Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › ritershivaram ರವರ ಬ್ಲಾಗ್

ತಂದೆ ತಾಯಿ ಮತ್ತು ಮಕ್ಕಳು

September 16, 2007 - 9:27am — ritershivaram

ನಾನೂ ಒಬ್ಬ ತಂದೆಯಾಗಿ ನಿನ್ನೆ ಕನ್ನಡ ಪ್ರಭದಲ್ಲಿ (15-09-2007 -ಸಖಿ)-ಮೆಚ್ಚಿಕೊಂಡ ಲೇಖನ ಗುರಿ ಅವರದಾಗಿರಲಿ, ಗುರು ನೀವಾಗಿರಿ ಸಾಕುಮಕ್ಕಳು ಮತ್ತು ಹೆತ್ತವರ ಬಗ್ಗೆ ಖಲೀಲ್ ಗಿಬ್ರಾನ್ ಹೇಳಿದ್ದನ್ನೂ ಬಾಕ್ಸ್ ಮಾಡಿ ಲೇಖನಕ್ಕೆ ಹೈಲೈಟ್ ಮಾಡಿದ್ದಾರೆ-
*ಮಕ್ಕಳು ನಿಮ್ಮ ಮಕ್ಕಳಲ್ಲ. ಬದುಕಿಗಾಗಿ ಬದುಕು ತುಡಿದ ಫಲ ಅವರು.
* ಅವರು ನಿಮ್ಮ ಮೊಲಕ್ ಬಂದವರು ಹೌದು, ನಿಮ್ಮಿಂದ ಬಂದವರಲ್ಲ. ಅವರು ನಿಮ್ಮೊಂದಿಗಿರುತ್ತಾರೆ. ಆದರೆ, ನಿಮಗೆ ಸೇರಿದವರಲ್ಲ.
* ನೀವು ಅವರಿಗೆ ಪ್ರೀತಿ ಕೊಡಬಲ್ಲಿರಿ, ನಿಮ್ಮ ಚಿಂತನೆಗಳನ್ನಲ್ಲ.
* ಅವರ ದೇಹಕ್ಕೆ ನೀವು ಆಸರೆ ಕೊಡಬಲ್ಲಿರಿ, ಆತ್ಮಕ್ಕಲ್ಲ.
* ನಾಳೆಯ ಮನೆಯಲ್ಲಿ ಅವರ ಆತ್ಮ ವಾಸಿಸುತ್ತಿದೆ. ಅದನ್ನು ನೀವು ಭೇಟಿ ಮಾಡಲಾರಿರಿ, ನಿಮ್ಮ ಕನಸಲ್ಲೂ ಕೂಡ.
* ನೀವು ಅವರಂತಾಗಲು ಪ್ರಯತ್ನಿಸಬಹುದು. ಆದರೆ ನಿಮ್ಮಂತಾಗಲು ಅವರನ್ನು ಒತ್ತಾಯಿಸಬೇಡಿ.
* ನೀವು ಬಿಲ್ಲು, ಅದರಿಂದ ನಿಮ್ಮ ಮಕ್ಕಳೆಂಬ ಬಾಣಗಳು ಮುಂದೆ ಸಾಗುತ್ತವೆ.
* ಬಾಣಗಳಿಗಾಗಿ ಗುರಿಕಾರನ ಕೈಯಲ್ಲಿ ನೀವು ಬಾಗಿದರೂ ಅದಕ್ಕೆ ಸಂತಸವಿರಲಿ. ಹಾರಿಹೋಗುವ ಬಾಣಗಳನ್ನು ಆತ ಪ್ರೀತಿಸುವಂತೆಯೆ ಸ್ಥಿರವಾಗಿರುವ ಬಿಲ್ಲನ್ನೂ ಪ್ರೀತಿಸುತ್ತಾನೆ.
ವಿದ್ಯಾರಶ್ಮಿಯವರು ತಮ್ಮ ಈ ಲೇಖನದ ಕೊನೆಯಲ್ಲಿ ಹೀಗೆ ಹಳುತ್ತಾರೆ-
”...ಏಕೆಂದರೆ ಅವರು ಪ್ರಕೃತಿಯ  ಮಕ್ಕಳು. ಪ್ರತಿಯೊಂದು ಮಗುವಿಗೂ ತನ್ನದೇ ಆದ ಆಸಕ್ತಿ, ಸಾಮರ್ಥ್ಯ, ಪ್ರತಿಭೆ ಇದ್ದೇ ಇರುತ್ತದೆ. ಇಲ್ಲಿ ಆ ಮಗುವಿನ ಆಸಕ್ತಿಯೆ ಮುಖ್ಯ.
ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧ ರಹಿತ ಪ್ರೀತಿ ನೀಡುವುದು ಮಾತ್ರ ಹೆತ್ತವರ ಕರ್ತವ್ಯ ಇದುವೇ ನಾವು ಅವರಿಗೆ ಕೊಡುವ ಸ್ವಾತಂತ್ರ್ಯ.”

ಆದರೆ, ಅವರು ಪ್ರಕೃತಿಯ ಮಕ್ಕಳು ಮಾತ್ರವಲ್ಲ ಬೆಳೆದಂತೆ ಅವರು ಈ ಸಾಮಾಜದ ಮಕ್ಕಳು, ಈ ವಿಶ್ವದ ಮಕ್ಕಳು. ಆದ್ದರಿಂದ, ಅವರಿಗೆ ನಾವು ಯಾವ ನಿರ್ಬಂಧವನ್ನೂ ಹಾಕಬಾರದು. ನಿಜ. ಅವರು ಸಾಫ್ಟ್ ವೇರಿಗಳೆ ಆಗಲಿ, ಆಟೋವೇರಿಗಳೆ ಆಗಲಿ, ಅವರು ಏನಾದರೂ ಆಗಲಿ- ನಮ್ಮ ರಾಷ್ಟ್ರ ಕವಿ ಕುವೆಂಪು ಅವರು ಹೇಳುವ ಹಾಗೆ-
“ನೀನು ಏನಾದರೂ ಆಗು, ಮೊದಲು ಮಾನವನಾಗು”
ಖಲೀಲ್ ಗಿಬ್ರಾನ್ ನ ನುಡಿಯಂತೆಯೊ- ಬದುಕಿಗಾಗಿ ಬದುಕು ತುಡಿದ ಫಲ ಅವರು.

ಆ ಫಲ ಅವರದಾಗಿರಲಿ; ಅದು ಕುಟುಂಬಕ್ಕೂ ಸಮಾಜಕ್ಕೂ ಹಂಚಿ ಹೋಗಲಿ,                      
-ರೈಟರ್ ಶಿವರಾಂ

  • ಸಮಾಜ
Ornamental seperator
  • ritershivaram ರವರ ಬ್ಲಾಗ್
  • Login or register to post comments
  • 347 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಸ್ಕಾರ ಕಾದಂಬರಿ ಅಶ್ಲೀಲವೇ!!
  • ಬೇಳೂರು ಸುದರ್ಶನರಿಗೆ ಅಭಿನಂದನೆಗಳು
  • ಕನ್ನಡಮ್ಮ
  • ರಾಶಿ ರಾಶಿ ಭವಿಷ್ಯ
  • ಬಂದುಬಿಡಿ , ನಿಮ್ಮ ಅವಶ್ಯಕತೆ ಇದೆ.
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:19pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 8 ಅತಿಥಿಗಳು ಆನ್ಲೈನ್ ಇರುವರು.

"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator