ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

maatumouna ರವರ ಬ್ಲಾಗ್

ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು

ಮತಾಂತರದ ಬಗ್ಗೆ ಈಗಾಗಲೇ ಸುಧೀರ್ಘ ಚರ್ಚೆಗಳು ನಡೆದಿವೆ. ನನ್ನ ಅನಿಸಿಕೆಗಳು ಮತಾಂತರದ ವಿರುದ್ಧವಾಗಿ ಅಥವಾ ಪರವಾಗಿ ಇಲ್ಲ. ಇದೊಂತರ ನಮ್ಮನ್ನ ನಾವು ಕನ್ನಡಿಯಲ್ಲಿ ನೋಡಿಕೊಂಡು, ಸರಿಯಿಲ್ಲದ ಕಡೆ ತಿದ್ದಿಕೊಂಡು ಹೋಗುವ ಹಾಗೆ. ನಾನು ಗಮನಿಸಿದಂತಹ ಸಂಗತಿಗಳನ್ನು ಹೇಳಲು ಇಷ್ಟಪಡುತ್ತೇನೆ ಅಥವಾ ಪ್ರಯತ್ನಪಟ್ಟಿದ್ದೇನೆ.  ಮುಂದೆ ಓದಿ »

Syndicate content