ಯೆರೆ ಗೌಡ - 100 ರಣಜಿ ಪಂದ್ಯಗಳ ಗೌರವ
ಯೆರೆ ಗೌಡ ಈಗ ೧೦೦ ರಣಜಿ ಪಂದ್ಯಗಳ ಸರದಾರ. ಕೆಳೆದೆರಡು ಋತುಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಈಗ ಮತ್ತೆ ರೈಲ್ವೇಸ್-ಗೆ ಮರಳಿದ್ದಾರೆ. ಉದ್ಯೋಗ ನೀಡಿರುವ ರೈಲ್ವೇಸ್ ಬಾಸ್-ಗಳು ಈ ಬಾರಿ ರೈಲ್ವೇಸ್ ಪರವಾಗಿಯೇ ಆಡಬೇಕೆಂದು ತಾಕೀತು ಮಾಡಿರುವಾಗ ಬೇರೆ ದಾರಿ ಕಾಣದೆ ಯೆರೆ ಕರ್ನಾಟಕವನ್ನು ಬಿಟ್ಟು ಮತ್ತೆ ರೈಲ್ವೇಸ್ ಕಡೆ ತೆರಳಿದ್ದಾರೆ. ಅವರ ತೆರಳುವಿಕೆ ಸರಳವಾಗಿರಲಿಲ್ಲ. ಕೆ.ಎಸ್.ಸಿ.ಎ ಅಧಿಕಾರಿಗಳು ಮತ್ತು ಯೆರೆ ನಡುವೆ ಪರದೆ ಹಿಂದೆ ಗುದ್ದಾಟ ನಡೆದಿತ್ತು. ಇತ್ತ ಕರ್ನಾಟಕವನ್ನು ಬಿಡಲು ಆಗದೆ ಅತ್ತ ಮೇಲಧಿಕಾರಿಗಳ ಆದೇಶವನ್ನು ಕಡೆಗಣಿಸಲೂ ಆಗದೆ ಪೇಚಿಗೆ ಸಿಲುಕಿದ ಯೆರೆ ಕಡೆಗೂ ಕರ್ನಾಟಕವನ್ನು ಬಿಡಬೇಕಾಯಿತು.
ಯೆರೆ ೧೦೦ ಪಂದ್ಯಗಳನ್ನು ಪೂರೈಸಿದ ಬಗ್ಗೆ ಕ್ರಿಕ್ ಇನ್ಫೋ ದಲ್ಲಿ ಅವರ ಬಗ್ಗೆ ಚೆನ್ನಾದ ಲೇಖನ ಬಂದಿದೆ. ಇಲ್ಲಿ ಓದಬಹುದು. ವೆಲ್ ಡನ್ ಗೌಡ್ರೆ.

- rajeshnaik111 ರವರ ಬ್ಲಾಗ್
- Login or register to post comments
- 435 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ
ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ
ಲೇಖಕರು
ಪರಿಚಯ
ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.
ಇತ್ತೀಚಿನ ಬ್ಲಾಗ್ ಬರಹಗಳು
ಇತ್ತೀಚಿನ ಪ್ರತಿಕ್ರಿಯೆಗಳು
- bhalleಉ: ಉಗ್ರ ಪ್ರತಾಪಿ !!!July 5, 2009 - 2:36am
- thesalimathಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:58am
- vijayಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:53am
- thesalimathಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:51am
- manju787ಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:40am
- vijayಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:38am
- thesalimathಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:38am
- thesalimathಉ: ಇತಿಹಾಸ ಬರೆದ ಅಕ್ಕ ತಂಗಿಯರ ಹೋರಾಟ,,July 5, 2009 - 12:30am
- ಗಣೇಶಉ: ಕುಮಾರಿJuly 5, 2009 - 12:21am
- manju787ಉ: ಕಾಡತಾವಾ ನೆನಪುಗಳು ಯಾಕೆ ?July 5, 2009 - 12:20am



RSS: