ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ವಿಶ್ವನಾಥ ರವರ ಬ್ಲಾಗ್

ಪುಂಡಾಟಕ್ಕೆ ಕೊನೆಯೆಲ್ಲಿ?

December 8, 2006 - 8:41pm — ವಿಶ್ವನಾಥ

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಾಲ್ವರ ಬಲಿ, ಅಂಬೇಡ್ಕರ್ ಮೂರ್ತಿ ಭಗ್ನ: ಬೀದರ್, ನಾಗಪುರ, ಕಾನ್ಪುರ... ಉದ್ವಿಗ್ನ  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 1618 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಫ್ಜಲ್‌ಗೆ ಗಲ್ಲು ಶಿಕ್ಷೆ ಬೇಡ

October 10, 2006 - 5:26pm — ವಿಶ್ವನಾಥ

ಹೌದು.

ಸಂಸತ್ ಭವನದ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕುಖ್ಯಾತ ಕಾಶ್ಮೀರಿ ಉಗ್ರಗಾಮಿ ಅಫ್ಜಲ್ ಗುರೂ‌ಗೆ "ಗೌರವಯುತ" ಗಲ್ಲು ಶಿಕ್ಷೆ ಬೇಡ; ಆದರೆ ಆತನನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸಬೇಕು!  ಮುಂದೆ ಓದಿ »

~.~
  • 23 ಪ್ರತಿಕ್ರಿಯೆಗಳು
  • 2542 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಿಧಾನಾಂಕ!

September 19, 2006 - 8:54pm — ವಿಶ್ವನಾಥ

ತಪ್ಪಿಗೆ ಏನಾದರೊಂದು ಪಿಳ್ಳೆನೆವ ಹುಡುಕುವುದು ಮಾನವ ಸಹಜ ಸ್ವಭಾವ. ನಾನೂ ಒಬ್ಬ ಮನುಷ್ಯ ಪ್ರಾಣಿ ಆಗಿರುವುದರಿಂದ ಇದು ನನಗೂ ಅನ್ವಯಿಸುತ್ತದೆ. ಬರೆಯುವುದನ್ನು ಬಿಟ್ಟು ತುಂಬಾ ದಿನವಾಗಿದ್ದರಿಂದ ಏನಾದರೂ ಬರೆದೇ ತೀರಬೇಕೆಂಬ ಹಠದಿಂದ ಬ್ಲಾಗ್ ಶುರುಮಾಡಿದೆ. ಅದು ತಕ್ಕಮಟ್ಟಿಗೆ ಅಪ್ ಡೇಟ್ ಆಗುತ್ತಿರುವಾಗಲೇ ಮುಂಬೈ ಸ್ಫೋಟದ ಸದ್ದಿಗೆ "ಬ್ಲಾಗ್‌ಸ್ಪಾಟ್ " ತನ್ನ ಕದಮುಚ್ಚಿ "ಬ್ಲಾಕ್‌ಸ್ಪಾಟ್" ಆಯಿತು. ಇದರ ಬೆನ್ನ ಹಿಂದೆಯೇ ನನ್ನ ಬ್ಲಾಗ್ ಕೂಡ ಆಲಸ್ಯ ರೋಗದಿಂದ ಹಾಸಿಗೆ ಹಿಡಿಯಿತು.  ಮುಂದೆ ಓದಿ »

~.~
  • Login or register to post comments
  • 1524 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇದೇನಾ ಪತ್ರಿಕೋದ್ಯಮ? - 3

July 27, 2006 - 9:49am — ವಿಶ್ವನಾಥ

ಅಭಿವೃದ್ಧಿ ಪತ್ರಿಕೋದ್ಯಮ

(ಮುಂದುವರಿದ ಭಾಗ)

ನಮ್ಮ ಮಾಧ್ಯಮದಲ್ಲಿನ ವರದಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಇವು ನಗರದ ಗಡಿ ಬಿಟ್ಟು ಆಚೆಗೆ ಹೋಗುತ್ತಿರುವಂತೆ ಕಾಣುವುದಿಲ್ಲ.  ಮುಂದೆ ಓದಿ »

~.~
  • Login or register to post comments
  • 1411 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಶಹಬ್ಬಾಶ್ ಮುಂಬೈಕಾರ್!

July 13, 2006 - 9:42am — ವಿಶ್ವನಾಥ

ಮುಂಬೈನಲ್ಲಿ ಜೂನ್ 11, 2006 ರ ಸಂಜೆ 6-20 ರಿಂದ 6-32 ರ ವರೆಗೆ ಕೇವಲ ಹನ್ನೆರಡೇ ನಿಮಿಷಗಳಲ್ಲಿ 7 ಬಾರಿ ಸಂಭವಿಸಿದ ಭಾರಿ ಸ್ಫೋಟಕ್ಕೆ 200ಕ್ಕೂ ಹೆಚ್ಚು ಮುಗ್ಧ ಜನರು ಸಾವನ್ನಪ್ಪಿರುವ ಸುದ್ದಿ ಬೆಳಗಿನ ಪತ್ರಿಕೆಗಳಲ್ಲಿ ಅಚ್ಚಾಗಿ ಅದರ ಶಾಯಿ ಆರುವ ಮುನ್ನವೇ ಜುಲೈ 12ರ ಬೆಳಗ್ಗೆ ಅಲ್ಲಿನ ಜನಜೀವನ ಮಾಮೂಲಿ ಸ್ಥಿತಿಗೆ ಬಂದಾಗಿತ್ತು.  ಮುಂದೆ ಓದಿ »

~.~
  • 8 ಪ್ರತಿಕ್ರಿಯೆಗಳು
  • 1953 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 490 ಅತಿಥಿಗಳು ಆನ್ಲೈನ್ ಇರುವರು.


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator