ರಾಷ್ಟ್ರೀಯ ಪಕ್ಷದವರ ಕನ್ನಡ ನಿಷ್ಠೆ
ಬಿ.ಜೆ.ಪಿ ಯ ಯಡ್ಡಿಯವರು ಹೊಗೇನಕಲ್ ಯೋಜನೆಯನ್ನು ಪ್ರತಿಭಟಿಸಿ ತಾವು ಕನ್ನಡಿಗರ ಹಿತಕ್ಕೆ ಬದ್ಧ ಎಂದು ಸಾಬೀತು ಪಡಿಸಿದ್ದಾರೆ. ಅವರ ಒಂದು ಸಣ್ಣ ಪ್ರತಿಭಟನೆಯಿಂದಲೇ ಕಿಡಿಎದ್ದು ಯೋಜನೆಗೆ ತಾತ್ಕಾಲಿಕೆ ಅಡಚಣೆಯಾಗಿದೆಯೇ?
ಬೇರೆ ಪಕ್ಷದವರು ಬರೀ ಹೇಳಿಕೆಗಳನ್ನು ಕೊಡುವುದರಲ್ಲೇ ಕಾಲ ಕಳೆದರೇ ಹೊರತು ಇನ್ನೇನೂ ಮಾಡಲಿಲ್ಲ. ಒಂದು ಸಾಂಕೇತಿಕ ಪ್ರತಿಭಟನೆಯನ್ನೂ ಮಾಡಲಿಲ್ಲ.
ಯಡ್ಡಿಯವರ ಕರ್ನಾಟಕ ನಿಷ್ಠೆ ಹೀಗೇ ಮುಂದುವರೆಯಲಿ ಎಂದು ಆಶಿಸುತ್ತೇನೆ.

- madhava_hs ರವರ ಬ್ಲಾಗ್
- Login or register to post comments
- 234 hits
- Email this blog




RSS:
ಪ್ರತಿಕ್ರಿಯೆಗಳು
ಉ: ರಾಷ್ಟ್ರೀಯ ಪಕ್ಷದವರ ಕನ್ನಡ ನಿಷ್ಠೆ
ಇದು ಒಂದು ಒಳ್ಳೆ ಪ್ರಯತ್ನ..ನಾಡು ನುಡಿ ನೆಲದ ಬಗ್ಗೆ ಪಕ್ಷಭೇದ ಮರೆತು ಎಲ್ಲರೂ ಭಾಗವಹಿಸಿದರೆ ಕನ್ನಡಿಗರು ಇನ್ನೂ ಗಟ್ಟಿಯಾಗುತ್ತಾರೆ.
ಅದಕ್ಕಾಗೆ ನಮಗೊಂದು ಪ್ರಾದೇಶಿಕ ಪಕ್ಷದ ಅಗತ್ಯವಿದೆ..ಈ ಬಗ್ಗೆ ಸಂಪದದಲ್ಲಿ ಒಂದು ಲೇಖನ ಓದಿದ್ದೆ.
ನಿಮ್ಮ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.