Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ಅಮ್ಮನ ದಿನ

May 12, 2008 - 2:42pm — roopablrao

ನೆನ್ನೆ ಪೇಪರ ಓದಲಿಲ್ಲ. ಗಡಿಬಿಡಿಯಲ್ಲಿ ನೆನಪೂ ಬರಲಿಲ್ಲ
ಆದರೂ ಯಾವುದೋ ಕೆಲಸದ ಮೇಲೆ ಜಯನಗರಕ್ಕೆ ಹೋಗಿ ಬರುವಾಗ ಅಮ್ಮನ ಮನೆಗೆ ಹೋಗಬೇಕಾಗಿ ಬಂತು.

ಸಮಯ ಅನ್ನುವುದು ಬಹಳ ಕಟುಕ ಒಂದು ಘಂಟೆ ಒಂದು ನಿಮಿಷದಂತೆ ಮುಗಿದುಹೋಗಿತ್ತು

"ಅಮ್ಮ ನಾವು ಹೋಗ್ಬೇಕು ಬೇರೆ ಕೆಲಸ ಇದೆ" ಅಂದೆ

ಅಮ್ಮ "ಸರಿ " ಅಂತ ಆಕಡೆ ತಿರುಗಿಕೊಂಡೇ ಹೇಳಿದಳು

ಯಾಕಮ್ಮ ಈ ಕಡೆ ತಿರುಗಿ ನೋಡು ಅಂತ ಅವಳನ್ನು ಎಳೆದುಕೊಂಡರೆ ಅವಳ ಕಣ್ಣಲ್ಲಿ ಧಾರಾಕಾರ ನೀರು.

ನನಗೆ ದಿಗ್ಭ್ರಮೆ

"ಯಾಕಮ್ಮ ಅಳ್ತಿದೀಯಾ. ಏನಾಯಿತು." ಅಂತ ಕೇಳಿದೆ

ಮಾತಿಲ್ಲ ಕತೆ ಇಲ್ಲ ಬರೀ ಅಳು

"ಕೊನೆಗೆ ಗಂಡು ಮಕ್ಕಳಾಗಲಿ ಹೆಣ್ಣು ಮಕ್ಕಳ್ಖಾಗಲಿ ಅವರವರ ಸಂಸಾರ ಬಂದ ಮೇಲೆ ಎಲ್ಲಾ ಮರೀತಾರೆ" ಅಂದಾಗ ನೆನಪಿಸಿಕೊಂಡೆ ಇವತ್ತು ಅಮ್ಮನ್ ಬರ್ತ್ ಡೆ ಅಲ್ಲ ಮತ್ತೆ .

ಅಷ್ಟ್ರಲ್ಲಿ ನನ್ನ ಅಕ್ಕ ಬಂದು ಪೇಪರ್ ತೋರಿಸಿದಳು

ಇವತ್ತು ಮದರ್ಸ್ ಡೆ

ನಾನು ಕಾಲೇಜಿನಲ್ಲಿದ್ದಾಗಿನಿಂದಲೂ ಅಮ್ಮನ ದಿನಕ್ಕೆ ಮರೀದಲೆ ಉಡುಗೊರೆ ಕೊಡ್ತಿದ್ದೆ . ನಂತರ ಕೆಲಸಕ್ಕೆ ಸೇರಿದ ಮೇಲೆ ಅವಳನ್ನು ಹೊರಗಡೆ ಕರೆದುಕೊಂಡು ಹೋಗ್ತಿದ್ದೆ. ಅವತ್ತು ಅಡಿಗೆಗೆ ರಜಾ . ಮದುವೆಯಾದ ಮೇಲೂ ಮೊದಲೆರೆಡು ವರ್ಷ ಮರೆತಿರಲಿಲ್ಲ .

ಆದರೆ ಇಂದು ಮೂರನೆ ವರ್ಷ ಮರೆತಿದ್ದೆ

ಹೌದು ನಮ್ಮ ಹಾಳು ಕೆಲಸದ ಗಡಿಬಿಡಿ ಅದನ್ನು ನೆನಪಿಸಿಕೊಳ್ಳಲೂ ಬಿಡಲಿಲ್ಲ.

ಈಗ ತಿಳಿದರೂ ಏನೂ ಮಾಡುವಂತಿರಲಿಲ್ಲ . ಏಕೆಂದರೆ ಅಪಾಯಿಂಟ್‌ಮೆಂಟ್ ಆಗಲೆ ಬುಕ್ ಆಗಿತ್ತು

ಅಮ್ಮನಿಗೆ ಏನಾದರೂ ಕೊಡಿಸುವಂತೆ ಅಕ್ಕನಿಗೆ ಹೇಳಿ ಮುಂದಿನ ವಾರ ಎಲ್ಲಾದರೂ ಹೋಗೋಣ ಎಂದು ಅಮ್ಮನಿಗೆ ಸಮಾಧಾನ ಮಾಡಿ ಬಂದರೂ ನನಗೆ ಸಮಾಧಾನವಿರಲಿಲ್ಲ

ಆದರೂ ರಜಾವಿದ್ದರೂ ಬಿಡುವಿಲ್ಲದ ಈ ದುಡಿತ , ಹೆಸರು , ಹಣ ಮಾಡುವ ತುಡಿತವಿರುವ ತನಕ ಇಂತಹದಕ್ಕೆ ರಾಜಿಯಾಗಲೇಬೇಕು ಅಂತ ಇವರಿಂದ ಅನ್ನಿಸಿಕೊಂಡು ಸುಮ್ಮನಾದೆ

Ornamental seperator
  • roopablrao ರವರ ಬ್ಲಾಗ್
  • Login or register to post comments
  • 178 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೪)
  • ಇದೇಕೆ ಹೀಗೆ?
  • ಅಮ್ಮ.
  • ಸರ್ಪ್ರೈಸ್
  • ಮಾ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:19pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 6:58pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 3 ಅತಿಥಿಗಳು ಆನ್ಲೈನ್ ಇರುವರು.

ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator