ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

kavitha ರವರ ಬ್ಲಾಗ್

ವಿಚಾರವಾದಿ ಕೆ.ರಾಮದಾಸ್ ಅನಂತದಲ್ಲಿ ಲೀನ

June 21, 2007 - 6:21pm — kavitha

ತಾಯಿ ಮಂಜಮ್ಮನ ಮುದ್ದಿನ ಮಗನಾಗಿ, ತಂಗಿ ಕಮಲಮ್ಮನ ಪ್ರೀತಿಯ ಅಣ್ಣನಾಗಿ, ಹೆಂಡತಿ ನಿರ್ಮಲಳ ನಲ್ಮೆಯ ಪತಿಯಾಗಿ, ಮಗಳು ಸಮತಾಳ (ಸ್ನೇಹ) ಮೆಚ್ಚಿನ ತಂದೆಯಾಗಿ, ಅಳಿಯ ಓಂಕಾರ್ ನ ನೆಚ್ಚಿನ ಮಾವನಾಗಿ, ಎಲ್ಲಕ್ಕಿಂತ ಮಿಗಿಲಾಗಿ ಬಡ, ದೀನ ದಲಿತರಿಗೆ ಮಾರ್ಗದರ್ಶಿಯಾಗಿದ್ದ, ಎಲ್ಲರಿಗೂ ಬೇಕಾದವರಾಗಿದ್ದ ಮೇಸ್ಟ್ರು ಇನ್ನಿಲ್ಲ.

ಅವರ ವೈಯಕ್ತಿಕ ಜೀವನದ ಬಗ್ಗೆ ನನಗೆ ತಿಳಿದ ಕೆಲವು ವಿಷಯಗಳನ್ನು ಇಲ್ಲಿ ಹೇಳಬಯಸುತ್ತೇನೆ.

ಸರಳ ವಿವಾಹಕ್ಕೆ ಒತ್ತು ನೀಡುತ್ತಿದ್ದ ಅವರು, ಯಾವುದೇ ಅದ್ದೂರಿ ಸಮಾರಂಭಗಳಿಗೆ ಭೇಟಿ ನೀಡುತ್ತಿರಲಿಲ್ಲವೆನಿಸುತ್ತದೆ. ನಮ್ಮ ಮದುವೆಗೂ ಸಮತಾಳನ್ನು ಮಾತ್ರ ಕಳುಹಿಸಿದ್ದು ಇದೇ ಕಾರಣಕ್ಕೆ ಎಂಬುದು ನನಗೆ ತಡವಾಗಿ ಅರ್ಥವಾಯಿತು. ನನ್ನ ಅತ್ತೆ (ರಾಮದಾಸ್ ರ ತಂಗಿ) ಅಣ್ಣನ ಒಂದೊಂದು ನೆನಪಿನ ಬುತ್ತಿಯನ್ನು ಬಿಚ್ಚಿದಂತೆ, ನನಗೂ ಆ ಅದಮ್ಯ ಚೇತನದ ಅಂತ್ಯ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ. ಅವರ ಆತಿಥ್ಯ ನಿಜಕ್ಕೂ ಅವಿಸ್ಮರಣೀಯ. ಮನೆಗೆ ಯಾರೇ ಭೇಟಿ ನೀಡಿದರೂ, ಒಂದು ಕಪ್ ಕಾಫಿ ಕುಡಿಯದೇ ಹಿಂದಿರುಗುವಂತಿರಲಿಲ್ಲ. ಇನ್ನು ತಾಯಿ ಮಂಜಮ್ಮನ ಕೈ ರುಚಿ ಸವಿದವೆರೆಷ್ಟೊ.  ಮುಂದೆ ಓದಿ »

  • ಪ್ರಚಲಿತ
~.~
  • 2 ಪ್ರತಿಕ್ರಿಯೆಗಳು
  • 408 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಮ್ಮ್ ರ್ ಸ್ಪೆಶಿಯಲ್ ತಿನಿಸುಗಳು

May 17, 2007 - 12:32pm — kavitha

ಸಮ್ಮ್ ರ್ ಸ್ಪೆಶಿಯಲ್ ಪಾಯಸಗಳು:

ಹೀರೆಕಾಯಿ ಪಾಯಸ: ಸಾಮಗ್ರಿಗಳು: ಹೀರೆಕಾಯಿ 1/2 ಕೆ.ಜಿ, ಹಾಲು 1 ಲೀ., ಸಕ್ಕರೆ 1/2 ಕಪ್, ತುಪ್ಪ 3 ಚಮಚ, ಗೋಡಂಬಿ/ದ್ರಾಕ್ಶಿ/ಪಿಸ್ತಾ 50 ಗ್ರಾಂ, ಏಲಕ್ಕಿ ಪುಡಿ ಸ್ವಲ್ಪ.  ಮುಂದೆ ಓದಿ »

  • ಹೊಸ ರುಚಿಗಳು
~.~
  • ೧ ಪ್ರತಿಕ್ರಿಯೆ
  • 376 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...
  • ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
ಇನ್ನಷ್ಟು
ಈಗಿನಂತೆ 17 ಸದಸ್ಯರು ಮತ್ತು 38 ಅತಿಥಿಗಳು ಆನ್ಲೈನ್ ಇರುವರು.


ಸನ್ಮಾನ ಮತ್ತು ಪುರಸ್ಕಾರಗಳು ನೀರ್ಗುಳ್ಳೆಯಂತೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator