ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › prasadbshetty ರವರ ಬ್ಲಾಗ್

"ತ್ರಿಮೂರ್ತಿ ಸ್ವರೂಪಿ ಶ್ರೀ ದತ್ತಾತ್ರೇಯ...

December 22, 2007 - 12:14pm — prasadbshetty

"ತ್ರಿಮೂರ್ತಿ ಸ್ವರೂಪಿ ಶ್ರೀ ದತ್ತಾತ್ರೇಯ...
"ಗುರುಬ್ರಹ್ಮಾ ಗುರುರ್ವಿಷ್ಣು ಗುರುದೇವೋ ಮಹೇಶ್ವರ!
ಗುರು: ಸಾಕ್ಷಾತ್ ಪರಂತತ್ವಂ ತಸ್ಮಾದ್ಗುರು ಮುಷಾಶ್ರಯೇತ್!!!

ಗುರುವು ಬ್ರಹ್ಮನು: ಗುರುವು ವಿಷ್ಣುವು: ಗುರುವೇ ಮಹೇಶ್ವರ ಮತ್ತು ಗುರುವೇ ಪ್ರತ್ಯಕ್ಷ ಎಲ್ಲಕ್ಕೂ ಹೆಚ್ಚಿನ ತತ್ವರೂಪನು. ಆದ್ದರಿಂದ ಗುರುವನ್ನು ಆಶ್ರಯಿಸಬೇಕು.

ತ್ರಿಮೂರ್ತಿಗಳಿಂದ ಹೊರಟ ದಿವ್ಯ ತೇಜಸ್ಸುಗಳು ಒಂದಾಗಿ ದತ್ತಾತ್ರೇಯನ ಮೂರು ಮುಖಗಳ,ಆರು ಕೈಗಳ ಸ್ವರೂಪವುಂಟಾಯಿತು..ಅದರಲ್ಲಿ ಋಷಿ ಆಶ್ರಮದ ತೇಜಸ್ಸು ಸೇರಿಕೊಂಡು ಸದ್ಗುರು ದತ್ತಾತ್ರಯನ ಆವತಾರವಾಯಿತು. ಇದರಲ್ಲಿ ಜಾÕನ ವಿಜಾÕನದ ಸಂಗಮವಿದೆ.

"ಆಕಳು ಕಸವನ್ನು ತಿಂದು ಹಾಲು ಕೊಡುವ ಅಮ್ರತದ ಸಂದೇಶ.ಇಂದ್ರಿಯಗಳು ಯಾವುದನ್ನು ಸ್ವೀಕರಿಸಿದರೂ ಜಾÕನಾಮ್ರತವನ್ನು ಕೊಡುವಂತಿರಬೇಕೆನ್ನುವುದು ಇದರರ್ಥ.

ಶ್ರೀ ದತ್ತನ ಕ್ರಪೆಯಿಂದ ದತ್ತ ಜಯಂತಿಯು ಸರ್ವರಿಗೂ ಶುಭ ತರಲೆಂದು..ಆಶಿಸುತ್ತಾ...ಜೈ ಸದ್ಗುರು ದೇವ. ದತ್ತಾತ್ರಯ..........."

: ವಾಲ್ಪಾಡಿ, ಪ್ರಸಾದ್ ಬಿ.ಶೆಟ್ಟಿ, ಪುಣೆ.

  • wishes
~.~
  • prasadbshetty ರವರ ಬ್ಲಾಗ್
  • Login or register to post comments
  • 186 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕುಮಾರನಹಳ್ಳಿಯ ಶ್ರೀ ರಂಗನಾಥಾಶ್ರಮದ ಮೇಲ್ವಿಚಾರಕರು, ದಿವಂಗತ. ಶ್ರೀಮತಿ. ಜಾನಮ್ಮನವರು
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬
  • ಶ್ರೀ
  • ಮಹಾಶಿವರಾತ್ರಿ.....
  • ತರಲೆ(ಪ್ರಶ್ನೆ)ಗಳು... (1)
Syndicate content

ಲೇಖಕರು

prasadbshetty's picture

ಪೂರ್ಣ ಹೆಸರು
ಪ್ರ ಸಾ ದ್ .ಬಿ. ಶೆ ಟ್ಟಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಒಂದು ಭಾಷೆ ಯಾವುದೇ ರಾಜ್ಯಕ್ಕಿಂತ ಪುರಾತನ ಮತ್ತು ಅನಿವಾರ್ಯವಾದುದು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator