Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › Sampada Blogs › prasadbshetty ರವರ ಬ್ಲಾಗ್

ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ಶುಭಾಶಯಗಳು...

December 11, 2007 - 4:34pm — prasadbshetty

ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ಶುಭಾಶಯಗಳು...

ಧರ್ಮಸ್ಥಳ ಅಮ್ರತ ಮಹೋತ್ಸವ:
ಡಾ: ವೀರೆಂದ್ರ ಹೆಗ್ಗಡೆಯವರ ನೇತ್ರತ್ವದಲ್ಲಿ ನಡೆಯುತ್ತಿರುವ ಸರ್ವ ಧರ್ಮ ಮತ್ತು ಸಾಹಿತ್ಯ ಸಮ್ಮೇಳನದ ಅಮ್ರತ ಮಹೋತ್ಸವದಲ್ಲಿ ಪಾಲ್ಗೋಂಡ ಮುಖ್ಯ ಅತಿಥಿಗಳು...
- ಶ್ರೀ ರವಿಶಂಕರ್ ಗುರುಜಿ
- ಪೂಜ್ಯ ಎಡೆಯೂರು ಮಠಾಧೀಶ ಸಿದ್ಧಲಿಂಗ ಮಹಾಸ್ವಾಮಿ.
- ರಾಷ್ಟ್ರಕವಿ ಡಾ ಜಿ ಎಸ್ ಶಿವರುದ್ರಪ್ಪ
- ಡಾ ಅಬ್ದುಲ್ ಕಲಾಂ
ಡಾ ಅಬ್ದುಲ್ ಕಲಾಂ ತನ್ನ ಸಂದೇಶದಲ್ಲಿ ಧರ್ಮ ಧರ್ಮಗಳ ಸಮನ್ವಯದಿಂದ ಶಾಂತಿ ಸಾಧ್ಯವೆಂದರು..." ಪ್ರತಿಯೊಂದು ಧರ್ಮದವರೂ ಇತರ ಧರ್ಮಗಳ ಸಾರವನ್ನು ತಿಳಿದುಕೊಳ್ಳಬೇಕು ಅಂತಹ ಧಾರ್ಮಿಕ ಮತ್ತು ಆಧ್ಯಾತ್ಮಿಕ ಹಿನ್ನಲೆಯನ್ನು ಸರ್ವ ಧರ್ಮಗಳ ಮುಖಂಡರು ರೂಪಿಸಿಕೊಡಬೇಕು. ಆ ನಿಟ್ಟಿನಲ್ಲಿ ಡಾ! ವೀರೇಂದ್ರ ಹೆಗ್ಗಡೆಯವರು ಸಮಜದಲ್ಲಿ ಸಾಮರಸ್ಯ ಮೂಡಿಸಲು ಸ್ಪೂರ್ತಿ ಹಾಗೂ ಇತರ ಧಾರ್ಮಿಕ ನಾಯಕರಿಗೆ ಮಾದರಿಯಾಗಿದ್ದಾರೆ" ಎಂದರು.
ಆರ್ಟ್ ಆಫ್ ಲೀವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಶುಭ ಸಂದೇಶದಲ್ಲಿ ಜೀವನದ ಲಕ್ಷ್ಯವು ದೀಪವಾಗಿರಬೇಕು. ದೀಪ ಎಂದರೆ ಜ್ಣಾನ,ಪ್ರಕಾಶ, ನಮ್ಮ ಲಕ್ಷ್ಯ,ಕತ್ತಲೆ ಎಂದಾದರೆ ಜಗದಲ್ಲೂ ಕತ್ತಲೆ. ಜ್ಯೋತಿ ಬೆಳಗಿದರೆ ಪ್ರಪಂಚವೇ ಸದಾಶಯದ ಸ್ವರ್ಗವೆನಿಸುತ್ತದೆ.

ಇಂದಿನ ಅಮ್ರತ ಮಹೋತ್ಸವದ ವೇದಿಕೆಯು ಧರ್ಮ, ಸಾಹಿತ್ಯಗಳ ಸಮನ್ವಯದ ಸಂಗಮ ಎಂದು ಡಾ ವೀರೇಂದ್ರ ಹೆಗ್ಗಡೆಯವರು ತನ್ನ ಸ್ವಾಗತ ಭಾಷಣದಲ್ಲಿ ವರ್ಣಿಸಿದರು.
ಪ್ರೊ! ಎಂ ರಾಮಚಂದ್ರ ಕಾರ್ಕಳ ಅವರು ಕಾರ್ಯಕ್ರಮ ನಿರ್ವಹಿಸಿದರು.

: ವಾಲ್ಪಾಡಿ ಪ್ರಸಾದ್ ಬಿ ಶೆಟ್ಟಿ

  • travel
Ornamental seperator
  • prasadbshetty ರವರ ಬ್ಲಾಗ್
  • Login or register to post comments
  • 163 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೭೪ ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ, ಸ್ವಾಗತ- ಪ್ರೊ. ಎಲ್. ಎಸ್. ಎಸ್. ರವರಿಗೆ ಅಭಿನಂದನೆಗಳು !
  • ಧರ್ಮಸ್ಥಳ ಪುಣ್ಯ ಕ್ಷೇತ್ರದ ಕಿರು ಪರಿಚಯ...
  • ರಾಷ್ಟ್ರಪತಿಗಳಾಗಿ ಕಲಾಂ ಮುಂದುವರಿಯಲಿ
  • ಕತ್ತಲೆ...
  • ಶ್ರೀ. ಶ್ರೀ ರವಿಶಂಕರ್ ರವರ, ’ ಆರ್ಟ್ ಆಫ್ ಲಿವಿಂಗ್, ’ ಸಂಸ್ಥೆಯಲ್ಲಿ ದುಡಿಯುತ್ತಿರುವ ಭಾರತೀಯ ಸ್ವಯಂಸೇವಕರುಗಳು !
Syndicate content

ಲೇಖಕರು

prasadbshetty's picture

ಪೂರ್ಣ ಹೆಸರು
ಪ್ರ ಸಾ ದ್ .ಬಿ. ಶೆ ಟ್ಟಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಯೂಹೂ ಮ್ಯಾಪ್ ಕನ್ನಡದಲ್ಲಿ
  • ’ರಾತ್ರಿಯ ಕನಸಿನಲಿ, ಸುರಿಯುವ ಸೋನೆಯಲಿ ಬರೀ ನಿನದೇ ನೆನಪು’
  • ವಿಮರ್ಶೆ
  • ಯು ಮಿ ಔರ್ ಹಮ್
  • ಸೃಷ್ಟಿ(ನಾಲ್ಕು)-ಮುಂಗಾರು ಮಳೆಗೆ ಮೈಯೊಡ್ಡಿದಾಗ..
  • ಹೆಲ್ಮೆಟ್ ಇದ್ರೆ ಸಾಕಾ.. ???
  • ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
  • ಮನಸಲ್ಲಿ ಬರುತ್ತೆ ಯೋಚನೆ
  • ಸುಮ್ನೆ ಗೀಚಿದ್ದು ...
  • ಹೂವಿನ ಹುಡುಗಿ....
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 5 ಅತಿಥಿಗಳು ಆನ್ಲೈನ್ ಇರುವರು.

ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator