25
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

Rakesh Shetty ರವರ ಬ್ಲಾಗ್

ಬೆಂಗಳೂರು ಮಳೆಯಲ್ಲಿ…

September 27, 2010 - 12:04am
Rakesh Shetty

ಎಂದಿನಂತೆ ಊಟಕ್ಕೆ ಅಂತ ಮೆಸ್ ಕಡೆ ಹೋದ್ರೆ ಅವ್ರು ಬಾಗಿಲು ಹಾಕಿದ್ರು.ಸಮಯ 10 ಆಗಿತ್ತು.ಅಲ್ಲೇ ಹತ್ತಿರದಲ್ಲೇ ಇರೋ ಇನ್ನೊಂದು ಹೋಟೆಲ್ ಕಡೆ ಹೋಗೋಣ ಬಾರೋ ಅಂದೇ ಶ್ರೀಕಾಂತಂಗೆ.ಹೇಯ್ ಅಲ್ ಬೇಡ್ವೋ ರಾಮಯ್ಯ ಕಾಲೇಜ್ ಹತ್ರ ಇರೋ ಪಂಜಾಬಿ ಮೆಸ್ಗೆ ಹೋಗೋಣ ಅಂದ.ಸರಿ ಅಂತ ಹೊರಟ್ವು.ಬಹುಶ ಅರ್ಧ ದಾರಿ ಹೋಗಿದ್ವು.ಹೊಟ್ಟೆ ಚುರು ಚುರು ಅನ್ನೋಕೆ ಶುರು ಆಗಿತ್ತು.ಶುರುವಾಯ್ತು ಭರ್ಜರಿ ಗಾಳಿ,ಮಳೆ.ಅಲ್ಲೇ ಒಂದು ಕಡೆ ಹೋಗಿ ನಿಂತು ಮಳೆ ಯಾವಾಗ ನಿಲ್ಲುತ್ತೋ ಅಂತ ಕಾಯ್ತಾ ಇದ್ವಿ.೧ ಗಂಟೆ ಕಳೆದರು ಮಳೆ ನಿಲ್ಲೋ ಹಾಗೆ ಕಾಣಲಿಲ್ಲ. ‘ಲೇ,ಇಲ್ಲೇ ನಿಂತ್ರೆ ಊಟ ಸಿಗೋಲ್ಲ,ಬಾ ಮಳೆಲಿ ಹೋಗಿ ಊಟ ಇದ್ರೆ ಪಾರ್ಸೆಲ್ ತಗೊಂಡು ಹೋಗೋಣ’ ಅಂದೇ.ಸರಿ ಅಂತೇಳಿ ನಾವ್ ಅಲ್ಲಿ ಹೋಗೋ ಅಷ್ಟೊತ್ತಿಗೆ ಅವ್ರು ಬಾಗಿಲು ಹಾಕಿದ್ರು. Read more about ಬೆಂಗಳೂರು ಮಳೆಯಲ್ಲಿ…

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

'ದಿಲ್ಲಿ'ಯ ಬೇತಾಳ 'ಬೆಂಗಳೂರ' ಬೆನ್ನೇರಬೇಕೆ!?

May 28, 2010 - 4:57pm
Rakesh Shetty

ವಿವಾದಗಳಿಲ್ಲದೇ ಆಡಳಿತ ನಡೆಸುವ ಮನಸು ನಮ್ಮ ರಾಜ್ಯ ಸರ್ಕಾರಕ್ಕಿಲ್ಲವೋ? ತಿಳಿಯುತ್ತಿಲ್ಲ. ಅದೇನು ಅಂತ ಈ ರೀತಿ ಯೋಜನೆಗಳನ್ನ ಹಾಕ್ತಾರೋ?ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಕನಿಷ್ಠ ಯೋಚನೆಯನ್ನಾದರೂ ಮಾಡಿರುತ್ತಾರ? ಬಹುಷಃ ಆ ರೀತಿ ಯೋಚನೆಯನ್ನೆನಾದರು ಮಾಡಿದ್ದರೆ ಮೊನ್ನೆ ನಗರಾಭಿವೃದ್ಧಿ ಮಂತ್ರಿಗಳಾದ ಶ್ರೀ ಸುರೇಶ್ ಕುಮಾರ್ ಅವ್ರು " ಶೀಘ್ರದಲ್ಲೇ ಕರ್ನಾಟಕದ ಎಲ್ಲಾ ಮಹಾನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಸಗಿಯೋರ ಜೊತೆ ಸೇರ್ಕೊಂಡು ಸಿ.ಬಿ.ಎಸ್.ಇ ಶಾಲೆಗಳನ್ನು ಆರಂಭಮಾಡ್ತೀವಿ" ಅಂತಿದ್ರಾ?
Read more about 'ದಿಲ್ಲಿ'ಯ ಬೇತಾಳ 'ಬೆಂಗಳೂರ' ಬೆನ್ನೇರಬೇಕೆ!?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.5 (6 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಇದು 'ರೈ' ಟ್ 'ಕನಸು'

May 26, 2010 - 3:12pm
Rakesh Shetty

ಡೆನ್ನಾನ  ಡೆನ್ನಾನ
ತುಳುನಾಡ ಸೀಮೆಡು
ರಮರೊಟ್ಟು ಗ್ರಾಮೋಡು
ಗುಡ್ಡಾದ ಭೂತ ಉಂಡುಗೆ...

ಅನ್ನೋ ಹಾಡಿನೊಂದಿಗೆ ದೂರದರ್ಶನದಲ್ಲಿ 'ಗುಡ್ಡದ ಭೂತ' ಅನ್ನೋ ಧಾರವಾಹಿ ಬರ್ತಿತ್ತು . ಆ ಧಾರವಾಹಿ ಮೂಲಕ ಕಿರುತೆರೆಯಲ್ಲಿ ಕಾಣಿಸಿಕೊಂಡು,ಅಲ್ಲಿಂದ ಕನ್ನಡ ಹಿರಿತೆರೆ ಮೇಲೆ ಕಾಣಿಸಿ,ಇಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕಂತಹ ಪಾತ್ರಗಳನ್ನ ನೀಡದೆ ಇದ್ದಾಗ,'ನಾನ್ ತಮಿಳ್ನಾಡ್ ಕಡೆ ಹೊರಟೆ' ಅಂತೇಳಿ ಹೋಗಿ ತಮ್ಮ ದೈತ್ಯ ಪ್ರತಿಭೆಯಿಂದಲೇ ತಮಿಳು,ತೆಲುಗು,ಮಲಯಾಳಂ,ಹಿಂದಿ ಚಿತ್ರಗಳಲ್ಲಿ ಅಭಿನಯಿಸಿ ಮನೆಮಾತಾಗಿ,ದಕ್ಷಿಣ ಭಾರತದ ಚಿತ್ರ ರಂಗದಲ್ಲೇ ಬೇಡಿಕೆಯ ನಟನಾಗಿ ಬೆಳೆದು ನಿಂತವರು ನಮ್ಮ 'ಪ್ರಕಾಶ್ ರೈ'!
Read more about ಇದು 'ರೈ' ಟ್ 'ಕನಸು'

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಾಸು - ಕುರ್ಚಿಯ ಖಾದಿಗಳ ನಡುವೆಯೊಬ್ಬ...

May 13, 2010 - 8:44pm
Rakesh Shetty

 Jai Ram Ramesh            ಕುಮಾರಸ್ವಾಮಿ ಸರಕಾರವಿದ್ದಾಗ ರೇವಣ್ಣ,ಯಡ್ಯೂರಪ್ಪನವರ ಕಾಲದಲ್ಲಿ ಈಶ್ವರಪ್ಪ. Read more about ಕಾಸು - ಕುರ್ಚಿಯ ಖಾದಿಗಳ ನಡುವೆಯೊಬ್ಬ...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಇರಲಾರದೆ ಇರುವೆ ಬಿಟ್ಕೊಂಡ ಸಾಫ್ಟ್ವೇರ್ ಎಂಜಿನಿಯರ್!

April 9, 2010 - 11:29pm
Rakesh Shetty
'ಇರಲಾರದೆ ಇರುವೆ ಬಿಟ್ಕೊಂಡ' ಅನ್ನೋ ಮಾತಿದೆಯಲ್ಲ, ಹಾಗೆ ಆಗಿದೆ ಈ ಉತ್ತರ ಭಾರತೀಯ ಮೂಲದ ಪ್ರಶಾಂತ್ ಚುಬೇಯ್ ಅನ್ನೋ ಸಾಫ್ಟ್ವೇರ್ ಎಂಜಿನಿಯರ್ ಮಾಡ್ಕೊಂಡಿರೋ ಕೆಲಸ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (6 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

Pages

Subscribe to RSS - Rakesh Shetty ರವರ ಬ್ಲಾಗ್