ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

kadadalli ರವರ ಬ್ಲಾಗ್

ಭೂತಾಯಿಯ ಒಕ್ಕಲು ಮಗ ಗಣಪ್ಪ

ಭೂತಾಯಿಯ ಒಕ್ಕಲು ಮಗ ಗಣಪ್ಪ

ನಮ್ಮ ಸಂಸ್ಕೃತಿಯಲ್ಲಿಯ ಅನೇಕ ಆಚರಣೆಗಳು ನಮ್ಮ ಪಾರಂಪರಿಕ ಬದುಕಿನ ಕಾಲಘಟ್ಟದ ಅನೇಕ ಸಂಗತಿಗಳನ್ನು ರೂಪಕ, ಸಂಕೇತಗಳ ಮೂಲಕ ತಲೆಮಾರಿನಿಂದ ತಲೆಮಾರಿಗೆ ಹೊತ್ತು ತಂದಿವೆ. ಅಂತಹ ರೂಪಕವಾಗಿ ಕಾಲ ಕಾಲಕ್ಕೆ ಹೊಸ ಅರ್ಥ ಪಡೆಯುತ್ತ ಬಂದಿರುವ ಜೀವಂತ ಆಚರಣೆಯೇ ಚವತಿಯ ಗಣಪ್ಪ.  ಮುಂದೆ ಓದಿ »

ಲಿಂಬಿಹಣ್ಣು -೨

ಅಪ್ಪ ತನ್ನ ಮೂರು ಮಂದಿ ಮಕ್ಕಳಿಗೆ ತಲಾ ೧೦ ,೩೦, ೫೦ ಲಿಂಬಿ ಹಣ್ಣು ಕೊಟ್ಟು ಮಾರಲಿಕ್ಕೆ ಕಳಿಸಿದ. ಅವರು ಒಂದೇ ಬಜಾರದಲ್ಲಿ, ಒಂದೇ ಕಡೆ ಕುಳಿತು ತಮ್ಮ ತಮ್ಮ ಎಲ್ಲ ಲಿಂಬಿಹಣ್ಣುಗಳನ್ನು ಒಂದೇ ದರದಲ್ಲಿ ಮಾರಿದರು. ಎಲ್ಲರೂ ಸರಿಸಮ ಹಣ ತಂದರು. ಹಾಗಾದರೆ ಅವರು ಯಾವ ದರದಲ್ಲಿ ಹಣ್ಣು ಮಾರಿದರು ? ಎಷ್ಟು ಹಣ ತಂದರು ?

ಲಿಂಬಿಹಣ್ಣು

ಅಪ್ಪ ತನ್ನ ಮೂರು ಮಂದಿ ಮಕ್ಕಳಿಗೆ ತಲಾ ೧೦ ,೨೦, ೩೦ ಲಿಂಬಿ ಹಣ್ಣು ಕೊಟ್ಟು ಮಾರಲಿಕ್ಕೆ ಕಳಿಸಿದ. ಅವರು ಒಂದೇ ಬಜಾರದಲ್ಲಿ, ಒಂದೇ ಕಡೆ ಕುಳಿತು ತಮ್ಮ ತಮ್ಮ ಎಲ್ಲ ಲಿಂಬಿಹಣ್ಣುಗಳನ್ನು ಒಂದೇ ದರದಲ್ಲಿ ಮಾರಿದರು. ಎಲ್ಲರೂ ಸರಿಸಮ ಹಣ ತಂದರು. ಹಾಗಾದರೆ ಅವರು ಯಾವ ದರದಲ್ಲಿ ಹಣ್ಣು ಮಾರಿದರು ? ಎಷ್ಟು ಹಣ ತಂದರು ?

ಉತ್ತರ :ಉತ್ತರಗಳು :
ಲಿಂಬಿಹಣ್ಣು  ಮುಂದೆ ಓದಿ »

ಹಗರಟಗಿಯ ಇಟ್ಟಿಗೆ

ಬೃಹತ್ ಇಟ್ಟಿಗೆ

ಹಗರಟಗಿಯ ಬೃಹತ್ ಇಟ್ಟಿಗೆ  ಮುಂದೆ ಓದಿ »

ಜನಪದ ಲೆಕ್ಕ

ಜಾಣ್ಮೆ ಲೆಕ್ಕ
ಇಬ್ರ ಅಣ್ಣ ತಮ್ಮ. ಇಬ್ರ ಹತ್ರು ತಲಾ ಮೂವತ್ತ ಲಿಂಬಿಹಣ್ಣ. ಅಣ್ಣ ರೂಪಾಯ್ಕ ಎರಡು ಮಾರಾಟಕ್ಕ ಹಚ್ಚಿದ. ತಮ್ಮ ರೂಪಾಯ್ಕ ಮೂರು ಹಚ್ಚಿದ. ಇಬ್ರು ಒಂದ ಕಡೆ ಕೂತು ಮಾರತಿದ್ದರು. ಅಣ್ಣಂಗೇನೋ ತುರ್ತು ಕೆಲಸ ಬಂತು. ತಮ್ಮಗ
ಹೇಳಿ ಹೋದ. ತಮ್ಮ ಎರಡೂ ಸೇರಿಸಿ ಎರಡ ರೂಪಾಯ್ಕ ಐದರಂಗ ಮಾರಿದ. ಒಟ್ಟು ಇಪ್ಪತ್ನಾಲ್ಕು ರೂಪಾಯ್ ಬಂದ್ವು.  ಮುಂದೆ ಓದಿ »

Syndicate content