ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

Rohit ರವರ ಬ್ಲಾಗ್

ಕನ್ನಡ ಗಣಕ ಪ್ರಪಂಚವೆಂಬ ಈಜುಗೊಳ

ಈ ನನ್ನ ಬರಹ, ಬೆಳಕು ಕಂಡರೆ, ಅದು ಬ್ಲಾಗ್ ರೂಪದಲ್ಲೇ ಇರಬೇಕು. ಸ್ವಾನುಭವಗಳಿಗೂ, ಸ್ವಾನಿಸಿಕೆಗಳಿಗೂ ಬ್ಲಾಗೇ ಉತ್ತಮವಲ್ಲವೇ.
ಸಾಕಷ್ಟು ವಿಷಯಗಳನ್ನು ಹೇಳೋಣವೆಂದಿರುಕೊಂಡಿರುವುದರಿಂದ, ವಿಚಾರಗಳು ಕಲಸುಮೇಲೋಗರವಾಗುವ ಸಾಧ್ಯತೆಯಿದೆ. ನಾನಂತೂ ವೃತ್ತಿಪರ ಬರಹಗಾರನಲ್ಲ.  ಮುಂದೆ ಓದಿ »

ಮತ್ತೊಂದು ಬ್ಲಾಗ್

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಕನ್ನಡ ಬ್ಲಾಗಿಗರ ಸಮಾವೇಶಕ್ಕೆ ಹೋಗಿ ಬಂದ ನಂತರ ಒಂದು ಕನ್ನಡ ಬ್ಲಾಗ್ ಶುರು ಮಾಡಿ ಅದರಲ್ಲಿ ಅಂತರ್ಜಾಲದಲ್ಲಿರೋ ಎಲ್ಲ ಕನ್ನಡ ಬ್ಲಾಗುಗಳನ್ನು ಪಟ್ಟಿ ಮಾಡಿ ಹಾಕಬೇಕೆಂಬ ಆಸೆ ಮೂಡಿತು.  ಮುಂದೆ ಓದಿ »

ಶನಿವಾರವಾಡದ ಸುಂದರ ಸಂಜೆ

pkb2.jpg

ಓರ್ಕುಟ್.ಕಾಮ್ ಅಂದ್ರೆ ಅಂತರ್ಜಾಲದಲ್ಲಿ, ಕಾಲಹರಣಕ್ಕೆ ಒಂದು ಒಳ್ಳೇ ತಾಣ ಅಂತ ಸಾಕಷ್ಟು ಕುಖ್ಯಾತಿ ಪಡೆದಿದೆ. ಈ ಅಂತರ್ಜಾಲ ತಾಣದಲ್ಲಿ, ಅಸ್ತಿತ್ವದಲ್ಲಿರುವ ಹಲವು ಲಕ್ಷಗಟ್ಟಲೇ ಸಮುದಾಯಗಳಲ್ಲಿ 'ಪುಣೆ ಕನ್ನಡಿಗರ ಬಳಗ'ವೂ ಒಂದು. ಪುಣೆಯಲ್ಲಿ ತಂತ್ರಾಂಶ ತಜ್ಞರಾಗಿ ಕೆಲಸ ಮಾಡುತ್ತಿರುವ, ನರಸಿಂಹ ಅವರಿಂದ ಪ್ರಾರಂಭಿಸಲ್ಪಟ್ಟಿದ್ದು ಈ ಸಮುದಾಯ.  ಮುಂದೆ ಓದಿ »

ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ

ಕನ್ನಡಸಾಹಿತ್ಯ.ಕಾಂ ಗಣಕ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಸಗತಿ(ಸ್ಥಳೀಯ) ಭಾಷೆಗಳ ಪರಿಸರ ನಿರ್ಮಾಣಕ್ಕಾಗಿ, ಕನ್ನಡನಾಡಿನ ಎಲ್ಲ ಶಾಲೆಗಳಲ್ಲಿನ ಗಣಕಗಳಲ್ಲಿ, ಮಾರಾಟವಾಗುವ ಗಣಕಗಳಲ್ಲಿ ಹಾಗೂ ಎಲ್ಲ ಸೈಬರ್‍ ಕೆಫೆಗಳಲ್ಲಿ, ಕನ್ನಡದ ಉಚಿತ ತಂತ್ರಾಂಶಗಳಾದ 'ಬರಹ' ಹಾಗೂ 'ನುಡಿ' ಗಳನ್ನು ಕಡ್ಡಾಯವಾಗಿ ಅನುಸ್ಥಾಪಿಸಲು ಆದೇಶ ಹೊರಡಿಸುವಂತೆ, ರಾಜ್ಯ ಸರ್ಕಾರಕ್ಕೆ ಸಲ್ಲಿಸಲುದ್ದೇಶಿಸಿರುವ ಮನವಿ ಪತ್ರಕ್ಕೆ, ಈಗಾಗಲೇ, ನಾಡಿನ ವಿವಿಧ ಕ್ಷೇತ್ರಗಳ ಖ್ಯಾತನಾಮರು, ವಿದ್ಯಾರ್ಥಿಗಳು, ತಂತ್ರಾಂಶ ತಜ್ಞರು ಹಾಗೂ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ದೊರೆತಿದೆ.  ಮುಂದೆ ಓದಿ »

Syndicate content