ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › jaiguruji ರವರ ಬ್ಲಾಗ್

’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?

June 15, 2007 - 2:58pm — jaiguruji

ನಿನ್ನೆ ಮತ್ತೊಂದು ಆವರಣ ವಿಮರ್ಶಾ ಕೃತಿ ಎಂದು ಹೇಳಿಕೊಳ್ಲ್ವುವ ಪುಸ್ತಕ ಬಿಡುಗಡೆಯಾಗಿದೆ. ಹೆಸರೇ ’ಆವರಣ ಎಂಬ ವಿಕೃತಿ’! ವಾರೇ ವ್ಹಾ!! ಆವರಣಕ್ಕೆ ಬೇಲಿ ಹಾಕುವ ಅನೇಕ ಪ್ರಯತ್ನಗಳಲ್ಲಿ ಇದು ಮತ್ತೊಂದಷ್ಟೆ ವಿನಃ ಬೇರೆನಿಲ್ಲ.

ನನಗನಿಸಿದ್ದು - ಇದೆಲ್ಲಾ popularityಯನ್ನ cash ಮಾಡಿಕೊಳ್ಳುವ ಪ್ರಯತ್ನವಷ್ಟೆ.

ಕೆಲವರು ದುಡ್ಡಿಗಾಗಿ, ಕೆಲವರು ದ್ವೇಷಕ್ಕಾಗಿ, ಕೆಲವರು ಹೆಸರಿಗಾಗಿ ಹೀಗೆ ನೂರೆಂಟು ಕಾರಣಕ್ಕೆ ’ಆವರಣ’ದ ಸುತ್ತಮುತ್ತ ಕೃತಿಗಳು ಮತ್ತು ಲೇಖಕರು ಹುಟ್ಟಿಕೊಳ್ಳುತ್ತಿದ್ದಾರೆ. ಒಂದು ರೀತಿಯಲ್ಲಿ ಒಳ್ಳೆಯದು, ಇನ್ನೊಂದು ರೀತಿಯಲ್ಲಿ ಇದು ಕೆಟ್ಟದ್ದು.

ಒಟ್ಟಿನಲ್ಲಿ "ಏನಕೇನಪ್ರಕಾರೇಣ...." ಎಂಬಂತಿದೆ ಈಗಿನ ಪರಿಸ್ಥಿತಿ.

  • ಅನಾವರಣ
  • ಆವರಣ
  • ಭೈರಪ್ಪ
~.~
  • jaiguruji ರವರ ಬ್ಲಾಗ್
  • Login or register to post comments
  • 458 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 15, 2007 - 3:09pm — prapancha

ಉ: ’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?

prapancha's picture

ಇತ್ತೀಚಿನ ದಿನಗಳಲ್ಲಿ ಕನ್ನಡ ಪುಸ್ತಕ ಬಿಡುಗಡೆ ಹಾಗೂ ಬಿಡುಗಡೆ ಸಮಾರ೦ಬಗಳು ಕಡಿಮೆಯಾಗಿದ್ದುವು. ಅವರಣ ಕೃತಿಯ ಬಿಡುಗಡೆ ಈ ಕೊರತೆಯನ್ನ ನೀಗಿಸಿದೆ!. ಇನ್ನಷ್ಟು ??-ಕೃತಿ ಗಳನ್ನ ನೀರಿಕ್ಷಿಸಿ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 15, 2007 - 3:34pm — jaiguruji

ಉ: ’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?

jaiguruji's picture

ಆದ್ರೆ..ವಿಚಿತ್ರ ನೋಡಿ. ’ಆವರಣ’ ಬಿಡುಗಡೆಗೆ ಭೈರಪ್ಪ ಅಥವಾ ಸಾಹಿತ್ಯ ಭಂಡಾರದವರು ಯಾವುದೇ ಸಮಾರಂಭ ಮಾಡಲಿಲ್ಲ. ಆದರೆ ಅದರ ಮೇಲೆ ಬರೆದಿರೋ ಸಣ್ಣ ಸಣ್ಣ bookletಗಳ(ಉದಾ: ಎನ್.ಎಸ್. ಶಂಕರ ಬರೆದಿರೋ ’ಆವರಣ ಅನಾವರಣ’, ಅದಕ್ಕೆ ಪುಸ್ತಕ ಅನ್ನಲು ಸಾಧ್ಯವಿಲ್ಲ.) ಬಿಡುಗಡೆಗೆ ದೊಡ್ಡ ದೊಡ್ಡ ಸಮಾರಂಭ ಮಾಡಿ ತಮ್ಮ ತಮ್ಮ ’ಉದ್ದೇಶ’ ಈಡೇರಿಸಿಕೊಳ್ಳುತ್ತಿದ್ದಾರೆ. ನಾನು ಅಂಕಿತದಲ್ಲಿ ಭೈರಪ್ಪ ಮತ್ತು ಆವರಣದ ಸುತ್ತಮುತ್ತ ಗಿರಕಿ ಹೊಡೆಯುವಂತಹ ೩-೪ ಪುಸ್ತಕಗಳನ್ನ ನೋಡಿದೆ. ಏನೇ ಇರಲಿ, ಜನ ಚರ್ಚಿಸುತ್ತಿದ್ದಾರೆ, ಒಂದು ರೀತಿಯಲ್ಲಿ ಒಳ್ಳೆಯದೆ.

ಅದ್ರೂ ನಮ್ಮ ಕಡಿ ಮಾತನಾಗ ಹೇಳಬೇಕಂದ್ರ "ಮೂಗಿಗಿಂತ ಮೂಗಬಟ್ಟ ವಜ್ಜಿ ಆಗ್ಲಿಕತ್ತೇದ" (ಮೂಗಿಗಿಂತ ಮೂಗುತಿ ಭಾರ!)

ಆದದ್ದೆಲ್ಲಾ ಒಳಿತೆ ಆಯಿತು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2007 - 4:11pm — vinayudupa

ಉ: ’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?

vinayudupa's picture

ನಾನೂ ಆ ಪುಸ್ತಕನ ಸ್ವಪ್ನ ಬು ಹೌಸ್ ನಲ್ಲಿ ನೋಡಿದೆ. ಗೌರಿ ಲಂಕೇಶ್ ಅವರು ಸಂಪಾದಿಸಿದ್ದಾರೆ. ಶ್ರೀ ಪೂ ಚಂ ತೇ, ಅನಂತ ಮೂರ್ತಿ, ಲಂಕೇಶ್ ಮೊದಲಾದವರ ಹೇಳಿಕೆಗಳ ಸಂಗ್ರಹ.

ಅಂದ ಹಾಗೆ ನಮ್ಮ ಕಡೆ ಅದನ್ನು "ಮಂತ್ರಕ್ಕಿಂತ ಉಗುಳೇ ಹೆಚ್ಚು" ಅಂತಾರೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅವನಿರುವನೇ
  • ಏಣಿ
  • ಹೊಂಗಿರಣ
  • ಚಾಚಿಕೊಂಡಿರುವ ನಾಲಿಗೆ ಆಚಾರವಿಲ್ಲದ್ದು ಎಂದೇನಿಲ್ಲ!
  • ವಲಸೆಗಾರರು ಯಾರನ್ನು ಮೆಚ್ಚಿಸಲು ಬರೆಯಬೇಕು?
Syndicate content

ಲೇಖಕರು

jaiguruji's picture

ಪರಿಚಯ

ಗುರುವಿನ ಗುಲಾಮನಾಗುವ ತನಕ ದೊರೆಯದಣ್ನ ಮುಕುತಿ !

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 46 ಅತಿಥಿಗಳು ಆನ್ಲೈನ್ ಇರುವರು.


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator