ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

kuchela ರವರ ಬ್ಲಾಗ್

ಸುರಿವ ಮಳೆ, ತಣ್ಣಗೆ ಬೀಸುವ ಗಾಳಿಯಲ್ಲೂ ಹರಿಯುತ್ತಿದೆ ಬೆವರು...!

July 25, 2007 - 3:15am — kuchela

ಎನ್‌ಕೌಂಟರ್, ಬಸ್ಸಿಗೆ ಬೆಂಕಿ, ನಗನಾಣ್ಯ ಲೂಟಿ-
ಏನಾಗುತ್ತಿದೆ... ಎತ್ತ ಸಾಗುತ್ತಿದೆ ಸುಂದರ ಮಲೆನಾಡು?

ಧೋ... ಎಂದು ಸುರಿಯುವ ಮಳೆ... ಜೊತೆಗೆ ಕೊರೆಯುವ ತಣ್ಣನೆ ಗಾಳಿ. ಈ ಮಧ್ಯೆಯೂ ಮಲೆನಾಡಿನ ಮಂದಿ ಬೆಚ್ಚಿ ಬಿದಿದ್ದಾರೆ. ಮೈಯಲ್ಲಿ ಬೆವರು.
ಭೋರ್ಗರೆವ ಗುಂಡಿನ ಸದ್ದು, ಅಲ್ಲಲ್ಲಿ ಕಾಣಿಸಿ ಉಪಟಳ ಕೊಡುವ ನಕ್ಸಲರು, ಅವರನ್ನು ಹಿಂಬಾಲಿಸಿ ಅತ್ತಿತ್ತ ಸುಳಿದಾಡುವ ಪೊಲೀಸರ ಬೂಟಿನ ಸದ್ದು ದಟ್ಟ ಹಸಿರು ಸೆರಗುಹೊದ್ದ ಮಲೆನಾಡಿನ ಚಿತ್ರಣವನ್ನೇ ಬದಲು ಮಾಡಿದೆ.
ಸತತವಾಗಿ ಕೇಳಿಸುವ ಗುಂಡಿನ ಸದ್ದಿಗೆ ಸದ್ದಿಲ್ಲದೇ ಇಲ್ಲಿನ ಮಂದಿ ಮನೆಹೊಕ್ಕು ಕುಳಿತಿದ್ದಾರೆ.
ತಮ್ಮ ಹಳ್ಳಿ, ಊರಿನ ರಸ್ತೆಯಲ್ಲಿ ಹೋಗುವ ಪ್ರತಿಯೊಬ್ಬರನ್ನೂ ಕಿಟಕಿಯಿಂದಲೇ ಇಣುಕಿ ಅನುಮಾನಿಸುತ್ತಾ ನೋಡುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯ ಮೆಣಸಿನ ಹಾಡ್ಯ, ಶಿವಮೊಗ್ಗ ಜಿಲ್ಲೆಯ ತಲ್ಲೂರು ಅಂಗಡಿಯಲ್ಲಿ ನಡೆದ ನಕ್ಸಲರಿಂಗ ಸಂಬಂಧಿಸಿದ ಎರಡು ಘಟನೆಗಳು ಈಗ ಪ್ರದೇಶದ ಜನರನ್ನು ತಬ್ಬಿಬ್ಬು ಮಾಡಿದೆ. ಊರಲ್ಲಿ ಇರಲೂ ಆಗಲೇ, ಬಿಡಲೂ ಆಗದೇ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿದ್ದಾರೆ.  ಮುಂದೆ ಓದಿ »

  • ಪ್ರಚಲಿತ
~.~
  • Login or register to post comments
  • 389 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಜಲ ಸಾಕ್ಷರ ತಾಲೂಕು... ಇದೊಂದು ಸಾಂಘಿಕ ಅಭಿಯಾನ

July 7, 2007 - 8:14pm — kuchela
har.jpg

- ತಾಲೂಕನ್ನು ಬರ ಮುಕ್ತ- ಜಲಸಂಪದ್ಭರಿತವಾಗಿಸುವ ಉದ್ದೇಶ
- ತಾಲೂಕಿನ ೪೫ ಸಾವಿರ ಮನೆಯವರಿಗೆ ನೀರಿನ ಬಗ್ಗೆ ಜಾಗೃತಿ

ಇಡೀ ತಾಲೂಕಿನ ಜನರಲ್ಲಿ ನೀರಿನ ಬಗ್ಗೆ ತಿಳಿವಳಿಕೆ ನೀಡಿ, ಜಲ ಸಾಕ್ಷರರನ್ನಾಗಿ ಮಾಡಿ ತಾಲೂಕನ್ನು ಜಲಸಂಪದ್ಭರಿತ ತಾಲೂಕು ಮಾಡುವ ಹೊಸ ಪ್ರಯತ್ನವೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.  ಮುಂದೆ ಓದಿ »

  • ಲೇಖನ
~.~
  • ೧ ಪ್ರತಿಕ್ರಿಯೆ
  • 656 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಇದು ಪಾನಕ ಪ್ರಪಂಚ...

May 12, 2007 - 3:58am — kuchela

ನಿಮಗೆ ಗೊತ್ತಾ, ೫೦ ವಷ೯ದ ಕೆಳಗೆ ಮಲೆನಾಡು ಭಾಗದಲ್ಲಿ ೭೦ಕ್ಕೂ ಹೆಚ್ಚು ರೀತಿ ಪಾನಕ ಇತ್ತು. ಇದು ಪ್ರೂವ್ ಆಗಿದೆ. ದಾಖಲೆ ಸಮೇತ.
ಕೃಷಿ ಪ್ರಯೋಗ ಪರಿವಾರ ಸಂಸ್ಥೆಯು ೪೦ ಜನರ ಸಹಾಯ ಪಡೆದು ಈ ಮಹತ್ ಕಾರ್ಯ ಮಾಡಿದೆ.  ಮುಂದೆ ಓದಿ »

  • ಸ್ಬದೇಶಿ....
~.~
  • 3 ಪ್ರತಿಕ್ರಿಯೆಗಳು
  • 332 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 45 ಅತಿಥಿಗಳು ಆನ್ಲೈನ್ ಇರುವರು.


ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator