ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Kamalakar ರವರ ಬ್ಲಾಗ್

ಅಯೋಧ್ಯೆ ಭಾರತದ ವ್ಯಾಟಿಕನ್ನೇ?

August 6, 2006 - 3:16pm — Kamalakar

ಅಯೋಧ್ಯೆ ಎಂದರೆ ಈಗ ರಾಮ ನೆನಪಾಗುವುದು ದೂರವಾಗಿ, ಹಿಂದು-ಮುಸ್ಲಿಮ್ ಗಲಭೆಗಳಷ್ಟೇ ಮನಸ್ಸಿಗೆ ಬರುವ ದಿನಗಳಿವು. ಕೆಲವರ ಅಂಬೋಣವೆಂದರೆ ಅಯೋಧ್ಯೆ ಭಾರತದ ಅಸ್ಮಿತೆಗೆ ಕೇಂದ್ರ ಬಿಂದುವಾಗಿದೆ. ಇವೆಲ್ಲ ಎಷ್ಟು ವಿಪರೀತ ಎಂದು ನೋಡಿರಿ. ಹಾಗೊಮ್ಮೆ ಅಂದರೆ ಅದರರ್ಥ, ರಾಮಾಯಣ ಭಾರತದ ಕೇಂದ್ರ ಗ್ರಂಥ ಎಂದಂತೇ. ಇದನ್ನು ಭಾರತದ ಎಷ್ಟು ಜನ ಒಪ್ಪಿಕೊಂಡಾರು. ಹೀಗೆಲ್ಲ ಅಯೋಧ್ಯೆ ಬರೀ ಹಿಂದುಗಳದ್ದು, ಅಥವಾ ಬರೀ ಮುಸ್ಲಿಮರದ್ದು ಎಂದೆಲ್ಲ ವಾದಿಸುವುದು ಒಣರಗಳೆಯೇ ಸರಿ. ಅಯೋಧ್ಯೆ ಎಂಬ ಊರು ಕೆಲವು ಹಿಂದು ನಂಬಿಕೆಗಳಲ್ಲಿ ಪೂಜ್ಯವಾಗಿರುವುದು ಎಷ್ಟು ಸತ್ಯವೋ, ಅಷ್ಟೇ ಸತ್ಯ ಅದೀಗ ಮುಸ್ಲಿಮ್ ಇತಿಹಾಸವನ್ನೂ ಹೊಂದಿರುವುದು. ಎಷ್ಟೇ ಬೊಬ್ಬೆ ಹೊಡೆದು ಕೊಂಡರೂ, ಎಷ್ಟೇ ಕೊಲೆಸುಲಿಗೆ ಮಾಡಿದರೂ ಇದೀಗ ಮರೆಯಲಾರದ ಐತಿಹಾಸಿಕ ಗುರುತು.
ಇಷ್ಟೇ ಅಲ್ಲದೆ, ಈ ಒಂದು ಊರು ಇನ್ನೂ ಎಷ್ಟೋ ನಂಬಿಕೆಗಳ ಬೀಡಾಗಿರಬಹುದು. ಕೇಳುವವರಾರು? ಇಲ್ಲೊಂದು ಲೇಖನವಿದೆ, ಓದಿ ನೋಡಿ

~.~
  • Kamalakar ರವರ ಬ್ಲಾಗ್
  • Login or register to post comments
  • 757 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಭೋಮಂಡಲದಲ್ಲಿ ದೀಪಾವಳಿ
  • ಬ್ಲಾಗ್ ಸ್ಪಾಟ್ ಬಳಕೆದಾರರಿಗೊಂದು ಕಹಿ ಸುದ್ದಿ
  • ಪ್ರವಚನ: ವಿಜ್ಞಾನ ತಂತ್ರಜ್ಞಾನಕ್ಕೆ ಪ್ರಾಚೀನ ಭಾರತದ ಕೊಡುಗೆ
  • ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು - The End!
  • ಹತ್ತೊಂಬತ್ತು ನೂರಾ ಮೂವತ್ತೊಂದರಲ್ಲಿ ಬರೆದ ಒಂದು ಹಿಂದು-ಮುಸ್ಲಿಮ್ ಹೊತ್ತಗೆ
Syndicate content

ಲೇಖಕರು

Kamalakar's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator