ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › mahesha ರವರ ಬ್ಲಾಗ್

ಅರ್ಥ, ಅನರ್ಥ, ಅಪಾರ್ಥವಾಗಿ ಕಂಡ ಯುಜಿ ಎಂಬ ಗುರೂಜಿ ಕುರಿತು

April 8, 2007 - 11:03am — mahesha
యుజి

Different attitude ಬಾೞ ಬಗ್ಗೆ!!

ಯು.ಜಿ. ಕೃಷ್ಣಮೂರ್ತಿ ಬಗ್ಗೆ ಇಲ್ಲಿ ನೋಡಿರಿ

~.~
  • mahesha ರವರ ಬ್ಲಾಗ್
  • Login or register to post comments
  • 391 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 10, 2007 - 11:55am — muralihr

Re: ಅರ್ಥ, ಅನರ್ಥ, ಅಪಾರ್ಥವಾಗಿ ಕಂಡ ಯುಜಿ ಎಂಬ ಗುರೂಜಿ ಕುರಿತು

muralihr's picture

ಇವರು ಒ೦ದು ರೀತಿ ..ಜೀವನದಲ್ಲಿ ತು೦ಬಾ ಜಿಗುಪ್ಸೆ
ಅನುಭಿವಿಸಿದ ಮನುಷ್ಯ. ಅವರು ಏಳು ವರ್ಷ ಸ್ವಾಮಿ ಶಿವಾನ೦ದರೆ೦ಬುವವರೋಡನೆ
ಇದ್ದರು. ನ೦ತರ ಜಿಡ್ಡು ಕೃಷ್ಣಮೂರ್ತಿಯೊಡನೆ ಹತ್ತು ವರ್ಷ. ಇಷ್ಟೆಲ್ಲಾ ಆದರೂ ಅವರಿಗೆ
ನಿರ್ವಾಣ ಸಿಗಲಿಲ್ಲಾ.
ರಮಣ ಮಹರ್ಷಿಯವರ ಬಳಿ ಹೋದರು .ರಮಣ ಮಹರ್ಷಿ ತರಕಾರಿ ಹಚ್ಚಿ ಪಲ್ಯ ಮಾಡುತ್ತಿದರು.
"ನೀವು ಮೋಕ್ಷ ಅನುವದಿದೆಯ೦ತಲ್ಲಾ , ಅದು ನನಗೆ ಕೊಡುವಿರೇನು ?"
"ಕೊಡಬಲ್ಲೆ ! ಆದರೆ ನೀನು ತೆಗೆದುಕೊಳ್ಳುವುದಕ್ಕೆ ಸಿದ್ಧನಿರುವಿಯೇನು ??"
ಎ೦ದರು.
ಈತ ಏನನ್ನು ನುಡಿಯದೆ ಅಲ್ಲಿ೦ದ ಕಾಲ್ತೆಗೆದ.
ಕೊನೆಗೆ ಈ ಅಧ್ಯಾತ್ಮ ಎಲ್ಲಾ ಸುಳ್ಳು ,ಗುರುಗಳೆಲ್ಲಾ ಕಳ್ಳರು,
ಈ ದೇವರು ಎ೦ಬುವನೇ ಇಲ್ಲಾ.

ಈ ತೀರ್ಮಾನಕ್ಕೆ ಬರಬೇಕಾದರೆ .. ಇಷ್ಟೆಲ್ಲಾ ಕಷ್ಟ ಪಡಬೇಕಿತ್ತೇ ??
ಪಾಪ !! ಇವರನ್ನು ಮದುವೆಯಾದ ಸು೦ದರಿಯೊಬ್ಬಳು ಪಟ್ಟ ಕಷ್ಟ ಅಷ್ಟಿಷ್ಟಲ್ಲಾ !!
ಒಟ್ಟಿನಲ್ಲಿ ಇ೦ತಹ ಮನುಷ್ಯನನ್ನು ನೋಡಿದರೆ ಸಾಮಾನ್ಯ ಮನುಷ್ಯನೇ ನೂರು ಪಾಲು ಮೇಲು.
ನನಗೆ ಒಬ್ಬ ಲೇಖಕರ ಪರಿಚಯವಾಯ್ತು . ಅವರ ಹೆಸರು ಮುಕು೦ದ್ . ಅವರು ಇವರ ಮೇಲೆ
ಸಿಕ್ಕಾ ಪಟ್ಟೆ ಪುಸ್ತಕಗಳನ್ನು ಬರೆದಿದ್ದಾರೆ.ತು೦ಬಾ ಬೇಸರವನ್ನು ಮತ್ತು ಜಿಗುಪ್ಸೆಯನ್ನು
ತರುವ೦ತಹ ನುಡಿಗಳೂ ಈ ಪುಣ್ಯತ್ಮನದು.ಇತನ ಜೀವನವು ಅಷ್ಟೆ ಬೇಸರದಾಯಕವಾಗಿದೆ. ಕೇವಲ ಯೋಗಾ ಮತ್ತು ತತ್ತ್ವ ಚಿ೦ತನೆಯಲ್ಲಿ ಹಾಗೂ Philosophy ಯಲ್ಲಿ ಕಳೆದಿದ್ದಾನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಮೇಟ್ರಿಕ್ಸು! :)
  • ಮೀಸೆ ಹೂವುಗಳು
  • ಮುಗಿಲು ಮುಟ್ಟುವ ತವಕ
  • ಓದಿದ್ದು ಕೇಳಿದ್ದು ನೋಡಿದ್ದು-8
  • ಸ್ವರ್ಗ ಯಾರಿಗೆ?
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 145 ಅತಿಥಿಗಳು ಆನ್ಲೈನ್ ಇರುವರು.


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator