Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › madhava_hs ರವರ ಬ್ಲಾಗ್

ಲಕ್ಕು

April 29, 2008 - 5:09pm — madhava_hs

ಆಂಗ್ಲರೂ ಸಹ ’ಲಕ್ಕನ್ನು’ ಕೆಲವೊಮ್ಮೆ ನಂಬುವುದುಂಟು !

ಅದರ ಕನ್ನಡ ಪದ ’ಅದೃಷ್ಟ’.

ದೃಷ್ಟ ಎಂದರೆ ಕಣ್ನಿಗೆ ಕಾಣುವಂಥದ್ದು.

ಅದೃಷ್ಟ ಎಂದರೆ ಕಣ್ಣಿಗೆ ಕಾಣದಿರುವಂಥದ್ದು ಎಂದರ್ಥ ವಲ್ಲವೇ?

ನಾವೆಣಿಸಿದಂತೆ ನಡೆಯದ ಕೆಲವು ಘಟನೆಗಳಿಗೆ ’ಅದೃಷ್ಟ’ ಎನ್ನುತ್ತೇವಲ್ಲವೇ?. ಈ ಅದೃಷ್ಟ ಎಂಬುವುದು ನಮ್ಮ ತರ್ಕಕ್ಕೆ ನಿಲುಕುವುದಂಥದ್ದಲ್ಲ. ಒಂದೇ ಮನೆಯಲ್ಲಿ ಹುಟ್ಟಿದ ಸಹೋದರರಲ್ಲಿ ಒಬ್ಬ ಆಗಸದಷ್ಟು ಪ್ರಸಿದ್ಧಿ ಪಡೆದರೆ ಇನ್ನೊಬ್ಬ ಮನೆಗೇ ಸೀಮಿತ ! ಇವನೇಕೆ ಹೀಗೆ? ಅವನೇಕೆ ಹಾಗೆ?

ಇದಕ್ಕೆ ಕೆಲವರು ಹೀಗೆ ವ್ಯಾಖ್ಯಾನಿಸುತ್ತಾರೆ. ಬುಧ್ಧಿಗೂ ಮಿಗಿಲಾಗಿ ಸ್ವಭಾವ ಎಂಬುದೊಂದಿರುತ್ತದೆ. ಹೇಗೆ ಹಲಸಿಗೆ ಸಿಹಿಸ್ವಭಾವವೋ, ನಿಂಬೆಗೆ ಕಹಿ ಸ್ವಭಾವವೋ ಹಾಗೆ. ಸ್ವಭಾವಕ್ಕನುಗುಣವಾಗಿ ಪ್ರಚೋದನೆಗಳು.

ಅರಳೀಮರದ ಹಣ್ಣುಗಳನ್ನು ನೋಡಿ ಅಷ್ಟು ದೊಡ್ಡಮರವೆಂದುಕೊಂಡು ಕುಂಬಳಕಾಯಿಗೆ ಇನ್ನೆಷ್ಟು ದೊಡ್ಡ ಮರವಿರಬೇಕು ಎಂದುಕೊಳ್ಳುವಷ್ಟರಲ್ಲೇ ನಮ್ಮ ತರ್ಕ ಸೋಲುತ್ತದೆ! ಎಷ್ಟು ವಿಚಿತ್ರವಲ್ಲವೇ ಈ ಕಾಣದ ಕೈಗಳ ಆಟ !

  • ಚಿಂತನೆ
Ornamental seperator
  • madhava_hs ರವರ ಬ್ಲಾಗ್
  • Login or register to post comments
  • 129 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಈ ತರಹ ಹೋಟೆಲ್‍ನಲ್ಲಿ ತಿಂಡಿ ತಿನ್ನುವುದು ರೋಮಾಂಚಕ
  • ಮಳೆ
  • ಕನ್ನಡದಲ್ಲಿನ ಒತ್ತಕ್ಷರಗಳು - ಭಾಗ ಎರಡು (೨)
  • ಎದೆಯುಬ್ಬಿಸಲಿ ಹೇಗೆ...?
  • ನಂಬಿಕೆಯೇ ಆಧಾರ.. ಎಂಬ ದೊಡ್ಡ ಸಮಸ್ಯೆ.
Syndicate content

ಲೇಖಕರು

madhava_hs's picture

ಪೂರ್ಣ ಹೆಸರು
maadhava

ಪರಿಚಯ

Karnatakada pragnavanta praje.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಯಾವನು ಎಲರಣುಗ ?
    May 12, 2008 - 8:30pm
  • kannadakanda
    ಉ: ಸರಿ
    May 12, 2008 - 8:24pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:15pm
  • kannadakanda
    ಉ: ಇವುಗಳ ತಿಳಿವು/ಅರ್ತ ಏನು?
    May 12, 2008 - 8:12pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:12pm
  • raghava
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:10pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:03pm
  • agilenag
    ಉ: ಏಕಾಕ್ಷರೀ
    May 12, 2008 - 8:01pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 7:26pm
  • anivaasi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 12, 2008 - 6:16pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.

ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator