ಈಗಿನಂತೆ 5 ಸದಸ್ಯರು ಮತ್ತು 92 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ನ್ಯಾಯ ದುರಂತ!
h.a.shastry's picture
ಎಚ್. ಆನಂದರಾಮ ಶಾಸ್ತ್ರೀ
08
Jun
2010
ಪುಟ


  ಭೋಪಾಲ್ ದುರಂತದ ನಂತರ ಈ ದೇಶದಲ್ಲಿ ಘಟಿಸಿರುವ ಅತಿದೊಡ್ಡ ದುರಂತ ಇದು. ಈ ದುರಂತದಿಂದಾಗಿ ಸಹಸ್ರಾರು ಆತ್ಮಗಳು ಪರಿತಪಿಸತೊಡಗಿವೆ. ಲಕ್ಷಾಂತರ ಮಂದಿ ಘೋರ ಹತಾಶೆಯ...

ಪ್ರತಿಕ್ರಿಯೆಗಳು: 15
ಹಿಟ್ಸ್ : 1,146
ಕಥೆ : ಸೀತೆ
partha1059's picture
ಪಾರ್ಥಸಾರಥಿ
08
Mar
2011
ಲೇಖನ

ನಿದಾನವಾಗಿ ಹಗಲು ಸಂಜೆಯಾಗಿ ಬದಲಾಗುತ್ತಿತ್ತು. ಸುತ್ತಲ ಮರಗಳಲ್ಲಿ ಅಹಾರವನ್ನರಸಿ ದೂರಹೋಗಿದ್ದ ಪಕ್ಷಿಗಳೆಲ್ಲ  ಹಿಂದಿರುಗಿ ಗೂಡಿಗೆ...

ಪ್ರತಿಕ್ರಿಯೆಗಳು: 24
ಹಿಟ್ಸ್ : 1,080
ಸಂಕೋಲೆಗಳು
hamsanandi's picture
ಹಂಸಾನಂದಿ
23
Sep
2011
ಬ್ಲಾಗ್ ಬರಹ

ನಸುನಗೆ ತುಸುಲಜ್ಜೆ  ಜೊತೆಗಿನಿತು ದಿಗಿಲು
ತಿರುಗಿಸಿದ ಮೊಗ ಮತ್ತೆ ಅರಗಣ್ಣ ನೋಟಗಳು
ಮಚ್ಚರದ ಮಾತುಗಳು ಜಗಳಗಳು ಬೆಡಗುಗಳು
ಪರಿಪರಿಯ ಬಗೆಯಲ್ಲಿ...

ಪ್ರತಿಕ್ರಿಯೆಗಳು: 0
ಹಿಟ್ಸ್ : 156
ಅಂದು-ಇಂದು
gopinatha's picture
ಬೆಳ್ಳಾಲ ಗೋಪೀನಾಥ ರಾವ್
08
Jul
2010
ಬ್ಲಾಗ್ ಬರಹ



ಮತ್ತೆ ಮತ್ತೆ ಕಾಡುವ
ಅದೇ ಬೆಳಗು
ನೀರಸ ಇಬ್ಬಂದಿಯ
ಪಾಠ ಶಾಲೆ
ತುಂಟ ತುಂತುರ ರಸಾಭಾಸ
ಪಾಠ...

ಪ್ರತಿಕ್ರಿಯೆಗಳು: 10
ಹಿಟ್ಸ್ : 805
ಹುಚ್ಚರಾಯಸ್ವಾಮಿ ಮಹಾತ್ಮೆ
suresh nadig's picture
ಸುರೇಶ್ ನಾಡಿಗ್
03
Jun
2010
ಪುಟ

ಶಿಕಾರಿಪುರದ ಆಂಜನೇಯನಿಗೆ ಹುಚ್ಚರಾಯಸ್ವಾಮಿ ಎಂದು ಕರೆಯುವುದು ಇದೆ. ಕಾರಣ ಇಲ್ಲಿ ವ್ಯಾಸರಾಯರು ಬಂದಂತಹ ಸಂದರ್ಭದಲ್ಲಿ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಬೇಕೆಂಬ ದೇವರ...

ಪ್ರತಿಕ್ರಿಯೆಗಳು: 2
ಹಿಟ್ಸ್ : 931
ಕಾಳರಾತ್ರಿಯಲ್ಲಿ ಬಂದ ಕುಂಟು ಭಾಗ್ಯ!
manju787's picture
ಹೊಳೆ ನರಸೀಪುರ ಮಂಜುನಾಥ
16
Nov
2009
ಬ್ಲಾಗ್ ಬರಹ

ಜನರೇಟರ್ ರೂಮ್ ಈಗ ಆ ಕಾರ್ಖಾನೆಯ ಎಲ್ಲಾ ವಿಚಿತ್ರ ಆಗು ಹೋಗುಗಳಿಗೆ ಕೇಂದ್ರ ಬಿಂದುವಾಗತೊಡಗಿತ್ತು.  ಹಾಗೆ ಜಯವಂತನೊಡನೆ ಅಲ್ಲಿಗೆ ಬಂದ ನನಗೆ ಅಲ್ಲಿ ರಾತ್ರಿ...

ಪ್ರತಿಕ್ರಿಯೆಗಳು: 4
ಹಿಟ್ಸ್ : 1,301
ಕರ್ನಾಟಕದ ಮಹಾಚೇತನ : ಭಕ್ತಿ ಭಂಡಾರಿ ಬಸವಣ್ಣನವರು
partha1059's picture
ಪಾರ್ಥಸಾರಥಿ
17
Mar
2011
ಲೇಖನ


ಕಾಯಕವೆ ಕೈಲಾಸ : ಭಾರತದ ಪ್ರಸಿದ್ದ ಗ್ರಂಥಗಳಲ್ಲಿ ಪ್ರಥಮವಾಗಿ ನಿಲ್ಲುವುದು 'ಭಗವದ್ಗೀತೆ', ಅದರಲ್ಲಿ ಶ್ರೀಕೃಷ್ಣನು ಭೋದಿಸಿದ ಕರ್ಮ...

ಪ್ರತಿಕ್ರಿಯೆಗಳು: 73
ಹಿಟ್ಸ್ : 2,353
ಹಚ್ಚೇವು ಕನ್ನಡದ ದೀಪ
hpn's picture
ಹರಿ ಪ್ರಸಾದ್ ನಾಡಿಗ್
08
Nov
2010
ಲೇಖನ

ಸಂಪದಕ್ಕೇನಾಯಿತು? ಎಂದು ಎಲ್ಲರೂ ಕೇಳುವವರೆ. ಕಳೆದ ವಾರ 'ಸಂಪದ'ಕ್ಕೆ ರಾಲರ್ ಕೋಸ್ಟರ್ ರೈಡು. ಸರ್ವರಿನಲ್ಲಿ ಹೊಸ ಬ್ಯಾಕಪ್ ಸವಲತ್ತು ಮತ್ತೊಂದು ಇನ್ನೊಂದು ಎನ್ನುತ್ತ ಸಂಪದ ವಾರದ...

ಪ್ರತಿಕ್ರಿಯೆಗಳು: 25
ಹಿಟ್ಸ್ : 1,496
ಭೇದಿಸೊಪ್ಪು
manchenahally's picture
ಶೈಲಜಮಂಚೇನಹಳ್ಳಿ
08
Jan
2012
ಲೇಖನ

ಗ್ರಾಮೀಣ ಸೊಗಡಿನ, ಎತ್ತರದ ನಿಲುವಿನ, ಮುಖದಲ್ಲಿ ಒಂದು ರೀತಿಯ ಆತ್ಮವಿಶ್ವಾಸದ ಕಳೆಹೊತ್ತಿದ್ದವರು ನಮ್ಮ ಅಜ್ಜಿ ವೀರಮಲ್ಲಮ್ಮ. ಅವರು ಹಣೆಯಲ್ಲಿ ಅಗಲವಾದ ಗುಂಡಗಿನ...

ಪ್ರತಿಕ್ರಿಯೆಗಳು: 4
ಹಿಟ್ಸ್ : 158
ನಾವು ಜಿ.ಪಿ.ಎಸ್. ಆಗಿದ್ದು ಹೀಗೆ !
rasikathe's picture
ಡಾ: ಮೀನಾ ಸುಬ್ಬರಾವ್
27
May
2011
ಬ್ಲಾಗ್ ಬರಹ

ಸುಮಾರು ೩೫ ವರುಷಗಳ ಹಿಂದೆ.......... ಜಿ.ಪಿ.ಎಸ್, ಮೋಬೈಲ್ ಫೋನ್, ಈ-ಮೈಲ್ ಇಲ್ಲದ ಕಾಲ. ಬೇಸಿಗೆಯ ರಜಾದಿನಗಳಲ್ಲೊಂದು ದಿನ. ಬಿಸಿಲಿನ ಝಳ ಸ್ವಲ್ಪ ಸ್ವಲ್ಪವಾಗೇ...

ಪ್ರತಿಕ್ರಿಯೆಗಳು: 4
ಹಿಟ್ಸ್ : 711

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

olnswamy ರವರ ಬ್ಲಾಗ್

ಇಂದು ಓದಿದ ವಚನ: ಚಿಂತೆ ಎಂಬ ಹೂವಿನ ಗಿಡ: ಘಟ್ಟಿವಾಳಯ್ಯ

ಚಿಂತೆಯೆಂಬ ಹೂವಿನ ಗಿಡುವನು ನೋಡಿರೆ

ಹೊಲಗೇರಿಯಲಿ ಬಿತ್ತುವನೆ ನೋಡಿರೆ

ಜಲಶೇಖರನ ಉದಕರವನೆರದಡೆ

ಆಸೆಯೆಂಬ ಹೂವ ಕೊಯ್ದು ಕಾಮಂಗೇರಿಸುವೆನು

ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ  ಮುಂದೆ ಓದಿ »

779 ಹಿಟ್ಸ್

ಇಂದು ಓದಿದ ವಚನ: ಘನ: ಘಟ್ಟಿವಾಳಯ್ಯ

ಭೂಮಿ ಘನವೆಂಬೆನೆ
ಪಾದಕ್ಕೊಳಗಾಯಿತ್ತು
ಗಗನ ಘನವೆಂಬೆನೆ
ಕಂಗಳಿಗೊಳಗಾಯಿತ್ತು
ಮಹವು ಘನವೆಂಬೆನೆ
ಮಾತಿಂಗೊಳಗಾಯಿತ್ತು
ಘನವೆಂಬುದಿನ್ನೆಲ್ಲಿಯದೆಲವೋ  ಮುಂದೆ ಓದಿ »

791 ಹಿಟ್ಸ್

ಇಂದು ಓದಿದ ವಚನ: ಅಸಾಧ್ಯ: ಘಟ್ಟಿವಾಳಯ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ  

ಅಯ್ಯಾ

ನೆನಹಿಂಗೆ ಬಾರದುದ ಕಾಂಬುದು ಹುಸಿ 

ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ 

ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲನಿಲ್ಲು ಮಾಣು

   ಮುಂದೆ ಓದಿ »

896 ಹಿಟ್ಸ್

ಇಂದು ಓದಿದ ವಚನ: ಓರಂತಿಪ್ಪುದೆ ಸಮತೆ: ಸಿದ್ಧರಾಮ

ಆರು ಜರಿದವರೆನ್ನ ಮನದ ಕಾಳಿಕೆಯಕಳೆದರೆಂಬುದೆ ಸಮತೆ

ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ  ಹಗೆಗಳೆಂಬುದೆ ಸಮತೆ

ಇಂತಿದು ಗುರುಕಾರುಣ್ಯ

ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ  ಮುಂದೆ ಓದಿ »

734 ಹಿಟ್ಸ್

ಇಂದು ಓದಿದ ವಚನ: ನೀರಿನಂಥ ಮನಸ್ಸು: ಸಿದ್ಧರಾಮ

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

768 ಹಿಟ್ಸ್

Syndicate content