ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › ravikreddy ರವರ ಬ್ಲಾಗ್

ಗಲ್ಲಿ ಗೂಂಡಾಗಳೆಲ್ಲ ಬೆಂಗಳೂರಿನ ಮೇಯರ್‌ಗಳು...

January 31, 2008 - 9:39pm — ravikreddy

- ಕರ್ನಾಟಕದ ಆರನೆ ಒಂದರಷ್ಟು ಜನತೆ ಇವತ್ತು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.
- ಬೆಂಗಳೂರು ಮಹಾನಗರ ಪಾಲಿಕೆಯ 2007-08 ರ ಅಂದಾಜು ವರಮಾನ 3302 ಕೋಟಿ ರೂಪಾಯಿ
- (ಇದೇ ಸಮಯದಲ್ಲಿ ಗೋವಾ ರಾಜ್ಯದ ವರಮಾನ 2263 ಕೋಟಿಗಳು ಮಾತ್ರ)
- ಇಷ್ಟು ದೊಡ್ಡ ನಗರದ ಇತ್ತೀಚಿನ ಪ್ರಜಾ-ಮುಖ್ಯಸ್ಥ, ಕಾರ್ಪೊರೇಷನ್‌ನ ಮೇಯರ್‍ಗಳ ಹೆಸರು ಎಷ್ಟು ಜನ ಬೆಂಗಳೂರಿಗರಿಗೆ ತಿಳಿದಿದೆ?
- ಮೇಯರ್ ಆಗಲು ಬೇಸಿಕ್ ಕ್ವಾಲಿ‍ಫಿಕೇಶನ್ ಏನೆಂದರೆ ಯಾವುದಾದರೂ ಒಂದು ವಾರ್ಡಿಗೆ ಕಾರ್ಪೊರೇಟರ್ ಆಗುವುದು ಮತ್ತು ತನ್ನದೇ ಪಕ್ಷ ಅಧಿಕಾರದಲ್ಲಿದ್ದರೆ ಐದು ವರ್ಷದಲ್ಲಿ ಐದು ಸಲ ಬರುವ ಅವಕಾಶಗಳಲ್ಲಿ ಒಂದು ಸಲವಾದರೂ ತಾನು ಮೇಯರ್ ಆಗಿ ಆಯ್ಕೆಯಾಗುವಂತೆ ರಾಜಕೀಯ ಮಾಡುವುದು.
- ಎಷ್ಟೋ ಜನ ಸ್ಥಳೀಯ ಗೂಂಡಾಗಳು ಕಾರ್ಪೊರೇಟರ್‌ಗಳಾಗಿರುವುದು ಸುಳ್ಳಲ್ಲ. ಬೆಂಗಳೂರಿನಲ್ಲಿ ಲೋಕಲ್ ರಾಜಕೀಯ ಮಾಡುವವರಿಗೆ ಸ್ವಲ್ಪ "ಬಾಹುಬಲ" ಇರಲೇ ಬೇಕೇನೊ!
- ಮೇಯರ್ ಆದ ಮೇಲೆ ಮೇಯರ್‌ಗಿರಿ ಅನುಭವಿಸುವುದನ್ನು ಬಿಟ್ಟು ಮತ್ತೇನೂ ಮಾಡುವ ಅಗತ್ಯ ಇಲ್ಲ.
- ಯಾಕೆ ಅಂತೀರ? ಹೌದು, ಯಾಕೆ ಮಾಡ್ತೀರ? ನಿಮಗೇನೂ ಬುದ್ಧಿ ಇಲ್ಲವೇ? ಮುಂದಿನ ಸಲ ನಿಮ್ಮ ವಾರ್ಡಿನಲ್ಲಿ ನೀವು ಚುನಾವಣೆಗೆ ನಿಲ್ಲುವ ಯೋಗ್ಯತೆ (ಲಿಂಗ-ಜಾತಿವಾರು ರೊಟೇಷನಲ್ ಮೀಸಲಾತಿಯಿಂದಾಗಿ) ಇರುತ್ತದೆ ಎನ್ನುವ ಹಾಗಿಲ್ಲ. ಕಾರ್ಪೊರೇಟರ್ ಅವಧಿಯೆ ಐದು ವರ್ಷ. ಇನ್ನು ಮೇಯರ್‍ಗಿರಿ ಇರುವುದು ಒಂದೆ ವರ್ಷ.
- ಆಹಾ ಎಂತಹ ಅದ್ಭುತ ವ್ಯವಸ್ಥೆ!!!
- ಬೆಂಗಳೂರಿಗರು ಇದಕ್ಕಿಂತ ಒಳ್ಳೆಯ ವ್ಯವಸ್ಥೆಗೆ ಯೋಗ್ಯರಿಲ್ಲವೆ? Don't they deserve better?

ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ನನ್ನ ಈ ವಾರದ ಅಂಕಣ ಲೇಖನ ಇದೇ ವಿಷಯದ ಮೇಲೆ, ಮತ್ತು ಇನ್ಫೋಸಿಸ್ ಮತ್ತು ರಾಜ್ಯ ಸರ್ಕಾರಗಳೆರಡನ್ನೂ ತನ್ನ ಸಾತ್ವಿಕ ಆದರೆ ನಿರಂತರ ಹೋರಾಟದಿಂದ ಮಣಿಸಿದ ಬೆಂಗಳೂರು ಪಕ್ಕದ ಹಳ್ಳಿಯ ಪಂಚಾಯಿತಿ ಅಧ್ಯಕ್ಷನ ಕುರಿತಾಗಿ ಇದೆ. ರೈತರ ನೂರಾರು ಕೋಟಿ ರೂಪಾಯಿ ಜಮೀನನ್ನು ಕೇವಲ ಹತ್ತಾರು ಕೋಟಿಗೆ ಅನ್ಯಾಯದಿಂದ ಕಿತ್ತುಕೊಂಡು ಅದನ್ನು ಇನ್ಫೋಸಿಸ್‌ಗೆ ಕೊಡುವ ತೀರ್ಮಾನ ಅದಾಗಿತ್ತು. ಆದರೆ, ಒಬ್ಬ ಸಾಮಾನ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹೋರಾಟ ಆ ದೌರ್ಜನ್ಯವನ್ನು ತಡೆಯಿತು. ಪೂರ್ಣ ಲೇಖನ ಇಲ್ಲಿದೆ:
http://amerikadimdaravi.blogspot.com/2008/01/blog-post_30.html

ಲೇಖನದ ವಿಡಿಯೊ ಪ್ರಸ್ತುತಿ


~.~
  • ravikreddy ರವರ ಬ್ಲಾಗ್
  • Login or register to post comments
  • 283 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 2, 2008 - 1:20am — nagesamrat

ಉ: ಗಲ್ಲಿ ಗೂಂಡಾಗಳೆಲ್ಲ ಬೆಂಗಳೂರಿನ ಮೇಯರ್‌ಗಳು...

nagesamrat's picture

ಗಲ್ಲಿ ಗೂಂಡಾಗಳೆಲ್ಲಾ ಬೆಂಗಳೂರನ್ನು ‘ಮೇಯುವವರ್’ ಎಂದಾಗಬೇಕಿತ್ತು ಶೀರ್ಷಿಕೆ! )
................................................................
ಹಾಸ್ಯಕ್ಕೆ ಮೀಸಲಾದ ನನ್ನ ಬ್ಲಾಗು: http://nagenagaaridotcom.wordpress.com
ಭೇಟಿ ಕೊಡಿ, ಓದಿ, ಸಲಹೆ ನೀಡಿ, ನೀವೂ ಬರೆಯಿರಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ್ವತಂತ್ರ, ನಿರಂಕುಶಮತಿಗಳನ್ನು ಸೃಷ್ಟಿಸಬೇಕಿರುವ ಶಿಕ್ಷಣ ವ್ಯವಸ್ಥೆ...
  • ಅಗಾಧ ಸಾಧ್ಯತೆಗಳ ನ್ಯಾನೊ ಕಾರು...
  • 26 ವರ್ಷಗಳಿಂದ ಪ್ರಕಟವಾಗುತ್ತಿರುವ "ವಿಜ್ಞಾನ ವಿಶೇಷ" ಮತ್ತು ನಾಗೇಶ್ ಹೆಗಡೆಯವರು...
  • IT ಗೆ ಬಂತು ಆಪತ್ತು ! ?
  • ವಿಶ್ವಕ್ಕೇ ನಾಯಕತ್ವ ಕೊಡಬಲ್ಲವನಿಗೆ ಕೊನೆಯ ಸ್ಥಾನ!!!
Syndicate content

ಲೇಖಕರು

ravikreddy's picture

ಪೂರ್ಣ ಹೆಸರು
ರವಿ ಕೃಷ್ಣಾ ರೆಡ್ಡಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 150 ಅತಿಥಿಗಳು ಆನ್ಲೈನ್ ಇರುವರು.


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator