ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › madhava_hs ರವರ ಬ್ಲಾಗ್

ಸುದ್ಧಿಗಳು ಮತ್ತು ಸಿದ್ಧಾಂತಗಳು

July 14, 2008 - 12:56pm — madhava_hs

ಮನೆಯಲ್ಲಿ ಟಿ.ವಿ. ನೋಡುವುದಾದರೆ ನನ್ನ ನೆಚ್ಚಿನ ಕಾರ್ಯಕ್ರಮಗಳೆಂದರೆ ’ವಾರ್ತೆಗಳು’. ಅವುಗಳಲ್ಲಿ ನನಗೆ ಹೆಚ್ಚು ಮೆಚ್ಚಿಗೆಯಾಗುವುದು ಉದಯ ಟಿ.ವಿ ಯ ನ್ಯೂಸ್. ಒಂದು ರೀತಿಯ ಮಸಾಲೆ ಫಿಲಂ ಥರ ಯಾವುದು ಅತಿರಂಜಿತವೋ ಅತಿ ಅಮೋಘವೋ ಹಾಗೆಯೇ ಅತ್ಯಂತ ಪ್ರಸ್ತುತವೋ ಅದನ್ನೇ ತೋರಿಸುತ್ತಾರೆ. ಸುದ್ಧಿ ಒಂದು ರೀತಿಯ ಮೊನಚಿರುತ್ತದೆ. ಹೇಳಬೇಕೆಂದಿರುವುದನ್ನು ಸ್ಪಷ್ಟವಾಗಿ ಹೇಳುತ್ತಾರೆ. ಕೆಲವು ಬಾರಿ ದೇಶದ ಹಾಗೂ ಅಂತರ್ರಾಷ್ಟ್ರೀಯ ಸುದ್ಧಿಗಾಗಿ ಆಂಗ್ಲ ಭಾಷೆಯ ಚಾನೆಲ್ಗಳನ್ನು ತಿರುಗಿಸುತ್ತಿರುತ್ತೇನೆ. ಆದರೆ ಅದರಲ್ಲಿ ’ಬ್ರೇಕಿಂಗ್ ನ್ಯೂಸ್: ಸಚಿನ್ ಸೇಸ್ ಹೆ ವಿಲ್ ನಾಟ್ ಇಗ್ನೋರ್ ಮೆಂಡಿಸ್’ ಎಂದು ಮುಖ್ಯಾಂಶ ದಲ್ಲಿ ಹೇಳಿದಾಗ ಅಲ್ಲೇ ಗೊತ್ತಾಗುತ್ತದೆ ಇವ್ರು ಇನ್ನು ಕ್ರಿಕೆಟ್ ಬಗ್ಗೆ ನಮಗೆ ಅರ್ಧ ಘಂಟೆ ಕುಯ್ತಾರೆ ಅಂತ.. ಅಲ್ಲಿಗೆ ಆ ಚಾನೆಲ್ಲಿನಿಂದ ಮುಂದೆ ಹೋಗುತ್ತೇನೆ. ಅದರಲ್ಲಿ ’ಆರುಷಿ ಕೊಲೆ’ ಅದು ಇದು ಬರುತ್ತಿರುತ್ತದೆ. ಅಲ್ಲಿಂದಲೂ ಕಾಲ್ತೆಗೆಯಬೇಕಾದ ಸಂಧರ್ಭ. ಈ ರಾಷ್ಟ್ರೀಯ ವಾಹಿನಿಗಳಿಗಿಂತ ನಮ್ಮ ಕನ್ನಡದ ಚಾನೆಲ್ಗಳು ಎಷ್ಟೋ ವಾಸಿ. ಆ ಸಮಯಕ್ಕೆ ಎಷ್ಟು ಔಚಿತ್ಯವಿರುತ್ತದೋ ಅಂತದನ್ನೇ ತೋರಿಸುತ್ತಾರೆ.
---------
ನಿನ್ನೆಯದಿನ ಗುರುಗಳೊಬ್ಬರ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಅಬ್ಬಾ ಅದೇನು ಪರಿಣಿತಿ, ಅದೇನು ಜ್ಞಾನ. ಅಲ್ಲಿದ್ದವರೆಲ್ಲರೂ ಸುಮಾರು ಜನ ಐಟಿ-ಬಿಟಿ ಯುವಕ ಯುವತಿಯರೇ ಇದ್ದರು. ಅವರ ಪ್ರಶ್ನೆಗಳಿಗೆ ಅದ್ಭುತವಾಗಿ ಉತ್ತರಿಸುತ್ತಿದ್ದರು. ಜೀವನದಲ್ಲಿ ಒತ್ತಡ ದಿಂದ ಹೇಗೆ ಪಾರಾಗುವುದು ಎಂಬುದರ ವಿಷಯವಾಗಿ ಅವರು ಹೇಳುತ್ತಿದ್ದರು. ಜೀವನದಲ್ಲಿ ಪಾಲಿಸಬೇಕಾದ ಕೆಲವು ನೀತಿ ನಿಯಮಗಳು, ಆಚಾರ ವಿಚಾರಗಳು, ಸಂಸ್ಕಾರಗಳ ಬಗ್ಗೆ ಹೇಳುತ್ತಿದ್ದರು.
ಮಧ್ವ ಸಿದ್ಧಾಂತ ನನಗೆ ಇಷ್ಟವಾಗುವುದು ಇದೇ ಕಾರಣಗಳಿಗಾಗಿ. ಮನಸ್ಸಿಗೆ ಬಂದ ಎಲ್ಲ ಸಂದೇಹಗಳಿಗೂ ಅದು ಉತ್ತರ ಕೊಟ್ಟಿದೆ. ಬಹಳ ಶಿಸ್ತುಬದ್ಧ ಜೀವನ, ಸರಳ-ಶುದ್ಧ ಜೀವನಕ್ಕೆ ಅದು ಒತ್ತುಕೊಡುತ್ತದೆ.
---------

  • ವಾರ್ತೆಗಳು
~.~
  • madhava_hs ರವರ ಬ್ಲಾಗ್
  • Login or register to post comments
  • 173 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸರಳ ಜೀವನ
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ - (೪)
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ - (೨)
  • ಸುವರ್ಣ ವಾಹಿನಿಯ ನ್ಯೂಸ್ ಕಾರ್ಯಕ್ರಮದಲ್ಲಿ ಇಸ್ಮಾಯಿಲ್
  • ಕನ್ನಡ ಉಚ್ಚಾರಣೆ..
Syndicate content

ಲೇಖಕರು

madhava_hs's picture

ಪೂರ್ಣ ಹೆಸರು
ಮಾಧವ

ಪರಿಚಯ

ಕನ್ನಡಿಗ-ಭಾರತೀಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 131 ಅತಿಥಿಗಳು ಆನ್ಲೈನ್ ಇರುವರು.


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator