ಕೃಷ್ಣಮೊರ್ತಿ ಅಜ್ಜಹಳ್ಳಿ
ಕವನ,ಹನಿ ಕವನ,ನಗೆ ಹನಿ ,ಹಾಸ್ಯ,ಚುಟುಕಗಳು,ಗಾದೆಗಳು,ನುಡಿಮುತ್ತುಗಳು ಇತ್ಯಾದಿ
ವಚನ
ಕಳಬೇಡ ಕೊಲಬೇಡ
ಹುಸಿಯ ನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಅಳಿಯಲು ಬೇಡ
ಇದೇ ಅಂತರಂಗ ಶುದ್ದಿ
ಇದೇ ಬಹಿರಂಗ ಶುದ್ದಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
-ಬಸವಣ್ಣ

- krishnamurthy bmsce ರವರ ಬ್ಲಾಗ್
- Login or register to post comments
- 427 hits
- Email this blog





RSS: