ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

madhava_hs ರವರ ಬ್ಲಾಗ್

ಶಿವಮಣಿ ಎಂಬ ಅದ್ಭುತ ಪ್ರತಿಭೆ

ಈ ಬಾರಿ ದಸರಾದಲ್ಲಿ ಶಿವಮಣಿಯನ್ನು ಕರೆಸಿದ್ದರು. ಎಷ್ಟು ಚೆನ್ನಾಗಿ ಸಂಗೀತ ವಾಧ್ಯಗಳನ್ನು ನುಡಿಸುತ್ತಿದ್ದ ಅಲ್ಲವೇ. ಖ್ಯಾತ ಸಂಗೀತಗಾರ ಎ.ಆರ್.ರೆಹಮಾನ್ ಹಾಡುಗಳಿಗೂ ಈತನೇ ಪಕ್ಕವಾದ್ಯಗಳನ್ನು ನುಡಿಸುವುದಂತೆ. ಬೆಂಗಳೂರಿನಲ್ಲಿಯೂ ಗಣೇಶ ಹಬ್ಬದ ಸಮಯದಲ್ಲಿ ಈ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರಂತೆ.  ಮುಂದೆ ಓದಿ »

ಒಂದು ಬುಧವಾರ.

’ಎ ವೆಡ್ನೆಸ್ಡೇ’ - ಒಂದು ಪರ್ಫೆಕ್ಟ್ ಥ್ರಿಲ್ಲರ್. ಕೇವಲ ಒಂದೂವರೆ ಘಂಟೆಯಲ್ಲಿ ಮುಗಿದು ಹೋಗುವ ಸಿನಿಮಾ. ಯಾವುದೇ ಅನಗತ್ಯ ಹಾಡು, ಕುಣಿತ, ಮಸಾಲೆಗಳಿಲ್ಲದೆ ಪ್ರಸ್ತುತ ವಿದ್ಯಮಾನಕ್ಕೆ ತಕ್ಕಂತೆ ಒಂದು ಕಥೆಯನ್ನು ಹೆಣೆಯಲಾಗಿದೆ. ಹಿನ್ನೆಲೆಯ ಸೌಂಡ್ ಎಫೆಕ್ಟ್ಸ್ ಬಹಳ ಚೆನ್ನಾಗಿದೆ. ಮುಂಬೈನಲ್ಲಿ ನಡೆದ ರೈಲು ಸ್ಪೋಟದ ಸುತ್ತ ಹೆಣೆದಿರುವ ಕಥೆ ಇದು.  ಮುಂದೆ ಓದಿ »

ನರೇಂದ್ರ ಮೋದಿ - ಯಾರೂ ತುಳಿಯದ ಹಾದಿ.

ಮೊನ್ನೆ ಸ್ನೇಹಿತರೊಬ್ಬರು ಪ್ರತಾಪ ಸಿಂಹರು ಬರೆದಿರುವ ಈ ಪುಸ್ತಕದ ಲಿಂಕು ಕೊಟ್ಟರು. ಅಲ್ಪ ಕಾಲದಲ್ಲಿ ತಮ್ಮ ಸಾಧನೆಯಿಂದ ಬಹಳಷ್ಟು ಜನಪ್ರಿಯತೆ ಗಳಿಸಿದ್ದ ಈ ವ್ಯಕ್ತಿಯಬಗ್ಗೆ ತಿಳಿದುಕೊಳ್ಳುವ ಕುತೂಹಲ ನನಗೂ ಇತ್ತು. ಅವರ ಜೀವನದ ಬಗ್ಗೆ ಬರೆದಿರುವುದನ್ನು ಓದುತ್ತಾ ಹೋದಂತೆ ಕುತೂಹಲ ಮೂಡಿಸುತ್ತದೆ. .  ಮುಂದೆ ಓದಿ »

ರವಿವರ್ಮನ ಕುಂಚದಾ.....

ಬುದ್ಧಿವಂತ ಚಿತ್ರದ ಈ ಹಾಡು ಯಾರು ಹಾಡಿದ್ದು? ಹರಿಹರನ್?  ಮುಂದೆ ಓದಿ »

ಕಾಡ ಬೆಳದಿಂಗಳು

ನೆನ್ನೆ ಅಂದರೆ ಭಾನುವಾರ ಈ ಚಿತ್ರ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಯಿತು. ಬೇರೆ ಕಾರ್ಯಕ್ರಮಗಳನ್ನು ಬದಿಗೊತ್ತಿ ಇದನ್ನು ನೋಡಿದೆ ಭಾನುವಾರ ಬೆಳಗ್ಗೆ. ಬಹಳ ಚೆನ್ನಾಗಿತ್ತು. ಕ್ಯಾಮರಾ ವರ್ಕ್ ಸಹ ಅದ್ಭುತ. ತೀರ ಡಿಜಿಟಲ್ ತಂತ್ರಜ್ಞಾನದಷ್ಟು ಉತ್ತಮ ದೃಷ್ಯಗಳು, ಹಿನ್ನೆಲೆ ಧ್ವನಿ. ದತ್ತಾತ್ರೇಯ, ಭಾರ್ಗವಿ ನಾರಾಯಣ್ ಮತ್ತು ಲೋಕನಾಥ್ ರವರ ಉತ್ತಮ ಅಭಿನಯ ಇತ್ತು.  ಮುಂದೆ ಓದಿ »

Syndicate content