ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › santoshbhatta ರವರ ಬ್ಲಾಗ್

ಪ್ರಜಾಪ್ರಭುತ್ವ

June 22, 2007 - 1:48pm — santoshbhatta

ಜನರಿಂದ ಜನರಿಗಾಗಿ
ಜನರದ್ದೇ ಈ ಸರಕಾರ,
ಇದಕಿಲ್ಲ ಕಿವಿ ಕೇಳಲು
ಜನರ ಹಾಹಾಕಾರ..

ಹರಿಯುತಿಹುದು ಬಡವರ
ಜೇಬಿಂದ ನೋಟು,
ತುಂಬುತಿಹುದು ರಾಜಕಾರಣಿಗಳ
ಬೀರುವಿನ ಸ್ಲಾಟು..

ರೈತನಿಗೆ ಹೊಟ್ಟೆಗೆ
ಹಿಟ್ಟಿಲ್ಲ್ದದಿರೂ ಸರಿಯೇ,
ವಿದೇಶೀ ಕಾರಿಲ್ಲದ
ಮಂತ್ರಿಪುತ್ರನ ನಾನರಿಯೆ..

ಅರ್ಧ ಜನಕಿಲ್ಲ ಇಲ್ಲಿ
ರೋಝಿ ರೋಟಿ,
ಆದರೆ ಪ್ರತಿ ಶಾಸಕನ ಹತ್ತಿರ
ಕನಿಷ್ಠ ೫೦ ಕೋಟಿ...

ಈ ಕ್ಷೇತ್ರದಿ ಮುದುಕರದೇ
ದರಬಾರು,
ಪ್ರತಿಯೊಬ್ಬನ ಹೆಸರಲ್ಲೂ
ಗಲ್ಲಿ ಗಲ್ಲಿಯಲೊಂದು ಬಾರು..

ರೈತ ಸಾಲ ತೀರಿಸದೇ
ಸತ್ತರೂ ಸೈ,
ಈ ರಾಜಕಾರಣಿಯದು
ಎಮ್ಮೆಯ ಮೈ...

ಐದು ವರ್ಷಕ್ಕೆ ಬದಲಾಗುವದು
ರಕ್ತಹೀರುವ ಪಾಳಿ,
ಸದೆಬಡಿಯಲಾರೆವೆ ಇವರ
ಹೊಮ್ಮಿಸಿ ಬದಲಾವಣೆಯ ಗಾಳಿ...

ಹುಹ್!!!! ಎಲ್ಲ ನೋಡಿ ಸುಮ್ಮನಿರುವದೇ
ನಮ್ಮ ತತ್ವ,
ಇದೇ ಸ್ವಾಮಿ ನಮ್ಮ್ರರ್ಥದಲ್ಲಿ
ಪ್ರಜಾಪ್ರಭುತ್ವ.

  • ಕವನ
~.~
  • santoshbhatta ರವರ ಬ್ಲಾಗ್
  • Login or register to post comments
  • 195 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರೈತರ ಮೇಲೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯೇ?
  • ಸರಕಾರ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳದ್ದರಿಂದ ಈ ಬೇಸಿಗೆ ಪ್ರತಿ ದಿನ ವಿದ್ಯುತ್ ಪಡೆಯಲು ೫ ಕೋಟಿ ಖರ್ಚಾಗುವುದಂತೆ. ಸರಕಾರದ ಕಾರ್ಯವೈಖರಿ
  • ದೇವರ ಲೀಲೆ............
  • ದೇವರ ಲೀಲೆ...
  • ಸ್ಟಾಂಪ ಪೇಪರ ಹಗರಣ ಮತ್ತು ನಮ್ಮ ರಾಜಕೀಯ ವ್ಯವಸ್ಥೆ.
Syndicate content

ಲೇಖಕರು

santoshbhatta's picture

ಪರಿಚಯ

ನಾನು ಯೆಲ್ಲರಂತೆ ಸಾಧಾರಣ ಮನುಷ್ಯ ಅಂದ್ರೂ ಯಾರು ನಂಬೊಲ್ಲಾ Smiling

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
  • veena
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 5:41pm
  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator