ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಅನಿಸಿದ್ದು........ಓದಿದ್ದು........

ಅನಿಸಿದ್ದು-----

ನನ್ನೊಳಗಿರುವ ಶಕ್ತಿಯೆ
ಎಲ್ಲಡಗಿರುವೆ
ಹುಡುಕುವುದರಲ್ಲೇ ನಾ
ವೀಕಾಗುತಿರುವೆ......

ಓದಿದ್ದು-----

ಹತ್ತಾರು ವರುಷ ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು ನೂರಾರು ವರುಷ
ಹಲವಾರು ವರುಷ ಆಳಿದ ಅರಸ
ಹೆಣವಾಗಿ ಉಳಿಯಲಿಲ್ಲ ಮೂರು ದಿವಸ

No votes yet