Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ರಾಜ ಮುದ್ದು ರಾಜ

May 10, 2008 - 11:24am — roopablrao

ನನ್ನ ಬಹುದಿನದ ಕನಸು ಇಂದು ನನಸಾಗುವುದರಲ್ಲಿತ್ತು.

ಎಷ್ಟೊ ದಿನದಿಂದ ರಾಜನ ಬಗ್ಗೆ ಕನಸು ಕಂಡಿದ್ದೆ. ಅವನ ಉದ್ದಾದ ಕೂದಲು ಅವನ ಕಣ್ಣು , ಎಲ್ಲಾ ನನ್ನ ಸೆಳೆದಿತ್ತು.

ಅವನ ಮನೆಗೆ ನಾನು ಹೋದಂತೆ , ಅವನನ್ನು ಮುದ್ದಾಡಿದಂತೆ, ನನ್ನ ಮಡಿಲಲಿ ಅವನು ಮಗುವಾದಂತೆ.
ನನ್ನನ್ನು ನೋಡಿದರೆ ಅವನಿಗೂ ಬಹಳ ಇಷ್ಟವಿತ್ತೇನೊ ನಾನು ಅವನ ಮನೆ ಮುಂದೆ ಹೋದಾಗಲೆಲ್ಲಾ ಕಿಟಕಿಯಿಂದ ಲುಕ್ ಕೊಡ್ ತ್ತಿದ್ದ. ಕಣ್ನಲ್ಲಿ ಪ್ರೀತಿ ತೋರಿಸುತ್ತಿದ್ದ

ಆದರೆ ನಮ್ಮ ಮನೆಯಲ್ಲಿದ್ದಾನಲ್ಲ ಶಿವು ಅವನಿಗೆ ನಮ್ಮ ಪ್ರೀತಿಯ ಬಗ್ಗೆ ಮತ್ಸರ . ನಾನು ರಾಜನ ಬಗ್ಗೆ ಹೇಳಿದಾಗಲೆಲ್ಲಾ ಕೋಪಿಸಿಕೊಂಡು ರಾಜನ ಮೇಲೆ ಜಗಳಕ್ಕೆ ಹೋಗ್ತಿದ್ದ.

ಅಮ್ಮನಿಗೂ ಅವನನ್ನು ನೋಡಿದರೆ ಆಗುತ್ತಿರಲಿಲ್ಲ ಯಾವಜಾತೀನೊ ನೀನು ಅವನ ಹತ್ತಿರ ಹೋಗಬೇಡ ಅಂತ ಹೇಳುತ್ತಿದ್ದರು

ಇವತ್ತು ಅಮ್ಮ ಎಲ್ಲರೂ ಎಲ್ಲೋ ಹೊರಗಡೆ ಹೋಗಿದ್ದಾರೆ. ಶಿವು ಪಕ್ಕದ ರೂಮಿನಲ್ಲಿ ಮಲಗಿದ್ದ . ಮೆಲ್ಲನೆ ರೂಮಿನ ಬಾಗಿಲು ಹಾಕಿಕೊಂಡು ಹೊರಗೆ ಬಂದೆ .

ರಾಜ ಪಕ್ಕದ (ಅವನ ) ಮನೆಯ ಹೊರಗಡೆ ಕುಳಿತಿದ್ದ ಅಬ್ಬ ಏನು ಠೀವಿಯಿಂದ ಕುಳಿತಿದ್ದ, ಅವನ ಗಂಭೀರತೆ ಕಂಡು ಮನಸು ತುಂಬಿ ಬಂತು. ಅವನನ್ನು ಸನ್ನೆ ಮಾಡಿ ಕರೆದೆ. ಅವನು ಬರುವುದಿಲ್ಲ ಎನ್ನುವಂತ್ತೆ ಮೂತಿ ಆ ಕಡೆ ತಿರುಗಿಸಿದ .

ನನಗೆ ಗೊತ್ತು ಅವನನ್ನು ಹ್ಯಾಗೆ ಸೆಳೆಯಬೇಕೆಂದು . -------------------------------

ನಂತರ ನಮ್ಮ ಮನೆಗೆ ಬಂದ . ಮನೆಯಲ್ಲಿ ಯಾರೂ ಇರಲಿಲ್ಲ ನನ್ನ ಪ್ರೀತಿಯನ್ನು ಅವನಿಗೆ ತೋರ್ಪಡಿಸಿದೆ. ಅವನೂ ಅಷ್ಟೆ ನನ್ನ ಮಡಿಲ ಮೇಲೆ ಬಂದು ಮಲಗಿದ ನನಗೆ ಮುತ್ತು ಕೊಟ್ಟ . ನಂತರ ಅವನಿಗಾಗೆ ಇಟ್ಟಿದ್ದ ಚಪಾತಿಯನ್ನು ಕೊಟ್ಟೆ .

ನಾನು ಮಾತಾಡುತಿದ್ದ ಶಬ್ದ ಕೇಳಿದ ತಕ್ಷಣ ಅಲ್ಸೇಶಿಯನ ಜಾತಿಯ ಶಿವು ರೂಮಿನ ಒಳಗಿನಿಂದಲೇ ಗುರ್ ಗುರ್ ಎಂದ

ರಾಜನಿಗೆ ಕೋಪ ಬಂತೇನೊ ಬೌ ಬೌ ಎಂದು ಬೊಗಳಿ ಕೂಡಲೆ ಅವನ ಮನೆ ಸೇರಿಕೊಂಡ .

Ornamental seperator
  • roopablrao ರವರ ಬ್ಲಾಗ್
  • Login or register to post comments
  • 176 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ಕಂದ
  • O L Nagabhushanaswami and Yeats
  • ಝೆನ ಕಥೆ ೩೬: ಛತ್ರ
  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ
  • ಹೊಸ ಅಂಗಿ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಘೃತಮುಮಂ ತೈಲಮುಮಂ
  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:53pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator