kuchela ರವರ ಬ್ಲಾಗ್
ಸುರಿವ ಮಳೆ, ತಣ್ಣಗೆ ಬೀಸುವ ಗಾಳಿಯಲ್ಲೂ ಹರಿಯುತ್ತಿದೆ ಬೆವರು...!
July 25, 2007 - 3:15am — kuchelaಎನ್ಕೌಂಟರ್, ಬಸ್ಸಿಗೆ ಬೆಂಕಿ, ನಗನಾಣ್ಯ ಲೂಟಿ-
ಏನಾಗುತ್ತಿದೆ... ಎತ್ತ ಸಾಗುತ್ತಿದೆ ಸುಂದರ ಮಲೆನಾಡು?
ಧೋ... ಎಂದು ಸುರಿಯುವ ಮಳೆ... ಜೊತೆಗೆ ಕೊರೆಯುವ ತಣ್ಣನೆ ಗಾಳಿ. ಈ ಮಧ್ಯೆಯೂ ಮಲೆನಾಡಿನ ಮಂದಿ ಬೆಚ್ಚಿ ಬಿದಿದ್ದಾರೆ. ಮೈಯಲ್ಲಿ ಬೆವರು.
ಭೋರ್ಗರೆವ ಗುಂಡಿನ ಸದ್ದು, ಅಲ್ಲಲ್ಲಿ ಕಾಣಿಸಿ ಉಪಟಳ ಕೊಡುವ ನಕ್ಸಲರು, ಅವರನ್ನು ಹಿಂಬಾಲಿಸಿ ಅತ್ತಿತ್ತ ಸುಳಿದಾಡುವ ಪೊಲೀಸರ ಬೂಟಿನ ಸದ್ದು ದಟ್ಟ ಹಸಿರು ಸೆರಗುಹೊದ್ದ ಮಲೆನಾಡಿನ ಚಿತ್ರಣವನ್ನೇ ಬದಲು ಮಾಡಿದೆ.
ಸತತವಾಗಿ ಕೇಳಿಸುವ ಗುಂಡಿನ ಸದ್ದಿಗೆ ಸದ್ದಿಲ್ಲದೇ ಇಲ್ಲಿನ ಮಂದಿ ಮನೆಹೊಕ್ಕು ಕುಳಿತಿದ್ದಾರೆ.
ತಮ್ಮ ಹಳ್ಳಿ, ಊರಿನ ರಸ್ತೆಯಲ್ಲಿ ಹೋಗುವ ಪ್ರತಿಯೊಬ್ಬರನ್ನೂ ಕಿಟಕಿಯಿಂದಲೇ ಇಣುಕಿ ಅನುಮಾನಿಸುತ್ತಾ ನೋಡುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯ ಮೆಣಸಿನ ಹಾಡ್ಯ, ಶಿವಮೊಗ್ಗ ಜಿಲ್ಲೆಯ ತಲ್ಲೂರು ಅಂಗಡಿಯಲ್ಲಿ ನಡೆದ ನಕ್ಸಲರಿಂಗ ಸಂಬಂಧಿಸಿದ ಎರಡು ಘಟನೆಗಳು ಈಗ ಪ್ರದೇಶದ ಜನರನ್ನು ತಬ್ಬಿಬ್ಬು ಮಾಡಿದೆ. ಊರಲ್ಲಿ ಇರಲೂ ಆಗಲೇ, ಬಿಡಲೂ ಆಗದೇ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿದ್ದಾರೆ. ಮುಂದೆ ಓದಿ »

- Login or register to post comments
- 389 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಜಲ ಸಾಕ್ಷರ ತಾಲೂಕು... ಇದೊಂದು ಸಾಂಘಿಕ ಅಭಿಯಾನ
July 7, 2007 - 8:14pm — kuchela- ತಾಲೂಕನ್ನು ಬರ ಮುಕ್ತ- ಜಲಸಂಪದ್ಭರಿತವಾಗಿಸುವ ಉದ್ದೇಶ
- ತಾಲೂಕಿನ ೪೫ ಸಾವಿರ ಮನೆಯವರಿಗೆ ನೀರಿನ ಬಗ್ಗೆ ಜಾಗೃತಿ
ಇಡೀ ತಾಲೂಕಿನ ಜನರಲ್ಲಿ ನೀರಿನ ಬಗ್ಗೆ ತಿಳಿವಳಿಕೆ ನೀಡಿ, ಜಲ ಸಾಕ್ಷರರನ್ನಾಗಿ ಮಾಡಿ ತಾಲೂಕನ್ನು ಜಲಸಂಪದ್ಭರಿತ ತಾಲೂಕು ಮಾಡುವ ಹೊಸ ಪ್ರಯತ್ನವೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 656 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಇದು ಪಾನಕ ಪ್ರಪಂಚ...
May 12, 2007 - 3:58am — kuchelaನಿಮಗೆ ಗೊತ್ತಾ, ೫೦ ವಷ೯ದ ಕೆಳಗೆ ಮಲೆನಾಡು ಭಾಗದಲ್ಲಿ ೭೦ಕ್ಕೂ ಹೆಚ್ಚು ರೀತಿ ಪಾನಕ ಇತ್ತು. ಇದು ಪ್ರೂವ್ ಆಗಿದೆ. ದಾಖಲೆ ಸಮೇತ.
ಕೃಷಿ ಪ್ರಯೋಗ ಪರಿವಾರ ಸಂಸ್ಥೆಯು ೪೦ ಜನರ ಸಹಾಯ ಪಡೆದು ಈ ಮಹತ್ ಕಾರ್ಯ ಮಾಡಿದೆ. ಮುಂದೆ ಓದಿ »

- 3 ಪ್ರತಿಕ್ರಿಯೆಗಳು
- 332 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: