ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › Sampada Blogs › krishnamurthy bmsce ರವರ ಬ್ಲಾಗ್

ಕೃಷ್ಣಮೊರ್ತಿ ಅಜ್ಜಹಳ್ಳಿ

ಕವನ,ಹನಿ ಕವನ,ನಗೆ ಹನಿ ,ಹಾಸ್ಯ,ಚುಟುಕಗಳು,ಗಾದೆಗಳು,ನುಡಿಮುತ್ತುಗಳು ಇತ್ಯಾದಿ

ಪ್ರೇಮಿಗಳದಿನದ ಶುಭಾಷಯಗಳು

February 14, 2007 - 10:32am — krishnamurthy bmsce

ಸಂಪದ ಕನ್ನಡಿಗ ಪ್ರೇಮಿಗಳಿಗೆ, ಪ್ರೇಮಿಸಿ ವಿವಾಹ ವಾಗಿರುವ ದಂಪತಿಗಳಿಗೆ, ಪ್ರೀತಿಸುತ್ತಿರುವವರಿಗೆ ಆರೈಸುವೆ ಅನುದಿನವೂ ನಿಮ್ಮ ಬದುಕು ಹಾಲು ಜೇನ ಹೊಳೆಯಾಗಿ ಸಂತಸದ ಪರಿಮಳದ ಪುಷ್ಪವು ಸದಾನಿಮ್ಮ ಮನೆಮನದಲ್ಲಿ ಅರಳಿ ನಗುತ್ತಿರಲಿ.

-ಕೃಷ್ಣಮೊರ್ತಿಅಜ್ಜಹಳ್ಳಿ

~.~
  • krishnamurthy bmsce ರವರ ಬ್ಲಾಗ್
  • Login or register to post comments
  • 366 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನುಡಿ ಮುತ್ತುಗಳು
  • ನಗೆ ಗವನ
  • ಇನ್ನೊಂದೆರಡು........
  • ಕನ್ನಡವೇ ಸತ್ಯ ಕನ್ನಡವೇ ನಿತ್ಯ !
  • ಕವನ *ಪ್ರಿಯಗೆಳತಿಗೆ*
Syndicate content

ಲೇಖಕರು

krishnamurthy bmsce's picture

ಪರಿಚಯ

ನಾನು ಅಜ್ಜಹಳ್ಳಿ ಕುದೂರು ಹೋಬಳಿ,ಮಾಗಡಿ ತಾಲೋಕು,ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಹುಟ್ಟಿ ಬೆಳೆದವನು ನನ್ನ ವಿದ್ಯಾಬ್ಯಾಸ (ಬಿ ಎ )ಕನ್ನಡ ಸದ್ಯಕ್ಕೆ ಬೆಂಗಳೂರಿನಲ್ಲಿ ಒಂದು ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ
ಸಹಾಯಕನಾಗಿ ಕಳೆದ ಐದು ವರ್ಷಗಳಿಂದ ಸೇವೆ ಸಲಿಸುತ್ತಿದ್ದೇನೆ ನನ್ನ ಹವ್ಯಾಸ ಚುಟುಕಗಳ ಬರವಣಿಗೆ,ಹನಿಗವನಗಳ ರಚನೆ,ಸಣ್ಣಕಥೆಗಳ ರಚನೆ,ನುಡಿಮುತ್ತುಗಳ ರಚನೆ,ಮತ್ತು ಸಂಗ್ರಹ ಇತ್ಯಾದಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಖಾಲಿ ಬಾಟಲಿ
  • ಮೌನ ಎದೆ
  • ನಾನೂ ಸಮರ್ಥನಾಗುವೆ-ಭಾಗ ೧
  • ಓದಿದ್ದು ಕೇಳಿದ್ದು ನೋಡಿದ್ದು -136 ಜಾತಿ ವ್ಯವಸ್ಥೆಯ ಅಂತ್ಯ ಸಮೀಪಿಸಿದೆ
  • ಹಂಸನಾದ
  • ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
  • ಆಕಾಶದ ಮೋಡದಲ್ಲಿ
  • ಬರಿದಾದ ಭಾವನೆಗಳು
  • ಬರಿದಾದ ಭಾವನೆಗಳು
  • ಕಸ್ತೂರಿ ರಂಗನ್ ಸಂದರ್ಶನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 9, 2009 - 2:28pm
  • palachandra
    ಉ: ಉದ್ದ ಕಾಲಿನ ನೊಣ ೨
    January 9, 2009 - 2:26pm
  • asuhegde
    ಉ: ಉದ್ದ ಕಾಲಿನ ನೊಣ ೨
    January 9, 2009 - 2:24pm
  • Virupakshagouda
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 9, 2009 - 2:20pm
  • Rakesh Shetty
    ಉ: ಆಕಾಶದ ಮೋಡದಲ್ಲಿ
    January 9, 2009 - 2:15pm
  • palachandra
    ಉ: ಉದ್ದ ಕಾಲಿನ ನೊಣ ೧
    January 9, 2009 - 2:15pm
  • palachandra
    ಉ: ಉದ್ದ ಕಾಲಿನ ನೊಣ ೨
    January 9, 2009 - 2:11pm
  • palachandra
    ಉ: ಖಾಲಿ ಬಾಟಲಿ
    January 9, 2009 - 2:07pm
  • mahesha
    ಉ: ಖಾಲಿ ಬಾಟಲಿ
    January 9, 2009 - 2:05pm
  • mahesha
    ಉ: ಮೌನ ಎದೆ
    January 9, 2009 - 2:03pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 136 ಅತಿಥಿಗಳು ಆನ್ಲೈನ್ ಇರುವರು.


ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ|
ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||
ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |
ತತ್ತ್ವದರ್ಶನವಹುದು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator