ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › ritershivaram ರವರ ಬ್ಲಾಗ್

ಒಲವಿಲ್ಲದ ಸತ್ಯವು

September 10, 2006 - 5:53pm — ritershivaram

ನಾನು ಜೀವಿ ನೀನು ಭುವಿ
ನಮ್ಮ ಮೇಲೇ ಆಕಾಶವು
ಗಾಳಿ ಬೆಳಕು ಹಕ್ಕಿಗಳ ಚಿಲಿಪಿಲಿ
ಎತ್ತೆತ್ತಲೂ ವಿಪುಲ ಅವಕಾಶವು.
 
ನಾನು ಮನುಜ ನೀನು ಕಣಜ
ಉಳ್ಳವರದೇ ಇಲ್ಲಿ ಆಧಿಪತ್ಯವು
ಮಳೆಬೆಳೆ ದವಸ ಧಾನ್ಯ ನಮ್ಮದೆ ನಿಜ
ಕಲಿತರೆಲ್ಲ ಬದುಕಿನ ಪಾರುಪತ್ಯವು.
 
ನಾನು ಕವಿ ನೀನು ಛವಿ
ನಮಗೆ ಎದುರೇನು ಈ ಲೋಕವು
ಸಾವು ನೋವು ಬಹಳ ಕಹಿ
ಎಂದಿಗೂ ತಿಳಿವಿನ ಹರವಿದ್ದರೆ ಚೆನ್ನವು.
 
ನಾನು ಜ್ಞಾನಿ ನೀನು ದಿವ್ಯ ಮೌನಿ
ಏಕೆ ನಮ್ಮೊಳಗೇ ಆಂತರ್ಯುದ್ಧವು
ಭಾವದಲೆ ಬೆರಗು ಬೆಲೆ ಆತ್ಮ ಗ್ಲಾನಿ
ಎಲ್ಲ ಇಲ್ಲೇ ಒಲವಿಲ್ಲದ ಸತ್ಯವು.

ನನ್ನ “ಮಾರ್ದನಿ” ಕವನ ಸಂಕಲನದಿಂದ
~.~
  • ritershivaram ರವರ ಬ್ಲಾಗ್
  • Login or register to post comments
  • 534 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಂಥರಾ ಪ್ರೀತಿ...
  • "ನಾನು-ನೀನು
  • ದೇವರಿಗೊಂದು ಮನವಿ
  • *ಸ್ಪೂರ್ತಿಯ ಲೈಟು*
  • "ನೀನು"
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 101 ಅತಿಥಿಗಳು ಆನ್ಲೈನ್ ಇರುವರು.


ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator