ಈಗಿನಂತೆ 5 ಸದಸ್ಯರು ಮತ್ತು 83 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಅಸಾಮಾನ್ಯ ಸೌಂದರ್ಯದ ‘ಕಾಮನ್ ಗ್ರೀನ್ ವಿಪ್’!
harshavardhan v.sheelavant's picture
harshavardhan v. sheelavant
27
Nov
2010
ಲೇಖನ

ಧಾರವಾಡದಲ್ಲಿ ಸಾಮಾನ್ಯ ಹಸಿರು ಚಿಣಗಿ ಹಾವು ಕಂಡು ಬರುವುದು ವಿರಳ. ಆದರೆ ಇಂದು ನಮಗೆ ಆ ಭಾಗ್ಯ ಲಭಿಸಿತ್ತು. ಪ್ರೊ....

ಪ್ರತಿಕ್ರಿಯೆಗಳು: 13
ಹಿಟ್ಸ್ : 920
ಷುಗರ್ ವಾಸಿಯಾಗಬೇಕೇ - ಸಂಪರ್ಕಿಸಿ
komal kumar1231's picture
komal
11
Jul
2010
ಬ್ಲಾಗ್ ಬರಹ

ಪಕ್ಕದ ಹಳ್ಳಿಯ ಪಟೇಲ ಧಿಡೀರ್ ಡಾಕ್ಟರ್ ಆಗಿದ್ದ. ಎಲ್ಲಾ ಆಹ್ವಾನ ಪತ್ರಿಕೆಗಳಲ್ಲೂ ಡಾ.ಪಟೇಲ ಅಂತಾ ಇರೋದು. ಪೇಪರ್ನಾಗೆಲ್ಲಾ ಪೇಮಸ್. ಇವರ ಅಜ್ಜನ ಕಾಲದಾಗೆ ನಾಟಿ ಔಷಧಿ ಕೊಡ್ತಾ...

ಪ್ರತಿಕ್ರಿಯೆಗಳು: 8
ಹಿಟ್ಸ್ : 1,063
ನವರಾತ್ರಿಯ ದಿನಗಳು ಮತ್ತು ಸಂಗೀತ ನವರಾತ್ರಿ
hamsanandi's picture
ಹಂಸಾನಂದಿ
30
Sep
2011
ಬ್ಲಾಗ್ ಬರಹ

 ನಾಲ್ಕು ವರ್ಷಗಳ ಹಿಂದೆ ನಾನು ಸಂಪದದಲ್ಲೇ ಒಂದು ಸರಣಿ ಬರಹವನ್ನು ಬರೆದಿದ್ದೆ. ಈಚೆಗೆ ಬಂದಿರುವ ಹಲವು ಸಂಪದಿಗರು ಅದನ್ನು ನೋಡಿಲ್ಲದಿರಬಹುದಾದ್ದರಿಂದ ಅದರ ಕೊಂಡಿ ಇಲ್ಲಿ...

ಪ್ರತಿಕ್ರಿಯೆಗಳು: 0
ಹಿಟ್ಸ್ : 89
'ಸರ್ವಸ್ವ'ದ ಬಗ್ಗೆ ಸರ್ವೇಸಾಮಾನ್ಯನ ಒಂದು ಸರ್ವೆ!
hisushrutha's picture
Sushrutha Dodderi
26
Sep
2006
ಪುಟ
ಇಷ್ಟೊತ್ತಿನ ತನಕ ಗೆಳೆಯ ಸಂತೋಷನೊಂದಿಗೆ ಮಾತನಾಡುತ್ತಿದ್ದೆ. ಸಂತೋಷ ಮತ್ತು ನಾನು ಆಗೀಗೊಮ್ಮೆ ಫೋನ್ ಮಾಡಿಕೊಂಡು ಗಂಟೆಗಟ್ಟಲೆ ಮಾತನಾಡುವ ಸ್ನೇಹಿತರು. ನಮ್ಮ ಮಾತು ತೀರಾ...
ಪ್ರತಿಕ್ರಿಯೆಗಳು: 1
ಹಿಟ್ಸ್ : 1,758
ಅರ್ಜುನ ಮತ್ತು ಧರ್ಮರಾಯ ಧನುರ್ವಿದ್ಯಾ ಪರೀಕ್ಷೆಯ ಕತೆ ಎಚ್ಚೆಸ್ವಿಯವರ ನೋಟದಲ್ಲಿ
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ
04
Nov
2011
ಬ್ಲಾಗ್ ಬರಹ

ದನುರ್ವಿದ್ಯಾಪರೀಕ್ಷೆಯಲ್ಲಿ ಯುಧಿಷ್ಟಿರ ಹೇಳಿದ್ದು ಅಂತ ಒಂದು ಬರುತ್ತೆ. ನಮ್ಮಲ್ಲಿ ಏನು ಮಹಾಭಾರತಕತೆಯಲ್ಲಿ ಕುಮಾರವ್ಯಾಸನ ಕತೆಯಲ್ಲಿ ಏನು ಬರುತ್ತೆ ಅಂದ್ರೆ ಅರ್ಜುನ ಅಲ್ಲಿ...

ಪ್ರತಿಕ್ರಿಯೆಗಳು: 1
ಹಿಟ್ಸ್ : 292
ಚಿಂತನ ಇಲ್ಲದ ನನ್ನ ’ಚಿಂತನ’!
h.a.shastry's picture
ಎಚ್. ಆನಂದರಾಮ ಶಾಸ್ತ್ರೀ
02
Jun
2010
ಪುಟ

  ಎಂದಿನಂತೆ ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ನನಗೊಂದು ಅಂಚೆ ಲಕೋಟೆ ಬಂತು. ಎಂದಿನಂತೆ ಅದು ’ಚಿಂತನ’ ಕಾರ್ಯಕ್ರಮದ ಧ್ವನಿಗ್ರಹಣಕ್ಕೆ ಆಹ್ವಾನ ಎಂಬುದನ್ನರಿತ ನಾನು...

ಪ್ರತಿಕ್ರಿಯೆಗಳು: 14
ಹಿಟ್ಸ್ : 993
ಸದನದಲ್ಲಿ ದಶಾವತಾರ!
h.a.shastry's picture
ಎಚ್. ಆನಂದರಾಮ ಶಾಸ್ತ್ರೀ
24
Aug
2010
ಪುಟ

  ಈಚೆಗಷ್ಟೇ ನಮ್ಮ ಶಾಸಕರು ವಿಧಾನಸೌಧದಲ್ಲಿ ಹಾಡು ಹೇಳಿದರು, ಅಂತ್ಯಾಕ್ಷರಿ ಆಡಿದರು, ಊಟ ಮಾಡಿದರು, ನಿದ್ದೆಯನ್ನೂ ಮಾಡಿ ಎದ್ದರು. ಮುಂದಿನ ದಿನಗಳಲ್ಲಿ ಅವರು ಇನ್ನೇನೇನು...

ಪ್ರತಿಕ್ರಿಯೆಗಳು: 5
ಹಿಟ್ಸ್ : 1,042
ಏನ್ರಿ ರೀ, ಒಂದ್ ದಿನದ ಜೀವನ ನಡೆಸೋಕೆ 32 ರೂಪಾಯಿ ಸಾಲಲ್ವ?
shashikannada's picture
ಶಶಿಕುಮಾರ್
01
Oct
2011
ಬ್ಲಾಗ್ ಬರಹ

ಇನ್ಮಾಕ್ಯೆ ಎಲ್ರೂವೇ ಜಿನಕ್ಕೆ ಬರೀ 32 ರೂಪಾಯಿ ಅಶ್ಟೇ ಕಣ್ರಪ್ಪೋ ಕರ್ಚ್ ಮಾಡ್ಬೇಕಾಗಿರಾದು...

ಇದ್ಯಾಕಣ್ಣ ಇಂಗಂದೀಯೆ? ಅದೆಂಗಣ್ಣ ಆಯ್ತದೆ? ಶರಾಪ್ ಪಾಕೀಟ್ಗೆ...

ಪ್ರತಿಕ್ರಿಯೆಗಳು: 11
ಹಿಟ್ಸ್ : 269
‘ಮಲಬಾರ್ ಪೈಡ್ ಹಾರ್ನ್ ಬಿಲ್’ ಗಳಿಗೂ ಆಗಾಗ ‘ನಶೆ’ ಏರುತ್ತದೆ!
harshavardhan v.sheelavant's picture
harshavardhan v. sheelavant
06
Mar
2010
ಪುಟ

 

...

ಪ್ರತಿಕ್ರಿಯೆಗಳು: 43
ಹಿಟ್ಸ್ : 1,690
ಸ್ವಾಮೀ ವಿವೇಕಾನಂದ‌
Reshma-Nayak's picture
Reshma Nayak
13
Jan
2012
ಲೇಖನ

(ಜನವರಿ ೧೨ ಸ್ವಾಮೀ ವಿವೇಕಾನಂದರ ಜನ್ಮದಿನ ತನ್ಮಿತ ವಿಶೇಷ ಲೇಖನ)

ಸ್ವಾಮೀ ವಿವೇಕಾನಂದ

ಯುವಕರೆ ಎದ್ದೇಳಿ ಗುರಿ ಮುಟ್ಟುವವರೆಗೆ ಮುನ್ನಡೆಯಿರಿ ಎಂಬ...

ಪ್ರತಿಕ್ರಿಯೆಗಳು: 2
ಹಿಟ್ಸ್ : 156

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

Rasikara Rajya ರವರ ಬ್ಲಾಗ್

ಕನ್ನಡ ಚಲನಚಿತ್ರ ೭೫ ವರುಷಗಳ ಫ಼್ಲ್ಯಾಶ್ ಬ್ಯಾಕ್ - ಧ್ವ್ವನಿಮುದ್ರಣ ಕೇಳಲು ಲಭ್ಯ

ಕನ್ನಡ ಚಲನಚಿತ್ರ ೭೫ ವರುಷಗಳ ಫ಼್ಲ್ಯಾಶ್ ಬ್ಯಾಕ್ - ಧ್ವ್ವನಿಮುದ್ರಣ ಕೇಳಲು ಲಭ್ಯ

ಜನವರಿ ೨೦ರಂದು ಡಾ.ಪುಟ್ಟಸ್ವಾಮಿ ಅವರೊಂದಿಗೆ ನಡೆಸಿದ ರೇಡಿಯೊ ಸಂದರಶನ ಇಲ್ಲಿ ಕೇಳಬಹುದು. ದಯವ್ವಿಟ್ಟು ಕೇಳಿ ನಿಮ್ಮ ಅಭಿಪ್ರಾಯ ತಿಳಿಸಿ.

http://rasikararajya.blogspot.com/

ವಂದನೆಗಳು

ಮಧು

421 ಹಿಟ್ಸ್

ಕನ್ನಡ ಚಲನಚಿತ್ರ ೭೫ ವರುಷಗಳ ಫ಼್ಲ್ಯಾಶ್ ಬ್ಯಾಕ್

ಅಮೇರಿಕದ ಬಾನುಲಿಯಲ್ಲಿ ಕನ್ನಡ ರೇಡಿಯೊ ಕಾರ್ಯಕ್ರಮ "ಕನ್ನಡ ಚಲನಚಿತ್ರರಂಗ - ೭೫ ವರುಷಗಳು". ’ಸಿನಿಮ ಯಾನ - ಕನ್ನಡ ಚಿತ್ರರಂಗ ೭೫ - ಒಂದು ಹಿನ್ನೊಟ’ ಕೃತಿಯ ಲೇಖಕರಾದ ಡಾ|| ಪುಟ್ಟಸ್ವಾಮಿ ಅವರೊಂದಿಗೆ ಸಂದರ್ಶನ.

ನೇರಪ್ರಸಾರದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ದೂರವಾಣಿಯ ಸಂಖ್ಯೆಗೆ ಕಾಲ್ ಮಾಡಿ. 650-723-9010

ವಿವರಗಳು:

ದಿನಾಂಕ: 2010 ಜನವರಿ 20 ಬುಧವಾರ
ಸಮಯ: ಬೆಳಗ್ಗೆ 7.30ರಿಂದ 8.30 ರವರೆಗೆ. (ಕ್ಯಾಲಿಫೋರ್ನಿಯ ಸಮಯ) [ 7.30 AM to 8.30 AM PST in California]
ಭಾರತೀಯ ಕಾಲಮಾನಕ್ಕೆ ಕೆಳಗಿರುವ ಟಿಪ್ಪಣೆ ಗಮನಿಸಿ.
ಬಾನುಲಿ ಕೇಂದ್ರ: ಸ್ಟಾನ್‍ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಸ್ಯಾನ್‍ಫ್ರಾನ್‍ಸಿಸ್ಕೊ ಬೇ ಏರಿಯ]
ಇಂಟರ್ನೆಟ್ ಮೂಲಕ: http://www.itsdiff.c...

(Listen from anywhere in the world. In the website please note the sign  ಮುಂದೆ ಓದಿ »

407 ಹಿಟ್ಸ್

ಕ್ಯಾಲಿಫೋರ್ನಿಯದಲ್ಲಿ ಜೂನ್ ೧೧ರಂದು ಡಾ. ವೀಣ ಶಾಂತೇಶ್ವರ ಅವರ ರೇಡಿಯೊ ಸಂದರ್ಶನ

ಹೊಸಗನ್ನಡದ ಮಹಿಳಾ ಸಾಹಿತ್ಯದ ಶತಮಾನೋತ್ಸವ ಆಧುನಿಕ ಕನ್ನಡ ಮಹಿಳಾ ಸಾಹಿತ್ಯದ ಶತಮಾನೋತ್ಸವ ಸಂಭ್ರಮದ ಈ ಹೊತ್ತಿನಲ್ಲಿ ನಾಡಿನ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ ಅವರೊಂದಿಗೆ ಸ್ಟಾನ್‌ಫರ್ಡ್ ಬಾನುಲಿ ಕೇಂದ್ರದಲ್ಲಿ ಜೂನ್ 11ರಂದು ಗುರುವಾರ ಸಂದರ್ಶನ ಪ್ರಸಾರವಾಗಲಿದೆ.
453 ಹಿಟ್ಸ್

ಎನ್ ಡಿ ಏ ಬೆಂಬಲಿಗರಿಗೆ ಚುನಾವಣೆ ಸಾದರ ಪಡಿಸಿದ ರಿಯಾಲಿಟಿ ಶೊ

ಮೊನ್ನೆ ಚುನಾವಣೆಯಲ್ಲಿ ಯೂ ಪಿ ಏ ಅನಿರೀಕ್ಷಿತ ಜಯಭೇರಿ ಹೊಡೆದ್ದದ್ದು ಎನ್ ಡಿ ಏ ಹಿಂಬಾಲಕರಿಗೆ ಸಹಿಸಲಾಗದ ನಿರಾಶೆ ಮತ್ತು ಕಳವಳ ಅಪೇಕ್ಷಿತ ರೀತಿಯಲ್ಲೆ ಉಂಟಾಗಿದೆ. ನನ್ನ ಸ್ನೇಹಿತರ ಗುಂಪಿನಿಂದ ಕೇಳಿಬಂದದ್ದರ ಸಾರಂಶ ಇದು. "ಅಂತೂ ನಮ್ಮ ದೇಶದ ಜನರಿಗೆ ಯಾವಾಗ್ ಬುದ್ದಿ ಬರುತ್ತೋ ಆ ದೇವ್ರಿಗೆ ಗೊತ್ತು.
920 ಹಿಟ್ಸ್

ಯೂ ಪಿ ಏ ಗೆಲುವಿನ ಮುನ್ನಡೆ

ಮನಮೋಹನ ಸಿಂಗರ ನಾಯಕತ್ವದಲ್ಲಿ ಯು ಪಿ ಎ ೨೨೨ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರಿವುದು ಸಮಾಧಾನ ತರುವಂತಹ ಸಂಗತಿ. ಭಾರತೀಯರು ಬಹಳ ಜಾಣ್ಮೆಯಿಂದ ಮಾಡಿರುವ ಈ ಆಯ್ಕೆ ಶ್ಲಾಘನೀಯ.
588 ಹಿಟ್ಸ್

Syndicate content