ಕೃಷ್ಣಮೊರ್ತಿ ಅಜ್ಜಹಳ್ಳಿ
ಕವನ,ಹನಿ ಕವನ,ನಗೆ ಹನಿ ,ಹಾಸ್ಯ,ಚುಟುಕಗಳು,ಗಾದೆಗಳು,ನುಡಿಮುತ್ತುಗಳು ಇತ್ಯಾದಿ
ಕನ್ನಡವೇ ಸತ್ಯ ಕನ್ನಡವೇ ನಿತ್ಯ !
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!
ನೀ ಮೆಟ್ಟುವ ನೆಲ- ಅದೆ ಕರ್ನಾಟಕ!
ನೀನೇರುವ ಮಲೆ-ಸಹ್ಯಾದ್ರಿ
ನೀ ಮುಟ್ಟುವ ಮರ-ಶ್ರೀಗಂದದ ಮರ
ನೀ ಕುಡಿಯುವ ನೀರ್-ಕಾವೇರಿ!
ಪಂಪನನೋದುವ ನಿನ್ನಾ ನಾಲಿಗೆ
ಕನ್ನಡವೇ ಸತ್ಯ
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ
-ಕುವೆಂಪು

- krishnamurthy bmsce ರವರ ಬ್ಲಾಗ್
- Login or register to post comments
- 593 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: