Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ಇದೇಕೆ ಹೀಗೆ?

December 31, 2007 - 10:06am — roopablrao

ಆಗ ನನ್ನ ೧೦ನೇ ತರಗತಿ ಒಮ್ಮೆ ಕವನ ವಾಚನ ಸ್ಪರ್ಧೆ (ಸಿದ್ದಯ್ಯ ಪುರಾಣಿಕರವರ ಸ್ಮರಣಾರ್ಥವಿರಬೇಕು) ಮತ್ತೊಬ್ಬ ಹುಡುಗಿ (ನಾವಿಬ್ಬರೇ ಹುಡುಗಿಯರು) ಒಂದು ಕವನ ಓದಿದಳು. ಹೆಂಗಸರ ಆದ್ಯತೆಗಳು ಹೇಗೆ ಬದಲಾಗುತ್ತವೆ ಎಂಬುದರ ಬಗ್ಗೆ . ಆಗ ಅದರ ಅರ್ಥ ನನಗೆ ಅಷ್ಟು ನನಗೆ ಆಗಲಿಲ್ಲ .
ಈಗ ಬೆಳೆದಂತೆಲ್ಲ ಅದರ ಅರ್ಥ ಅರಿವಾಗುತ್ತಿದೆ. ಅದರ ಸಾರಾಂಶ ನನ್ನ ಬದುಕಿಗೆ( ಪ್ರೊಬಾಬಲಿ ಎಲ್ಲ ಹುಡುಗಿಯರ ಬದುಕಿಗೆ) ತುಂಬ ಹತ್ತಿರವಾಗಿದೆ.
ಓದುವಾಗ ನನ್ನ ಗುರಿ ಓದಬೇಕು ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅವಳನ್ನು ಬಿಟ್ಟು ಒಂದು ನಿಮಿಷ ಕಾಲ ಇರಲಾಗುತ್ತಿರಲಿಲ್ಲ. ಅವಳಿಲ್ಲದೆ ಪ್ರಪಂಚವೇ ಶೂನ್ಯ ಎನಿಸುತಿತ್ತು.
ನಂತರ ಬಂತು ಪ್ರೊಫೆಶ್‌ನಲ್ ಲೈಫ್.
ಗಮನವೆಲ್ಲಾ ಕೆಲಸ ಹಾಗು ಗುರಿಯೆಡೆಗೆ ಇತ್ತು .

ಮದುವೆಯ ದಿನ ಬಂತು.
ಅಮ್ಮನನ್ನು ಬಿಟ್ತು ಇರುವುದು ಹೇಗೆ.
ಅಂದು ನಾನು ಅತ್ತಿದ್ದನ್ನು ನೋಡಿದ್ದನ್ನು ನೋಡಿ ಮದುವೆ ನನಗೆ ಇಷ್ಟವಿಲ್ಲವೇನೋ ಅಂದುಕೊಂಡವರು ಬಹಳ
ಹನಿಮೂನಗೆಂದು ಹೋದ ೨ ದಿನಕ್ಕೆ ವಾಪಸ್ ಅಮ್ಮನ ಮನೆಗೆ.
ಮೊದಲ ಚಿತ್ರ (ಜೋಕ್‌ ಫಾಲ್ಸ್) ಕ್ಕೆ ಹೋಗಿ ಅಮ್ಮನಿನ್ನು ನೆನೆಸಿಕೊಂಡು ಅರ್ಧ ಘಂಟೆಗೆ ಎದ್ದು ಬಂದಿದ್ದೆವು.
ಹೀಗಿದ್ದ ನಾನು ನಂತರ------------------------------------
ಮದುವೆಯಾದ ೩ ತಿಂಗಳಿಗೆ ಬಂತು ಆಷಾಡ . ತವರಿಗೆ ಹೋಗಬೇಕಿತ್ಥು. ಅಂದು ಮತ್ತೆ ಅತ್ತೆ . ಆದರೆ ಅಮ್ಮನಿಗಾಗಿ ಅಲ್ಲ . ನನ್ನವರನ್ನು ಬಿಟ್ಟು ಹೊಗಬೇಕಲ್ಲ ಎಂದು. ಆಷ್ಟರಲ್ಲಾಗಲೇ ನನ್ನ ಪ್ರಿಯಾರಿಟಿ ಬದಲಾಗಿತ್ತು.

------------ಈಗ ನನ್ನ ಮಗಳು ಎರೆಡು ವರ್ಷ
ಈಗ ನಾನು ಅಮ್ಮನನ್ನು ಬಿಟ್ಟು ಇರಬಲ್ಲ್ಲೆ . ನನ್ನವರನ್ನು ಬಿಟ್ಟು ಇರಬಲ್ಲೆ.
ಆದರೆ ನನ್ನ ಮಗಳನ್ನು ----------------- ಇಲ್ಲ ಸಾಧ್ಯವೇ ಇಲ್ಲ . ಅವಳೇ ನನ್ನ ಸರ್ವಸ್ವ. ಅವಳನ್ನು ಖುಶಿಯಾಗಿಡಬೇಕು. ನನ್ನ ಜೀವನದ ಮಹತ್ತರ ಗುರಿ ಈಗ ಅವಳೇ
ಈಗ ನನ್ನ ಪ್ರಯಾರಿಟಿ ಬದಲಾಗಿದೆ.
ಇದೇಕೆ ಹೀಗೆ?

  • ಹೀಗೆ ಸುಮ್ಮನೇ!!!!!.
Ornamental seperator
  • roopablrao ರವರ ಬ್ಲಾಗ್
  • Login or register to post comments
  • 348 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 31, 2007 - 2:10pm — csomsekraiah

ಉ: ಇದೇಕೆ ಹೀಗೆ?

csomsekraiah's picture

ರೂಪಾ ಅವರೆ ನೀವು ಚನ್ನಾಗಿ ಬರಯಬಲ್ಲಿರಿ, ಹೀಗೆಯೇ ಮುಂದುವರಿಸಿ .

  • Login or register to post comments
  • link
  • Email this ಪ್ರತಿಕ್ರಿಯೆ
December 31, 2007 - 2:14pm — roopablrao

ಉ: ಇದೇಕೆ ಹೀಗೆ?

roopablrao's picture

ಧನ್ಯವಾದಗಳು ಸೋಮಶೇಕರವರಿಗೆ

  • Login or register to post comments
  • link
  • Email this ಪ್ರತಿಕ್ರಿಯೆ
December 31, 2007 - 4:06pm — ಗಣೇಶ

ಉ: ಇದೇಕೆ ಹೀಗೆ?

ಗಣೇಶ's picture

ಅದಕ್ಕೇ ಹೇಳುವುದು ಹೆಣ್ಣು great.
ನನ್ನಾಕೆಯೂ ಮದುವೆಯ ನಂತರ ನನ್ನೊಡನೆ ಹೊರಡುವಾಗ ಅತ್ತಿದ್ದೇ ಅತ್ತಿದ್ದು.ಅವಳ ಅಮ್ಮ ಬಂದು ಮುದ್ದು ಮಾಡಿದಾಗ ಗೊತ್ತಾಯಿತು ಕಾರಣ-ಹೊಸ ಚಪ್ಪಲಿ.ತೋಟವಿಡೀ ಹುಡುಕಿ ಚಪ್ಪಲಿ ತಂದ ಮೇಲೆ ಅಳು ನಿಂತಿತು. Smiling

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಮ್ಮನ ದಿನ
  • ನಿದ್ದೆಯಿಂದ ಆದ ನನ್ನ ಅನುಭವಗಳು
  • ಹೊಸ ವರ್ಷಕ್ಕೆ ನನ್ನ ರಿಸಲ್ಯೂಷನ್
  • ಎರೆಡು ಪತ್ರಗಳು
  • ತಾಯಿಯೇ ದೇವರು..
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator