ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Pradyumna Belavadi ರವರ ಬ್ಲಾಗ್

ಕಾರಂಜಿ

February 26, 2007 - 12:50am — Pradyumna Belavadi

ಗೆಳೆಯರೇ, ಬಹುಶಃ ಬ್ಲಾಗ್ ಅನ್ನೊದು ಒಂದು ಇಲ್ಲದೇ ಇದ್ದಿದ್ದರೆ, ನಾನು ನನ್ನ ಅನಿಸಿಕೆಗಳನ್ನು (ಕನ್ನಡದಲ್ಲಿ) ಬರೆಯುವ ಪ್ರಯತ್ನವನ್ನು ಮಾಡ್ತನೇ ಇರ್ಲಿಲ್ಲ ಅನ್ಸುತ್ತೆ. ಮೊದಲೇ ನನ್ನ ಪರಿಚಯ ಹೇಳಿ ಬಿಡ್ತೇನೆ. ನಾನೊಬ್ಬ ಮೆಕಾನಿಕಲ್ ಇಂಜಿನಿಯರ್. ಅದು ಓದಿದ್ದು. ಆದರೆ ಆದದ್ದು ಸಾಪ್ಟ್ ವೇರ್ ಕಂಸಲ್ಟೆಂಟ್. ನಾ ಹುಟ್ಟಿದ್ದು ಶಿಕಾರಿಪುರದಲ್ಲಿ. ಶಿವಮೊಗ್ಗ ಜಿಲ್ಲೆ. ಬೆಳೆದಿದ್ದು, ಓದಿದ್ದು ಎಲ್ಲ ತುಮಕೂರಿನಲ್ಲಿ. ಬೆಳವಾಡಿ ಅನ್ನೋದು ನಮ್ಮ ತಂದೆಯವರು ಹುಟ್ಟಿ ಬೆಳೆದ ಹಳ್ಳಿ. ಚಿಕ್ಕಮಗಳೂರು ಜಿಲ್ಲೆಗೆ ಸೇರಿದ್ದು. ಜಾವಗಲ್ ಮತ್ತ್ತು ಕಳಸಾಪುರದ ನಡುವೆ ಇದೆ.

ಪ್ರಪಂಚವೆಲ್ಲ ತಿರುಗಿ ಸಧ್ಯಕ್ಕೆ ನೊಯ್ಡ ದಲ್ಲಿ ಇದ್ದೇನೆ.ರೀಟೈಲ್ ಸಾಪ್ಟ್ ವೇರ್ ಕೆಲಸ. HCL Technologies ನಲ್ಲಿ ಕೆಲಸ.

ಇಷ್ಟು ಬರಿಯೋ ಹೊತ್ತಿಗೆ ಸಾಕಷ್ಟು ಹೊತ್ತಾಗಿದೆ. ನಾಳೆ ನನ್ನ ಬರೆಯುವ ಪ್ರಯತ್ನಕ್ಕೆ ನಾಂದಿ ಮಾಡೋಣ ಅಂತಿದೀನಿ. ನೋಡುವ!Smile

ಪ್ರದ್ಯುಮ್ನ ಬೆಳವಾಡಿ

Feb 26, 2007 00:12 AM

~.~
  • Pradyumna Belavadi ರವರ ಬ್ಲಾಗ್
  • Login or register to post comments
  • 428 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅ೦ತರ
  • ದುರ್ಗದ ಸೂರ್ಯಾಸ್ತಮಾನ
  • ವಿಮರ್ಶೆ ಮತ್ತು ಮೀಮಾಂಸೆ
  • ಕಾಲಚಕ್ರ - ಕನ್ನಡ ಬ್ಲಾಗ್
  • ಮಳೆಯ ಆಗಮನ!!
Syndicate content

ಲೇಖಕರು

Pradyumna Belavadi's picture

ಪರಿಚಯ

ಕಲಿಯೋದೆ ಕೋಟಿ ಭಾಷೆ, ಆಡೋದೆ ಓಂದೇ ಭಾಷೆ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator