ಕೃಷ್ಣಮೊರ್ತಿ ಅಜ್ಜಹಳ್ಳಿ
ಕವನ,ಹನಿ ಕವನ,ನಗೆ ಹನಿ ,ಹಾಸ್ಯ,ಚುಟುಕಗಳು,ಗಾದೆಗಳು,ನುಡಿಮುತ್ತುಗಳು ಇತ್ಯಾದಿ
ನುಡಿಮುತ್ತುಗಳು
*ನುಡಿಮುತ್ತುಗಳು*
*ಸ್ನೇಹ ಮರಳ ಮೇಲೆ ಬರೆದ ಅಕ್ಷರವಾಗದೆ
ಪವಿತ್ರ ಹೃದಯದ ಮೇಲೆ ಬರೆದ ಶಾಶನ
ವಾಗಬೇಕು ಗೆಳೆಯ/ಗೆಳತಿ
* ದೇವಾಲಯಕ್ಕೆ ಹೊದಾಗ ಭಕ್ತಿ ಇರಬೇಕು
ಗ್ರಂಥಾಲಯಕ್ಕೆ ಹೋದಾಗ ನಿಶಬ್ದವಾಗಿರಬೇಕು
*ಮನುಷ್ಯನ ಜೀವನಓದಿ ಎಸೆಯುವ ವೃತ್ತಪತ್ರಿಕೆಯಾಗದೆ
ಪವಿತ್ರ ಗ್ರಂಥದಂತಾಗಬೇಕು
* ಸದ್ಗುಣ ವಿರುವ ಹೆಣ್ಣುಸಕ್ಕರೆಯಂತೆ/ಸವಿಜೇನಿನಂತೆ
ಸದ್ಗುಣ ಇರದ ಹೆಣ್ಣುಕೊಕ್ಕರೆಯಂತೆ/ಸಣ್ಣಮೀನಿನಂತೆ
* ವಿವೇಕ ವಿಲ್ಲದ (ವಿದ್ಯೆಯು)ವಿದ್ಯಾರ್ಥಿಯು
ಪರಿಮಳವಿಲ್ಲದ ಪುಷ್ಪದಂತೆ
ವಿನಯ ವಿಲ್ಲದ (ವಿದ್ಯೆಯು)ವಿದ್ಯಾರ್ಥಿಯು
ಪೊರೆ ಕಳಚಿದ ಹಾವಿನಂತೆ
ಕೃಷ್ಣಮೊರ್ತಿಅಜ್ಜಹಳ್ಳಿ

- krishnamurthy bmsce ರವರ ಬ್ಲಾಗ್
- Login or register to post comments
- 480 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: