Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › madhava_hs ರವರ ಬ್ಲಾಗ್

ಇವರ ಉದ್ದೇಶ ಏನು?

April 30, 2008 - 11:33am — madhava_hs

ಕೆಲವು ಆಂಗ್ಲ ಪತ್ರಿಕೆಗಳ ಸುದ್ಧಿಗಳನ್ನು ಗಮನಿಸಿದರೆ ಇವರಿಗೆ ಭಾರತದಲ್ಲಿ ವ್ಯವಹರಿಸಲು ಅವಕಾಶಕೊಟ್ಟವರ್ಯಾರು ಎಂಬ ಪ್ರಶ್ನೆ ಮೂಡುತ್ತದೆ.

ಅವರಿಗೆ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕ ರಸ್ತೆ ಎಲ್ಲಕ್ಕಿಂತ ಮುಖ್ಯ! ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೆ, ರಾಜ್ಯ ರಾಜಕೀಯದ ಪ್ರಮುಖ ಘಟನಾವಳಿಗಳು ನಡೆಯುತ್ತಿದ್ದರೆ, ಭ್ರಷ್ಟಾಚಾರ ನಡೆಯುತ್ತಿದ್ದರೆ ಅದರ ಕಡೆಗೆ ಜನರ ಗಮನಸೆಳೆಯುವುದು ಬಿಟ್ಟು ಎಲ್ಲೋ ಬೆಂಗಳೂರಿನ ೧% ಜನ ಉಪಯೋಗಿಸಬಹುದಾದ ಸಂಪರ್ಕ ರಸ್ತೆಯನ್ನೇ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ ಇವರು. ಮೋಜಿಗಾಗಿ ಕೆಲವರು ಕ್ರಿಕೆಟ್ ಆಡುತ್ತಿದ್ದರೆ ಯಾವೊನೋ ಇನ್ನೊಬ್ಬನಿಗೆ ಕಪಾಲಕ್ಕೆ ಹೊಡೆದರೆ ಅದು ರಾಷ್ಟ್ರೀಯ ವಿದ್ಯಮಾನ!! ಕ್ರಿಕೆಟ್ ಸಮಯದಲ್ಲಿ ತುಂಡುಡುಗೆ ನೃತ್ಯ ಬೇಡವೆಂದು ಕೆಲವರು ಆಗ್ರಹಿಸಿದರೆ ಇವರದು ಸಮರ್ಥನೆ. ತೀರ ಮುಂದುವರೆದ ದೇಶಗಳಾದ ಅಮೆರಿಕ, ಇಂಗ್ಲೆಂಡ್ ನ ದಿನ ಪತ್ರಿಕೆಗಳಲ್ಲೂ ಪ್ರಕಟವಾಗದಷ್ಟು ಅಶ್ಲೀಲ ಫೋಟೋಗಳು ಇಲ್ಲಿನ ದಿನ ಪತ್ರಿಕೆಗಳಲ್ಲಿ ನಿತ್ಯ ಎಂಬಂತೆ ಪ್ರಕಟವಾಗುತ್ತವೆ. ಬಾರ್, ಕ್ಲಬ್ಬುಗಳು ೧೧.೩೦ ಕ್ಕೆ ಮುಚ್ಚಲು ಆಗ್ರಹಿಸಿದರೆ ಅದು ದೇಶಕ್ಕೇ ಅವಮಾನ ಎಂಬಂತೆ ಚಿತ್ರಿಸುವುದು! ಬಾರ್, ಕ್ಲಬ್ಬುಗಳಲ್ಲಿ ಕಂಠ ಮಟ್ಟ ಕುಡಿದು ರಾತ್ರಿ ೧೨ ಕ್ಕೆ ಓಲಾಡಿಕೊಂಡು ಬಂದು ಮನೆ ಸೇರಿದರೆ ಅದು ನಾಗರೀಕ ಲಕ್ಷಣವೇ? ದೇಶದ ಸಮೃಧ್ದತೆಯ ಸಂಕೇತವೇ Smiling

  • ಚಿಂತನೆ
Ornamental seperator
  • madhava_hs ರವರ ಬ್ಲಾಗ್
  • Login or register to post comments
  • 710 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 30, 2008 - 12:50pm — girish.rajanal

ಉ: ಇವರ ಉದ್ದೇಶ ಏನು?

girish.rajanal's picture

ಆಜಾದಿ ಬಚಾವೋ ಅಂದೋಲನದ ಮುಖ್ಯ ಕಾರ್ಯದರ್ಶಿ ’ರಾಜೀವ್ ದಿಕ್ಷೀತ’ರ "ಭಾರತದ ಸಂಸ್ಕೃತಿ ಮತ್ತು ಯುರೋಪ ಸಂಸ್ಕೃತಿ" ಅನ್ನೋ ಬಗ್ಗೆ ಒಂದು ಡಿವಿಡಿ ಇದೆ ಬೇಕಾದರೆ ನೋಡಿ.
ಡಿವಿಡಿ ಬೇಕಾದರೆ ನನ್ನನ್ನ ಭೇಟಿಮಾಡಿ ನನ್ನ ದೂರವಾಣಿ-೯೩೪೧೨ ೧೫೯೭೫
ನಿಮ್ಮವ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.

  • Login or register to post comments
  • link
  • Email this ಪ್ರತಿಕ್ರಿಯೆ
April 30, 2008 - 6:31pm — uniquesupri

ಉ: ಇವರ ಉದ್ದೇಶ ಏನು?

uniquesupri's picture

ಇಂಥ ಪತ್ರಿಕೆಗಳು ಪತ್ರಿಕೋದ್ಯಮದ ಕಳಂಕ... ಇವಕ್ಕೆ ಪ್ರತಿಸಂವಾದಿಯಾಗಿ ಒಳ್ಳೆಯ ಆದರ್ಶಗಳ ಪತ್ರಿಕೆಗಳಿಗೆ ಪ್ರೋತ್ಸಾಹಿಸಬೇಕು....
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಗೋ ಬಂತು ಕ್ರಿಕೆಟ್ ಸಮಯ
  • ‘ಜೋಕೆ ... ಜಾಲದ ಬಲೆಗೆ ಬಿದ್ದಾಗಲೇ ಅರಿವೆ ನೀ ಸಂಚು’
  • ಗಾಯದ ಮೇಲೆ ಬರೆ
  • ‘ಜೋಕೆ ... ಜಾಲದ ಬಲೆಗೆ ಬಿದ್ದಾಗಲೇ ಅರಿವೆ ನೀ ಸಂಚು’
  • ಪುಣೆಯಲ್ಲಿ ’ಮುಂಗಾರು ಮಳೆ’ ಚಿತ್ರ ಬಿಡುಗಡೆ - 11, ಜುಲೈ, 2007ರಿಂದ ಈ-ಸ್ಕ್ವೇರ್ ನಲ್ಲಿ ರಾತ್ರಿ 8.50ಕ್ಕೆ
Syndicate content

ಲೇಖಕರು

madhava_hs's picture

ಪೂರ್ಣ ಹೆಸರು
maadhava

ಪರಿಚಯ

Karnatakada pragnavanta praje.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಯಾವನು ಎಲರಣುಗ ?
    May 12, 2008 - 8:30pm
  • kannadakanda
    ಉ: ಸರಿ
    May 12, 2008 - 8:24pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:15pm
  • kannadakanda
    ಉ: ಇವುಗಳ ತಿಳಿವು/ಅರ್ತ ಏನು?
    May 12, 2008 - 8:12pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:12pm
  • raghava
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:10pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:03pm
  • agilenag
    ಉ: ಏಕಾಕ್ಷರೀ
    May 12, 2008 - 8:01pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 7:26pm
  • anivaasi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 12, 2008 - 6:16pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator