ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › ravee... ರವರ ಬ್ಲಾಗ್

ಕನ್ನಡಸಾಹಿತ್ಯಡಾಟ್‌ಕಾಂ ಮನವಿಗೆ ರಾಜ್ ಕುಟುಂಬದ ಬೆಂಬಲ, ಜೊತೆಗೆ...

January 16, 2007 - 7:31pm — ravee...

ಕನ್ನಡಸಾಹಿತ್ಯಡಾಟ್‌ಕಾಂ ಕನ್ನಡ ತಂತ್ರಾಂಶಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಲ್ಲಿಸಲಿರುವ ಮನವಿಗೆ ಪಾರ್ವತಮ್ಮ ರಾಜ್‍ಕುಮಾರ್, ಪುನೀತ್ ರಾಜ್‍ಕುಮಾರ್ ಸಹಿ ಹಾಕಿ ಬೆಂಬಲ ಸೂಚಿಸಿ ಕನ್ನಡಸಾಹಿತ್ಯಡಾಟ್‌ಕಾಂನ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಹಂಪಿ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಹಾಗೂ ಭಾಷಾ ತಜ್ಞರಾಗಿರುವ ಕೆ ವಿ ನಾರಾಯಣ್, ಹಿರಿಯ ಚಿಂತಕರು, 'ಹೊಸತು' ಮಾಸಪತ್ರಿಕೆಯ ಸಂಪಾದಕರೂ ಆದ ಜಿ ಆರ್ ರಾಮಕೃಷ್ಣರವರು ಮನವಿಗೆ ಸಹಿ ಹಾಕಿರುವ ಪ್ರಮುಖರ ಪಟ್ಟಿಗೆ ಸೇರಿದ್ದಾರೆ.

ಮನವಿಯ ಮುಖ್ಯಾಂಶಗಳು ಕೆಳಕಂಡಂತಿವೆ:

  • ಕಂಪ್ಯೂಟರ್ ಕಲಿಸುವ ಎಲ್ಲ (ಇಂಗ್ಲಿಷ್ ಮಾಧ್ಯಮವೂ ಸೇರಿದಂತೆ) ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ ಕನ್ನಡ/ಪ್ರಾಂತೀಯ/ರಾಜ್ಯ ಭಾಷೆಗಳ ತಂತ್ರಾಂಶಗಳನ್ನು ಅನುಸ್ಥಾಪಿಸುವುದನ್ನು ಕಡ್ಡಾಯ ಮಾಡಿ ಆದೇಶಿಸಬೇಕು.
  • ತಿಂಗಳಿಗೆ ಒಂದು ಗಂಟೆ ಕಾಲವನ್ನು ವಿದ್ಯಾರ್ಥಿಗಳಿಗೆ - ಅನುಸ್ಥಾಪಿಸಿದ ಕನ್ನಡ ತಂತ್ರಾಂಶದ ಸಾಧ್ಯತೆಗಳನ್ನು ತೋರಿಸಿಕೊಡುವಂತೆ ಪಾಠ ಮಾಡಬೇಕು.
  • ಇದು ಮುಂದಿನ ವರ್ಷವೇ ಜಾರಿಯಾಗುವಂತೆ ಆದೇಶವಿರಬೇಕು.
  • ಪಠ್ಯಕ್ರಮವನ್ನು ರಚಿಸಲು ತಜ್ಞರ ಸಮಿತಿಯೊಂದನ್ನು ಕೂಡಲೆ ರಚಿಸಬೇಕು.
  • ಕರ್ನಾಟಕದ ಎಲ್ಲ ಸೈಬರ್ ಕೆಫೆಗಳಲ್ಲಿ `ಬರಹ' ಹಾಗು 'ನುಡಿ' ಕನ್ನಡ ತಂತ್ರಾಂಶಗಳನ್ನು ಸ್ಥಾಪಿಸುವುದು ಕಡ್ಡಾಯವಾಗಬೇಕು.
  • ಕರ್ನಾಟಕದಲ್ಲಿ ಮಾರಾಟವಾಗುವ ಯಾವುದೇ ಕಂಪ್ಯೂಟರ್‌ನಲ್ಲಾಗಲಿ ಅದು ಬಳಕೆದಾರನಿಗೆ ತಲುಪುವ ಮುನ್ನ `ಬರಹ', `ನುಡಿ' ಅಥವ ಉಚಿತವಾಗಿ ಲಭ್ಯವಿರುವ ಸ್ಥಳೀಯ ಭಾಷೆಗಳ ಯಾವುದೇ ತಂತ್ರಾಶಗಳಿದ್ದರೂ ಅವುಗಳನ್ನು ಸ್ಥಾಪಿಸಿರಬೇಕು.

    ಮನವಿಗೆ ಸಹಿ ಸಂಗ್ರಹಿಸಲಿಚ್ಛಿಸುವ ಆಸಕ್ತರು ಮನವಿ ಪತ್ರದ ನಮೂನೆಯನ್ನು http://kanlit.com/manavi.pdf ನಿಂದ Download ಮಾಡಿಕೊಳ್ಳಬಹುದು. 

~.~
  • ravee... ರವರ ಬ್ಲಾಗ್
  • Login or register to post comments
  • 647 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 21, 2007 - 10:30pm — Rohit

Re: ಕನ್ನಡಸಾಹಿತ್ಯಡಾಟ್‌ಕಾಂ ಮನವಿಗೆ ರಾಜ್ ಕುಟುಂಬದ ಬೆಂಬಲ, ಜೊತೆಗೆ...

Rohit's picture

ಒಳ್ಳೆ ಉತ್ಸಾಹದಾಯಕ ಬೆಳವಣಿಗೆ ರವಿ..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯಡಾಟ್‌ಕಾಂ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಲಿದೆ
  • ಕನ್ನಡ ಸಾಹಿತ್ಯ ಪರಿಷತ್, ಗಣಕ ಪರಿಷತ್ - ಪತ್ರಕರ್ತರು, ಸಾಹಿತಿಗಳು, ಚಲನ ಚಿತ್ರ ವಲಯದಿಂದ ಕನ್ನಡಸಾಹಿತ್ಯಡಾಟ್‌ಕಾಂ ಮನವಿಗೆ ಅಭೂತಪೂರ್ವ ಬೆಂಬಲ...!
  • ಕನ್ನಡಸಾಹಿತ್ಯ.ಕಾಂ ಮನವಿಗೆ ಬೆಂಬಲ: ಇತ್ತೀಚಿನ ಬೆಳವಣಿಗೆಗಳು
  • ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ
  • ರಾಷ್ಟ್ರಕವಿ ಶ್ರೀ ಜಿ ಎಸ್ ಶಿವರುದ್ರಪ್ಪನವರಿಂದ ಕನ್ನಡಸಾಹಿತ್ಯ.ಕಾಂ ಪ್ರಾರಂಭಿಸಿದ ಸಹಿ-ಸಂಗ್ರಹಣಾ ಅಭಿಯಾನಕ್ಕೆ ಬೆಂಬಲ
Syndicate content

ಲೇಖಕರು

ravee...'s picture

ಪರಿಚಯ

ಮನಸ್ಸು ಬಂದಾಗ ಬರೆಯುವುದು , ಎಲ್ಲೆಂದರಲ್ಲಿ ಅಲೆಯುವುದು...ಇತ್ಯಾದಿ ನನ್ನ ಅಭ್ಯಾಸ,ಹವ್ಯಾಸಗಳು. ಎಂಜಿನೀರಿಂಗ್ ಕಾಲೇಜಿನಲ್ಲಿ ಕೆಲಸ. ಕನ್ನಡಸಾಹಿತ್ಯ.ಕಾಂ ನ ಸಕ್ರಿಯ ಸದಸ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 80 ಅತಿಥಿಗಳು ಆನ್ಲೈನ್ ಇರುವರು.


ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator