ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › rashmi_pai ರವರ ಬ್ಲಾಗ್

ಆಗ್ರಹ

July 11, 2008 - 4:31pm — rashmi_pai

ಮನದಿ ಬಚ್ಚಿಟ್ಟ ನೆನಪುಗಳು
ಮರುಕಳಿಸುತ್ತವೆ
ನಗೆಯಿಲ್ಲದ ಮುಖಗಳಲ್ಲಿ
ವಿಷಾದದ ಗೆರೆ ಇಣುಕುವಾಗ

ಅತೃಪ್ತ ಮನದಲ್ಲಿ
ನೂರಾರು ಬಯಕೆಗಳು
ಹುಚ್ಚೆದ್ದು ಕುಣಿವಾಗ
ನೆಲ- ಆಗಸಕ್ಕೆ ಅಂತರವಿಲ್ಲವೆನುವಿರಿ
ನೀವು...
ಕಿರುನಗೆಯೊಂದ ಸೂಸಲು
ಅಷ್ಟೊಂದು ಚಿಂತೆಯೇಕೆ?

ಇಹಲೋಕದ ನಾಲ್ಕು ದಿನದ
ಜೀವನದ ಪಯಣದೊಳು
ಬಡವ ಬಲ್ಲಿದನೆಂದು
ಭೇದ ಕಾಣುವಿರೇಕೆ
ಮಂದಹಾಸಕ್ಕೂ ಇದೆಯೇ
ಮೇಲು ಕೀಳು?

ಸ್ವಾರ್ಥಿಗಳು ನೀವು
ತುಟಿಯಂಚಿನ ಮುಗುಳ್ನಗೆಗೂ
ಲಾಭ ಲೆಕ್ಕ ಹಾಕುವಿರಲ್ಲಾ!

ಹಂಬಲದ ಓಟದಲಿ
ಸುಸ್ತಾಗಿ ಕುಳಿತಾಗ
ಬೆವರ ಹನಿ ಇಬ್ಬನಿಯಾಗಿಸಿದ
ನಮ್ಮತ್ತ ಕಣ್ಣು ಹಾಯಿಸಿ ನೋಡಿ
ಕಷ್ಟ ದುಃಖಗಳ ಕಂಬಳಿಯ ಹೊದ್ದಿಹೆವು
ಬಡತನದ ನಡುಕದಲ್ಲಿಯೂ

ಬದುಕ ಬೇಕಿದೆ ನಮಗೆ, ನಿಮ್ಮೆಡೆಯಲಿ
ಮನಸ್ಸು ಕಲ್ಲಾಗಿಸಿ
ಹರಿವ ತೊರೆಯ ಮುಂದಿನ ಹುಲ್ಲಾಗಿ
ನಿಮ್ಮ ಎದೆಯಂಗಳದಿ
ಮುಳ್ಳು ಬೇಲಿಯೊಳು ಕಂಪಸೂಸುವ
ನಗುವ ಮಲ್ಲಿಗೆಯಾಗಿ.

  • ಕಾವ್ಯ ಮತ್ತು ಕವನ
~.~
  • rashmi_pai ರವರ ಬ್ಲಾಗ್
  • Login or register to post comments
  • 191 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 12, 2008 - 10:33pm — Jayalaxmi.Patil

ಉ: ಆಗ್ರಹ

Jayalaxmi.Patil's picture

"ಬದುಕ ಬೇಕಿದೆ ನಮಗೆ, ನಿಮ್ಮೆಡೆಯಲಿ
ಮನಸ್ಸು ಕಲ್ಲಾಗಿಸಿ
ಹರಿವ ತೊರೆಯ ಮುಂದಿನ ಹುಲ್ಲಾಗಿ
ನಿಮ್ಮ ಎದೆಯಂಗಳದಿ
ಮುಳ್ಳು ಬೇಲಿಯೊಳು ಕಂಪಸೂಸುವ
ನಗುವ ಮಲ್ಲಿಗೆಯಾಗಿ." ................ ಗಟ್ಟಿ ಸಾಲುಗಳಿವು. (ನೋವನ್ನು ಚೆಂದ ಅನ್ನೋದಾದ್ರೂ ಹೇಗೆ ಎಂಬ ಕಳವಳ ಸದಾ ನನ್ನನ್ನು ಕಾಡುತ್ತಲೆ ಇದೆ, ಇರುತ್ತದೆ.)... ಅಭಿನಂದನೆ ರಶ್ಮಿ.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 21, 2008 - 5:05pm — rashmi_pai

ಉ: ಆಗ್ರಹ

rashmi_pai's picture

thanx..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದ್ವಂದ್ವ
  • ಕಾಡುತ್ತವೆ ...........
  • ಬದುಕು ಪಯಣ
  • ಲೋಕ ಬದಲಾವಣೆ
Syndicate content

ಲೇಖಕರು

rashmi_pai's picture

ಪೂರ್ಣ ಹೆಸರು
Rashmi Pai

ಪರಿಚಯ

ನನ್ನ ಊರು ಗಡಿನಾಡಾದ ಕಾಸರಗೋಡು. ಪ್ರಸ್ತುತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದೇನೆ. ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ ಹೊಂದಿರುವುದರೊಂದಿಗೆ ಕತೆ, ಕವಿತೆ, ಭಾಷಣ ಮೊದಲಾದವುಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ನೆಚ್ಚಿನ ಗೆಳೆಯನಾದ ಪ್ರಕೃತಿಯೊಂದಿಗೆ ಒಡನಾಟ ನಡೆಸುವುದು ಹಾಗೂ ಸ್ವಪ್ನಲೋಕದಲ್ಲಿ ವಿಹರಿಸುವುದೆಂದರೆ ನನಗಿಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
  • csomsekraiah
    ಉ: ಕೊಲಂಬಿಯ ಪಟ್ಟಣದ ಸಂತೆ !
    September 8, 2008 - 7:28pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 150 ಅತಿಥಿಗಳು ಆನ್ಲೈನ್ ಇರುವರು.


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator