ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › keshav ರವರ ಬ್ಲಾಗ್

ಆಟ, ಧರ್ಮ ಮತ್ತು ರಾಜಕೀಯ

September 25, 2007 - 3:42am — keshav
ಭಾರತ ೨೦-೨೦ ಪಂದ್ಯವನ್ನು ಗೆದ್ದಾದ ಮೇಲೆ, ಪಾಕಿಸ್ತಾನದ ನಾಯಕ ಹೇಳಿದ್ದು, 'First of all I'd like to thank people back home and the Muslims around the world'. ವಿಪರ್ಯಾಸವೆಂದರೆ ಭಾರತದ ಮುಸಲ್ಮಾನ ಇರ್ಫಾನ್ ಪಠಾಣ್ ಪಂದ್ಯಪುರುಷ.

ಅಫಘಾನಿಸ್ತಾನದ ಮೇಲೆ ಅಮೇರಿಕಾ ದಂಡೆತ್ತಿದಾಗ ಜಾರ್ಜ್ ಬುಷ್ ಹೇಳಿದ, 'GOD has told me to attack Afganistan'. ವಿಪರ್ಯಾಸವೆಂದರೆ ಅವನನ್ನು ಮೊದಲು ಬೆಂಬಲಿಸಿದ್ದು ಮುಸಲ್ಮಾನರೇ ಹೆಚ್ಚಾಗಿರುವ ಪಾಕಿಸ್ತಾನ.

ಸೇತುಸಮುದ್ರಂ ವಿವಾದದಲ್ಲಿ ರಾಮ ಇದ್ದನೋ ಇಲ್ಲವೋ, ರಾಮಸೇತು ಇತ್ತೋ ಇಲ್ಲವೋ ಇನ್ನೊಂದು ವಿಷಯ. ಆರ್ಯರು ಭಾರತದ ಹೊರಗಿನಿಂದ ಬಂದವರೆಂದು ಯುರೋಪಿಯನ್ ಇತಿಹಾಸಕಾರರ ಮಾತುಗಳನ್ನು ಸತ್ಯವೆಂದು ನಂಬಿ ದಕ್ಷಿಣ ಭಾರತ (ದ್ರವಿಡರು) ಉತ್ತರಭಾರತದವರು (ಆರ್ಯರು) ಹೇಳುವುದೆಲ್ಲವನ್ನೂ ತೆಗಳುವುದು. ವಿಪರ್ಯಾಸವೆಂದರೆ ಕರುಣಾನಿಧಿಯ ಮೇಲೆ ಫತ್ವಾ ಹೊರಡಿಸುವುದು.

ಯಾಕೆ ಅವಶ್ಯಕತೆ ಇಲ್ಲದಿದ್ದರೂ ರಾಜಕೀಯದಲ್ಲಿ ಧರ್ಮ ಸೇರಿಸುತ್ತಾರೆ, ಆಟದಲ್ಲಿ ಧರ್ಮ ತುರುಕುತ್ತಾರೆ?

~.~
  • keshav ರವರ ಬ್ಲಾಗ್
  • Login or register to post comments
  • 364 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಧರ್ಮ
  • ಭಾರತದ [ಪ್ರ]ಗತಿ
  • ನಗು
  • ಇದರ ಅವಶ್ಯಕತೆ ಎಷ್ಟು
  • ಕುಂಬ್ಳೆಯವರ ನೇತೃತ್ವದ ಪ್ರಪ್ರಥಮ ಟೆಸ್ಟ್ ಆಟ, ಅದೂ ಪಾಕೀಸ್ತಾನದ ಜೊತೆ, ಗೆಲುವಿನ ಸಂತಸದೊಂದಿಗೆ !
Syndicate content

ಲೇಖಕರು

keshav's picture

ಪರಿಚಯ

I am a radiologist (doctor) by profession, but I spend lots of time in literature, music, movies and internet.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 126 ಅತಿಥಿಗಳು ಆನ್ಲೈನ್ ಇರುವರು.


ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator