ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › ritershivaram ರವರ ಬ್ಲಾಗ್

ನಾವು ಪೌರ್ವಾತ್ಯರು

March 27, 2007 - 2:01pm — ritershivaram

ಉಡುಪಿಯ ಅಷ್ಟಮಠದ ಸ್ವಾಮೀಜಿಯೊಬ್ಬರು ಅಮೆರಿಕದ ಮಧ್ವಸಂಘದವರ ಆಹ್ವಾನದ ಮೇರೆಗೆ ಅಲ್ಲಿಗೆ ಹೋದಾಗ ಅವರು ಕಂಡ ಹಿಂದೂಅಮೆರಿಕ ಹೇಗಿತ್ತೆಂಬುದನ್ನು “ತರಂಗ” ವಾರಪತ್ರಿಕೆಯ ಸಂದರ್ಶನವೊಂದರಲ್ಲಿ ಸಾದ್ಯಾಂತ ವಿವರಿಸಿದ್ದಾರೆ. 14 ಜೂನ್,1998 ರ ಈ ಹಳೆಯ ಸಂಚಿಕೆ ಅದ್ಹೇಗೋ ನನ್ನ ಮನೆಯಲ್ಲಿ ಇತ್ತೀಚೆಗೆ ನನ್ನ ಗಮನ ಸೆಳೆಯಿತು.. ಆ ವಿಶೇಷ ಲೇಖನದ ತುಣುಕುಗಳನ್ನಿಲ್ಲಿ ಕೊಡತ್ತಿದ್ದೇನೆ ಹಿಂದೂಅಮೆರಿಕಾ
ಪೌರ್ವಾತ್ಯರದ್ದು ಧರ್ಮಪ್ರಧಾನವಾದ ಬದುಕು. ಪಾಶ್ಚಾತ್ಯರದ್ದು ಅರ್ಥಪ್ರಧಾನ ಬದುಕು. ಆದರೆ ಇತ್ತೀಚೆಗಿನ ದಿನಗಳಲ್ಲಿ ಅನೇಕ ಪಾಶ್ಚತ್ಯರಿಗೆ ಧರ್ಮಪ್ರಧಾನ ಬದುಕಿನ ಬೆಲೆ ಗೊತ್ತಾಗುತ್ತಿದೆ. ಪೌರ್ವಾತ್ಯರು ಅರ್ಥಪ್ರಧಾನ ಬದುಕಿನತ್ತ ಆಕರ್ಷಿತರಾಗುತ್ತಿದ್ದಾರೆ.

‘ಪೂರ್ವಜರಲ್ಲಿ ಪೂರ್ವಾಗ್ರಹ ಸ್ವಲ್ಪ ಜಾಸ್ತಿ. ಅದು ಎಷ್ಟೇ ಕೆಟ್ಟದಾಗಿರಲಿ ಒಮ್ಮೆ ಹಿಡಿದರೆಂದರೆ ಪೌರ್ವಾತ್ಯರು ಅದನ್ನು ಬಿಡಲೊಲ್ಲರು. ಪಾಶ್ಚಾತ್ಯರಲ್ಲಿ ಪಶ್ಚಿಮಾಗ್ರಹ(ಅಪರಾಗ್ರಹ) ಜಾಸ್ತಿ. ಒಂದು ವಸ್ತು ಎಷ್ಟೇ ಒಳ್ಳೆಯದಿರಬಹುದು, ಹೆಚ್ಚು ಕಾಲ ಅದನ್ನು ಹಿಡಿದಿಡಲಾರರು. ಆದ್ದರಿಂದಲೇ ಅಲ್ಲಿ ‘ಡೈವೋರ್ಸ್’ ಜಾಸ್ತಿ ಅಂತ ಕಾಣುತ್ತದೆ.
“ಪೂರ್ವಕ್ಕೆ ಪೂರ್ವ ಎಂಬ ಹೆಸರು ಸಾರ್ಥಕ. ಪಶ್ಚಿಮಕ್ಕೆ ಪಶ್ಚಿಮ ಎಂಬ ಹೆಸರು ಸಮರ್ಪಕ.”

ಆದ್ದರಿಂದ, ನನಗನಿಸುತ್ತದೆ: ನಾವು ಯಾವಾಗಲೂ  ಒಳ್ಳೆಯ ಹವ್ಯಾಸಗಳನ್ನ, ನಡವಳಿಕೆಗಳನ್ನ ಮತ್ತು  ಉತ್ತಮ ಆಯ್ಕೆಗಳನ್ನೇ ಮಾಡಿಕೊಳ್ಳುವುದನ್ನು ಅಭ್ಯಾಸ ಮಾಡಿಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಯಾಕೆಂದರೆ, ನಾವು ಶ್ರೀ ಸ್ವಾಮೀಜಿಯವರು ಹೇಳಿದಂತೆ ನಾವು  ಪೌರ್ವಾತ್ಯರು ನಮ್ಮಲ್ಲಿ ಪೂರ್ವಾಗ್ರಹ ಸ್ವಲ್ಪವೇನು ಬಹಳ ಜಾಸ್ತಿಯೆ. ನಾವು ಕೆಟ್ಟದ್ದಕ್ಕಿಂತ ಒಮ್ಮೆ ಒಳ್ಳೆಯದನ್ನೇ ನಮ್ಮ ಆಯ್ಕೆಯನ್ನಾಗಿಸಿ ಅಭ್ಯಾಸ ಮಾಡಿಕೊಂಡರೆ ಸಾಕು.  ಅದನ್ನೆಂದಿಗೂ ಕಡೆ ಉಸಿರಿನವರೆಗೂ ಬಿಡಲಾರೆವು.
-ರೈಟರ್ ಶಿವರಾಂ

ನಾವು ಏನು ಮಾಡಬೇಕೆಂದು ಬಯಸಿದ್ದೆವೋ ಅದನ್ನು ಮಾಡಲಿಲ್ಲ;
ಆದರೂ ನಾವು ಏನಾಗಿದ್ದೇವೋ ಅದಕ್ಕೆ ನಾವೇ ಹೊಣೆಯಾಗಿದ್ದೇವೆ.
ಅದೇ ವಾಸ್ತವ ಸಂಗತಿಯಾಗಿದೆ.
-ಜೀನ್ ಪಾಲ್ ಸಾರ್ತ್ರೆ

~.~
  • ritershivaram ರವರ ಬ್ಲಾಗ್
  • Login or register to post comments
  • 423 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 28, 2007 - 9:28pm — mahesha

ನಗೆ: ನಾವು ಪೌರ್ವಾತ್ಯರು

mahesha's picture

ನಾವು ಅಮೆರೀಕಕ್ಕೆ ಪಶ್ಚಿಮದವರೂ ಹೌದು, ಪೂರ್ವದವರೂ ಹೌದು! ಅದು ನಾವು ಹೋಗುವ flight ಮೇಲೆ depend ಆಗಿದೆ Laughing out loud
-ಒಂದು ಕೆಟ್ಟ ಜೋಕು

=======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾವೇ ಹೊಣೆ
  • ಮುಸ್ಸಂಜೆ.
  • ನಾವು ನಗುವ ಹಾಗೆ.
  • ತಂದೆ ತಾಯಿ ಮತ್ತು ಮಕ್ಕಳು
  • ನನ್ನ ಜೀವನ-ಚೇತನ
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕೊನೆಗೂ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು!
  • ಓದಿದ್ದು ಕೇಳಿದ್ದು ನೋಡಿದ್ದು-2
  • ನೀನು ಯಾರೆ
  • ಚೈನಾ ೧೦೦ ನಾವು ೦
  • ಹರುಷ ತಂದ ಆರು ದಿನಗಳು (ನಮ್ಮೂರೇ ನನಗೆ ಮೇಲು| ಈ ಊರಿಗೆ ಕರೆದು ತಂದಿರುವುದು ಹಣದ ಗೀಳು|)
  • ಆರದ ದೀಪ
  • ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
  • ಈಗ "ನನ್ನ ವಯಸ್ಸೆಷ್ಟು?" ಹೇಳಿ
  • ಹುಡುಗಿಯಿಂದ ಆಯ್ತು
  • ಸುಭಾಷಿತ: ಐದು ಮರಗಳ ಸ್ವರ್ಗ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 8:29am
  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 8:12am
  • mahesha
    ಉ: ನೀನು ಯಾರೆ
    August 29, 2008 - 8:08am
  • mahesha
    ಉ: ಚೈನಾ ೧೦೦ ನಾವು ೦
    August 29, 2008 - 8:04am
  • amg
    ಉ: "ಈಗ" ಅಪ್ಪ ಎಲ್ಲಿದ್ದಾನೆ?!
    August 29, 2008 - 7:55am
  • mahesha
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 7:35am
  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 7:32am
  • mahesha
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 7:31am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:30am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:29am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 102 ಅತಿಥಿಗಳು ಆನ್ಲೈನ್ ಇರುವರು.


ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator