Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ಮುಂಗಾರು ಮಳೆ v/s ಚಿಗುರಿದ ಕನಸು

March 21, 2008 - 11:55am — roopablrao

ನನ್ನನ್ನು ಬಹಳ ದಿನದಿಂದ ಕಾಡುತಿರುವ ಪ್ರಶ್ನೆ ಇದು

ಒಂದು ಕನ್ನಡ ಚಿತ್ರ ಸೊಗಸಾದ ಚಿತ್ರ  

ಚಿಗುರಿದ ಕನಸು

ಶಿವರಾಮ ಕಾರಂತರ ಕಾದಂಬರಿ ಆಧಾರಿತ ಚಿತ್ರ ಅದು

ಶಿವರಾಜ್ ಕುಮಾರ್ ರವರ್ ಅಭಿನಯದಲ್ಲಿ ಅತ್ಯುತ್ತಮವಾಗಿ ಮೂಡಿ ಬಂದಿದೆ. ನಾನು ಆಗ ಆ ಚಿತ್ರವನ್ನು ಎರೆಡು ಸಲ ನೋಡಿದ್ದೆ.

ನಂತರ ಆ ಚಿತ್ರ ಟಿ.ವಿಯಲ್ಲಿ ಸುಮಾರು ಬಾರಿ ಪ್ರಸಾರವಾಗಿದೆ.

ಹೊರರಾಜ್ಯದ ಯುವಕನೊಬ್ಬನ ಮೂಲ ನಮ್ಮ ಕರ್ನಾಟಕದ ಬಂಗಾಡಿ ಎಂಬ ಊರಿನದಾಗಿದ್ದು , ಅದನ್ನು ಹುಡುಕಿಕೊಂಡು ಬರುವ ಆತ ತನ್ನ ಊರನ್ನು ಅಭಿವೃದ್ದಿಗೊಳಿಸಲು ಪಡುವ ಕಷ್ಟ . ಅದನ್ನು ವಿಫಲ ವಾಗಿಸಲು ಅದೇ ಊರಿನ ಮುಖಂಡನೊಬ್ಬ  ಮಾಡುವ ಸಂಚು ಅದನ್ನು ಮೆಟ್ಟಿ ನಿಲ್ಲುವ ನಾಯಕ

ಇವುಗಳ ಮಧ್ಯೆ ಕಣ್ ತಣಿಸುವ ನಿಸರ್ಗ ಚೆಲುವು. ಹಳ್ಳಿಯವರ ಮುಗ್ಧತೆ ನಾಯಕನ ಅಜ್ಜಿಯ ಅಚ್ಚರಿ. ಇವುಗಳನ್ನೆಲ್ಲ ಬಹಳ ಚೆನ್ನಾಗಿ ನಿರೂಪಿಸಿದ್ದಾರೆ. (ನಿರ್ದೇಶಕರು ಗೊತ್ತಿಲ್ಲ)

ಅದಕ್ಕೆ ಪ್ರಶಸ್ತಿ ಒಂದು ಬಿಟ್ಟರೆ ಬೇರೆ ಯಾವದೇ ಪ್ರಚಾರ ಸಿಗಲಿಲ್ಲ.

ನನ್ನ ಪ್ರಶ್ನೆ ಏನೆಂದರೆ ಮುಂಗಾರು ಮಳೆ ಯಂತಹ  ಚಿತ್ರವನ್ನು ಪೋಷಿಸಿದ ಪ್ರೇಕ್ಷಕರು ಚಿಗುರಿದ ಕನಸನ್ನು ಏಕೆ ಒಪ್ಪಲಿಲ್ಲ?

ಕತೆಯಲ್ಲಾಗಲಿ, ನಿರೂಪಣೆ ಯಲ್ಲಾಗಲಿ ಚಿಗುರಿದ ಕನಸು ಮುಂಗಾರು ಮಳೆಗೆ ಕಡಿಮೆ ಇಲ್ಲ. ಆದರೂ ನಮ್ಮ ಜನರಿಂದ ಅದಕ್ಕೆ ಮಣೆ ಸಿಗಲಿಲ್ಲ

ಅಥವ ಪ್ರೇಮ ಕತೆಗಳು , ಮಚ್ಹು ಲಾಂಗ್ ಚಿತ್ರಗಳೆ ನಮ್ಮವರಿಗೆ ಬೇಕೇನೋ  ಗೊತ್ತಿಲ್ಲ

  • ಸಿನಿಮಾ
Ornamental seperator
  • roopablrao ರವರ ಬ್ಲಾಗ್
  • Login or register to post comments
  • 293 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 21, 2008 - 1:36pm — hpn

ಉ: ಮುಂಗಾರು ಮಳೆ v/s ಚಿಗುರಿದ ಕನಸು

hpn's picture

"ಚಿಗುರಿದ ಕನಸು" ಚಿತ್ರದ ನಿರ್ದೇಶನ ಟಿ ಎಸ್ ನಾಗಾಭರಣರದ್ದು.
ಹಿಂದಿಯ 'ಸ್ವದೇಸ್' ಕೂಡ ಹೆಚ್ಚು ಕಡಿಮೆ ಇದೇ ಕಥೆಯನ್ನು ಆಧರಿಸಿ ಬಂದದ್ದು.

ಸಿನಿಮಾ ಓಡಲಿಲ್ಲ ಅಂದರೆ ಪ್ರೇಕ್ಷಕರು ಒಪ್ಪಲಿಲ್ಲ ಎಂದಲ್ಲ. ಹಲವು ಕಾರಣಗಳಿರಬಹುದು. ಸಿನಿಮಾ ಡಿಸ್ಟ್ರಿಬ್ಯೂಶನ್, ಪಬ್ಲಿಸಿಟಿ, ರಿಲೀಸ್ ಆದ ಸಮಯ (ಅದಕ್ಕೆ ಹೊಂದಿದ ಪ್ರೇಕ್ಷಕರಿಗೆ ಹೊಂದುವ ಸಮಯಕ್ಕೆ ಬಂತೋ ಇಲ್ಲವೋ ಎಂಬುದು). ಇತ್ತೀಚೆಗೆ ಮಲ್ಟಿಪ್ಲೆಕ್ಸುಗಳಿರುವುದರಿಂದ ಇಂತಹ ಸಿನಿಮಾಗಳನ್ನು ಮತ್ತೆ ರಿಲೀಸ್ ಮಾಡಬಹುದು ಅನ್ಸತ್ತೆ ("ಆ ದಿನಗಳು" ಚಿತ್ರದ ನಿರ್ದೇಶಕರ ಯೂ ಟ್ಯೂಬ್ ಪುಟಕ್ಕೆ ಒಂದು ಸಂದೇಶ ಕಳುಹಿಸಿದಾಗ ಅವರೂ ಇತ್ತೀಚೆಗೆ "ಮತ್ತೊಮ್ಮೆ ಸ್ಕ್ರೀನ್ ಮಾಡಬೇಕು" ಎಂದೇ ಬರೆದಿದ್ದರು. "ಆ ದಿನಗಳು" ಚಿತ್ರ ಈಗ ದೆಹಲಿಯಲ್ಲಿ ಕೂಡ ಸ್ಕ್ರೀನ್ ಆಗುತ್ತಿದೆ ಎಂಬ ಬಗ್ಗೆ ಪತ್ರಿಕೆಗಳಲ್ಲಿ ಇತ್ತೀಚೆಗೆ ತಾನೆ ವರದಿಗಳು ಬಂದಿದ್ದವು. ಒಳ್ಳೆಯ ಚಿತ್ರ ಯಾವ ಭಾಷೆಯಲ್ಲಾದರೂ ಇರಲಿ, ಅದನ್ನು ಜನ ನೋಡುತ್ತಾರೆ).
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • Email this ಪ್ರತಿಕ್ರಿಯೆ
March 23, 2008 - 11:25pm — uniquesupri

ಉ: ಮುಂಗಾರು ಮಳೆ v/s ಚಿಗುರಿದ ಕನಸು

uniquesupri's picture

ನಮ್ಮಲ್ಲಿ ಕಮರ್ಷಿಯಲ್, ಕಲಾತ್ಮಕ ಚತ್ರಗಳೆಂಬ ಎಡು ವರ್ಗವನ್ನು ನಿರ್ದೇಶಕ, ನಿರ್ಮಾಪಕರುಗಳೇ ಸೃಷ್ಠಿಸಿಕೊಂಡಿರುವುದರಿಂದ ಒಳ್ಳೆಯ ಅಭಿರುಚಿಯ ಜನರನ್ನು ಒಳ್ಳೆಯ ಅಭಿರುಚಿಯ ಚಿತ್ರಗಳು ತಲುಪುತ್ತಿಲ್ಲ.
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಂಗಾರು ಮಳೆ
  • 2006-2007 ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿಗಳು ಪ್ರಕಟ!!!!
  • ಕನ್ನಡದ ಕಂಪು
  • ನೀಲೇ ಗಗನ್ ಕೇ ತಲೇ ಶುಭ ಕೋರಿದೆ ಕೋಗಿಲೆ!
  • ಪುಣೆಯಲ್ಲಿ ’ಮುಂಗಾರು ಮಳೆ’ ಚಿತ್ರ ಬಿಡುಗಡೆ - 11, ಜುಲೈ, 2007ರಿಂದ ಈ-ಸ್ಕ್ವೇರ್ ನಲ್ಲಿ ರಾತ್ರಿ 8.50ಕ್ಕೆ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator