ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ravee... ರವರ ಬ್ಲಾಗ್

ಮನಸಾರೆ ಚಿತ್ರಪ್ರದರ್ಶನ ಹಾಗು ಚಿತ್ರತಂಡದೊಂದಿಗೆ ಸಂವಾದ

ಸಂವಾದ.ಕಾಂ
www.samvaada.com
 ದೃಶ್ಯಕ್ಕೊಂದು ನುಡಿಗಟ್ಟು

ಆಯೋಜಿಸಿರುವ

ಮನಸಾರೆ ಚಿತ್ರಪ್ರದರ್ಶನ ಹಾಗು ಚಿತ್ರತಂಡದೊಂದಿಗೆ ಸಂವಾದ

ಸಂವಾದದಲ್ಲಿ ಭಾಗವಹಿಸಲಿರುವರು:
ನಿರ್ಮಾಪಕ-  ರಾಕ್‌ಲೈನ್ ವೆಂಕಟೇಶ್
ನಿರ್ದೇಶಕ-ಯೋಗರಾಜ ಭಟ್
ದಿಗಂತ್ - ಕಲಾವಿದ
ನೀತೂ -ಕಲಾವಿದೆ
ರಾಜು ತಾಳಿಕೋಟೆ - ಕಲಾವಿದ
ಮಿತ್ರ - ಕಲಾವಿದ
ಪವನ್ ಕುಮಾರ್ - ಕಲಾವಿದ, ಚಿತ್ರಕತೆಗಾರ
ಸತೀಶ್ - ಕಲಾವಿದ

ದಿನಾಂಕ: ೨೯-೧೧-೨೦೦೯ ರ ಭಾನುವಾರ

ಪ್ರದರ್ಶನ: ಸಾಗರ್ ಚಿತ್ರಮಂದಿರ, ಬೆಳಿಗಿನ ಪ್ರದರ್ಶನ
ಭೋಜನಾನಂತರ ಸಂವಾದ

ಸಂವಾದದ ಸ್ಥಳ: ಅಡಿಗ ರೆಸಿಡೆನ್ಸಿ, ಸಾಗರ್ ಚಿತ್ರಮಂದಿರದ ಹಿಂಭಾಗ

ಚರ್ಚೆಯನ್ನು ನಡೆಸಿಕೊಡಲಿರುವವರು:
ಟೀನಾ ಶಶಿಕಾಂತ್, ತುಮಕೂರು - ಲೇಖಕಿ
ಹೇಮಾ ಪವಾರ್ ಲೇಖಕಿ, ಕನ್ನಡ
ಚೇತನ ತೀರ್ಥಹಳ್ಳಿ, ಕನ್ನಡಪ್ರಭ, ಸಹ ಸಂಪಾದಕಿ
ಎಸ್ ಆರ್ ರಾಮಕೃಷ್ಣ, ಸುದ್ಧಿ ಸಂಪಾದಕರು, ಸಂಡೇ ಮಿಡ್ ಡೇ  ಮುಂದೆ ಓದಿ »

‘ಟೂರಿಂಗ್ ಟಾಕೀಸ್’ : ಮೂರು ದಿನಗಳ ಸಿನಿಮಾ ಗ್ರಹಿಕಾ ಶಿಬಿರ(೫೦ ಜನರಿಗೆ ಮಾತ್ರ ಪ್ರವೇಶ)

header-banner
‘ಟೂರಿಂಗ್ ಟಾಕೀಸ್’ : ಒಂದೇ ಸಿನಿಮಾ ಸುತ್ತ…!
ಮೂರು ದಿನಗಳ ಸಿನಿಮಾ ಗ್ರಹಿಕಾ ಶಿಬಿರ

ಕ್ರೆಡಿಟ್ ಕಾರ್ಡ್ ಅಥವಾ ನಗದಿನ ಮೂಲಕ ಟಿಕೆಟ್ ಖರೀದಿಸುತ್ತೇವೆ.

ನೋಂದಾಯಿಸಿ ಇಂದೇ ಕೊನೆಯ ದಿನ!

<b>ನೋಂದಾಯಿಸಿ-ಕನ್ನಡಸಾಹಿತ್ಯ.ಕಾಂ ೮ನೇ ವಾರ್ಷಿಕೋತ್ಸವದ ವಿಚಾರಸಂಕಿರಣ</b>

ಸಂಪದ ಸ್ನೇಹಿತರೆ,  ಮುಂದೆ ಓದಿ »

in

ನೋಂದಾಯಿಸಿ-ಕನ್ನಡಸಾಹಿತ್ಯ.ಕಾಂ ೮ನೇ ವಾರ್ಷಿಕೋತ್ಸವದ ವಿಚಾರಸಂಕಿರಣ


ಪ್ರೀತಿಯ ಸಂಪದ ಸ್ನೇಹಿತರೆ,

ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
ವಿಷಯ:
ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.  ಮುಂದೆ ಓದಿ »

in
Syndicate content