ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

olnswamy ರವರ ಬ್ಲಾಗ್

ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ

ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ

ಹೊಲಗೇರಿಯಲಿ ಬಿತ್ತುವನೆ ನೋಡಿರೆ

ಜಲಶೇಖರನ ಉದಕರವನೆರದಡೆ

ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು

ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ  ಮುಂದೆ ಓದಿ »

ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ

ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ  ಮುಂದೆ ಓದಿ »

ಇಂದು ಓದಿದ ವಚನ: ಅಸಾಧ್ಯ: ಘಟ್ಟಿವಾಳಯ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ  

ಅಯ್ಯಾ

ನೆನಹಿಂಗೆ ಬಾರದುದ ಕಾಂಬುದು ಹುಸಿ 

ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ 

ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು

   ಮುಂದೆ ಓದಿ »

ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ

ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ

ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ  ಹಗೆಗಳೆಂಬುದೆ ಸಮತೆ

ಇಂತಿದು ಗುರುಕಾರುಣ್ಯ

ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ  ಮುಂದೆ ಓದಿ »

ಇಂದು ಓದಿದ ವಚನ: ನೀರಿನಂಥ ಮನಸ್ಸು: ಸಿದ್ಧರಾಮ

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ  ಮುಂದೆ ಓದಿ »

Syndicate content