ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › Rohit ರವರ ಬ್ಲಾಗ್

ಆಲೂರು ವೆಂಕಟರಾಯರು - ೧೨೬ನೇ ಜನ್ಮ ದಿನ

July 12, 2006 - 7:51pm — Rohit

 

ವಿಜಯ ಕರ್ನಾಟಕದ ದಿನ ವಿಶೇಷ ಗಮನಿಸುತ್ತಿದ್ದಾಗ ಮೇಲಿನ ವಿಚಾರ ಅರಿವಿಗೆ ಬಂತು. ೧೮೮೦ರಲ್ಲಿ ಈ ದಿನ ವಿಜಾಪುರದಲ್ಲಿ 'ಕರ್ನಾಟಕ ಕುಲಪುರೋಹಿತ' ಆಲೂರು ವೆಂಕಟರಾಯರ ಜನನವಾಗಿತ್ತು.

ಅಂತರ್ಜಾಲದಲ್ಲಿ ಅವರ ಚಿತ್ರ ಸಿಕ್ಕೀತೆ ಎಂದು ತಡಕಾಡಿದಾಗ ಈ ಲಿಂಕ್ ಸಿಕ್ಕಿತು.

ಮರಾಠಿ, ಉರ್ದು, ಅಂಗ್ರೇಜಿಗಳ ಹೊಡೆತಕ್ಕೆ ಉತ್ತರ ಕರ್ನಾಟಕದಲ್ಲಿ ಕನ್ನಡ ತತ್ತರಿಸಿಹೋಗಿದ್ದ ಕಾಲಕ್ಕೆ ಕನ್ನಡಪರ ಚಿಂತನದ ಜ್ಯೋತಿ ಹಚ್ಚಿ ತನ್ಮೂಲಕ ಕರ್ನಾಟಕದ ಏಕೀಕರಣಕ್ಕೆ ಕಾರಣೀಭೂತರಾದವರಲ್ಲಿ ಅಗ್ರಗಣ್ಯರು. 'ಕರ್ನಾಟಕ ಗತ ವೈಭವ' ದಂತಹ ಕೃತಿಗಳನ್ನು ಕೊಟ್ಟು, ವಿಸ್ಮೃತಿಗೆ ಸರಿದಿದ್ದ ಕನ್ನಡದ ಪರಂಪರೆಯ ನೆನಪುಮಾಡಿಕೊಟ್ಟವರು. ಕನ್ನಡಿಗರೆಲ್ಲರೂ ತಂಪುಹೊತ್ತಿನಲ್ಲಿ ನೆನೆಯಬೇಕಾದಂತಹ ಮಹನೀಯರು.

~.~
  • Rohit ರವರ ಬ್ಲಾಗ್
  • Login or register to post comments
  • 883 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ....
  • ಓದಿದ್ದು ಕೇಳಿದ್ದು ನೋಡಿದ್ದು-34 ಬ್ರೂನೈನಲ್ಲಿ ಹಿಂದಿ ಚಿತ್ರಗಳೇಕೆ ಜನಪ್ರಿಯ?
  • ಓದಿದ್ದು ಕೇಳಿದ್ದು ನೋಡಿದ್ದು-35 ಸಿಯೋಲಿನಲ್ಲಿ ಸಸ್ಯಾಹಾರ ಸಿಗುತ್ತಾ?
  • IIScಯ ಡಿಜಿಟಲ್ ಲೈಬ್ರರಿ ಅಫ್ ಇಂಡಿಯ ಆವೃತ್ತಿ
  • ಓದಿದ್ದು ಕೇಳಿದ್ದು ನೋಡಿದ್ದು-32 ಕುಬೇರರು ತಿನ್ನೋದು ಬೇರುನಾರು!
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 105 ಅತಿಥಿಗಳು ಆನ್ಲೈನ್ ಇರುವರು.


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator