ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Satyaprakash.H.K. ರವರ ಬ್ಲಾಗ್

ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನಗಳು

March 9, 2006 - 8:06pm — Satyaprakash.H.K.

ಬೂಸಾ(ಫೈಬರ್) ೨೮-೧೦-೨೦೦೫

ಬೂಸಾ ತಿನ್ನಿರಿ, ಎಂದೆಂದಿಗೂ ಡಾಕ್ಟರರಿಗೆ ಸುರಿಯದೆ ಆರೋಗ್ಯವಾಗಿರಿ. ಕೆಂಪು ಅಕ್ಕಿಯ ಬೂಸಾ ದೇಹಕ್ಕೆ ಮತ್ತು ಮನಸ್ಸಿಗೆ ತುಂಬಾ ತುಂಬಾ ಒಳ್ಳೆಯದು. ಇದರಲ್ಲಿ ಹೇರಳವಾಗಿ ಜೀವಸತ್ವ(ನ್ಯೂಟ್ರಿಶನ್) ಗಳಿವೆ. ಅತ್ಯಧಿಕ ಪೌಷ್ಟಿಕಾಂಶಗಳು ಇವೆ. ನೀವು ಇದನ್ನು ತಿನ್ನುವುದರಿಂದ ನಿಮಗೆ ಕುದುರೆಗಿರುವಷ್ಟು ಬಲ, ಆನೆಗಿರುವಷ್ಟು ಬಲ ಬರುತ್ತದೆ. ಮೆದುಳು ಚುರುಕಾಗುತ್ತದೆ. ದೇಹದಲ್ಲಿ ಸೇರಿರುವ ಟಾಕ್ಸಿನ್(ವಿಷ) ಒಂದೇ ದಿನದಲ್ಲಿ ಹೊರದೂಡಲ್ಪಡುತ್ತದೆ. ಮನಸ್ಸು ಆನಂದಮಯವಾಗಿರುತ್ತದೆ. ಆ ಅನಂದವನ್ನು ಹೇಳತೀರದಾಗಿದೆ. ದೇಹವು ಅತ್ಯಂತ ಬಲಿಷ್ಟ ವಾಗುತ್ತದೆ. ಒಂದು ಚೂರೂ ಸುಸ್ತಾಗುವುದಿಲ್ಲ. ಇಡೀ ದಿನ ಮನಸ್ಸು ಪ್ರಫುಲ್ಲವಾಗಿರುತ್ತದೆ.

ಎಲ್ಲಾ ಧಾನ್ಯದ ಬೂಸಾಗಳು ಅತ್ಯುತ್ತಮವಾಗಿರುತ್ತದೆ. ಆದರೆ ಕೆಂಪು ಅಕ್ಕಿಯ ಬೂಸಾ ತುಂಬಾ ತುಂಬಾ ತಂಪುಗುಣವನ್ನು ಹೊಂದಿರುತ್ತದೆ.

ಆರೋಗ್ಯಸತ್ಯ ಪ್ರಕೃತಿ ಕೇಂದ್ರ
ಕೊಲೆಸ್ಟರಾಲ್

ಏನಿದು ಕೊಲೆಸ್ಟರಾಲ್? ಈ ಕೊಲೆಸ್ಟರಾಲ್ ಹೇಗೆ ದೇಹದೊಳಕ್ಕೆ ಅದರಲ್ಲೂ ರಕ್ತನಾಳಕ್ಕೆ ಸೇರುತ್ತದೆ? ಜಗತ್ತಿನ ಒಟ್ಟು ಜನಸಂಖ್ಯೆಯ ಶೇಕದ ೯೯ ಜನ ಕೊಲೆಸ್ಟರಾಲ್ ನಿಂದ ಬಳಲುತ್ತಿದ್ದಾರೆ. ಅಂಕಿ-ಅಂಶಗಳ ಪ್ರಕಾರ ಆಫ಼್ರಿಕ ದೇಶದಲ್ಲಿ ಪ್ರತಿಯೊಬ್ಬರೂ ೧೦೦ ರಿಂದ ೧೫೦ ಗ್ರಾಮ್ ನಾರುಯುಕ್ತ ಆಹಾರಗಳನ್ನು ಉಪಯೋಗಿಸುತ್ತಿದ್ದಾರೆ. ಆದ್ದರಿಂದ ಅಲ್ಲಿ ಕೊಲೆಸ್ಟರಾಲ್ ನಿಂದ ಬಳಲುವವರು ತುಂಬ ಕಡಿಮೆ ಸಂಖ್ಯೆಯಲ್ಲಿದ್ದಾರೆ. ನಾವು ಸೇವಿಸುವ ಅಪಥ್ಯದ ಆಹಾರಗಳಿಂದ ರಕ್ತನಾಳಗಳಲ್ಲಿ ಕೊಬ್ಬಿನ ಅಂಶವು ಸೇರುತ್ತದೆ. ಇದು ಹುಟ್ಟಿದಾಗಿನಿಂದ ೧೦ ವರ್ಷಗಳಲ್ಲಿ ೮೦% ಕೊಲೆಸ್ಟರಾಲ್ ಸೇರಿಹೋಗಿರುತ್ತದೆ. ಯಾಕೆಂದರೆ ಅದು ತಿನ್ನುವ ವಯಸ್ಸಾದ್ದರಿಂದ ಹಿಂದೆ ಮುಂದೆ ನೋಡದೇ ಮಾತಾ ಪಿತೃಗಳು ಮುಂದೆ ಬರುವ ಅಪಾಯದ ಸೂಚನೆಗಳ ಅರಿವಿಲ್ಲದೆ ಮಕ್ಕಳಿಗೆ ಕೊಡುತ್ತಾರೆ.
ಚಿಕ್ಕ ವಯಸ್ಸಿನಲ್ಲಿ ಅಭ್ಯಾಸ ಮಾಡಿಕೊಂಡಿರುವವರು ಸುಮಾರು ೨೫ ಅಥವಾ ೩೦ ನೇ ವಯಸ್ಸಿನ ನಂತರ ತುಂಬಾ ತೊಂದರೆಗೆ ಸಿಕ್ಕಿಹಾಕಿಕೊಂಡು ಡಾಕ್ಟರರ ಹತ್ತಿರ ಹೋಗಲು ಶುರು ಮಾಡುತ್ತಾರೆ. ಅವರು ಡೈಜೀನ್, ಜೆಲ್ಯೂಸಿಲ್ ಎಂಬ ಮಾತ್ರೆಗಳನ್ನು ಕೊಡುತ್ತಾರೆ. ಅಲ್ಲಿಂದ ಶುರು ರಾಸಾಯಿನಿಕ ಔಷಧಿಗಳ ಮತ್ತು ಪದಾರ್ಥಗಳ ಸೇವನೆ. ಇದರ ಜೊತೆಗೆ ಆಸಿಡಿಟಿ ಶುರುವಾಗಿ ಎಣ್ಣೆಯಲ್ಲಿ ಕರಿದ ಪದಾರ್ಥಗಳ ಸೇವನೆಯಿಂದ ಮತ್ತಷ್ಟು ಕೊಲೆಸ್ಟರಾಲ್ ಸೇರಿ ತುಂಬಾ ತುಂಬಾ ತೊಂದರೆಗೆ ಸಿಕ್ಕಿಹಾಕಿಕೊಂಡು ನರಳುತ್ತಾರೆ. ಸಂಪಾದನೆ ಮಾಡಿದ್ದನ್ನೆಲ್ಲಾ ಡಾಕ್ಟರುಗಳಿಗೆ ಸುರಿಯುತ್ತಾರೆ. ಒಂದಲ್ಲ ಒಂದು ದಿನ ಹಾರ್ಟ್ ಅಟ್ಯಾಕ್ ಆಗುತ್ತದೆ. ಇದಲ್ಲದೆ ಎಲ್ಲ ತರಹದ ರೋಗಗಳು ದೇಹದಲ್ಲಿ ಕಾಲುಹಾಕಿಕೊಂಡು ತೊಂದರೆಗಳ ಸರಮಾಲೆ ಆರಂಭವಾಗುತ್ತದೆ. ರಕ್ತನಾಳಗಲ್ಲಿ ರಕ್ತ ಹರಿಯಬೇಕೋ ಇಲ್ಲಾ ಕೊಬ್ಬಿನ ಶೇಖರಣೆಯಾಗಬೇಕೋ? ಇದರಿಂದ ದೈನಂದಿನ ಕಾರ್ಯಕ್ರಮಗಳಲ್ಲಿ ಏರು ಪೇರು ಉಂಟಾಗುವುಧು. ನಾವುಗಳು ಎಂದೆಂದಿಗೂ ಆರೋಗ್ಯವಾಗಿರಬೇಕಾದರೆ, ಈ ಜಗತ್ತಿಗೆ ಬಂದು ಏನಾದರೂ ಸಾಧನೆಗಳನ್ನು ಮಾಡಬೇಕಾದರೆ ನಾವುಗಳು ೧೦೦% ಆರೋಗ್ಯವಾಗಿರಬೇಕಾದದ್ದು ಅತಿ ಮುಖ್ಯ.
ಆದ್ದರಿಂದ ನಾವು ಆಹಾರಕ್ಕೆ ಪ್ರಮುಖವಾದ ಆದ್ಯತೆಗಳನ್ನು ಕೊಡಬೇಕು. ಪ್ರತಿಯೊಬ್ಬರೂ ಪ್ರತಿ ದಿನ ಕೆಂಪು ಮುಂಡಗ ಅಕ್ಕಿಯ ಅಥವ ಕಜ್ಜಾಯ ಅಕ್ಕಿಯ(ಎರಡು ಒಂದೇ ಅರ್ಥ ಬರುತ್ತದೆ) ಸೇವನೆ ಮಾಡಿದರೆ ಒಂದು ರೋಗವೂ ಹತ್ತಿರ ಸುಳಿಯುವುದಿಲ್ಲ. ಕೊಲೆಸ್ಟರಾಲಿನ ಭಯವಿರುವುದಿಲ್ಲ. ಕೆಂಪು ಅಕ್ಕಿಯ ಮೇಲಿನ ಹೊಟ್ಟು ದೇಹದಲ್ಲಿರುವ ಆಸಿಡಿಟಿಯನ್ನು ಮೊದಲು ೧೦೦ ಕ್ಕೆ ೧೦೦ ರಷ್ಟು ನಿರ್ಮೂಲನ ಮಾಡಿ ದೇಹಕ್ಕೆ ಅತ್ಯಂತ ಸಂತೋಷವನ್ನುಂಟು ಮಾಡುತ್ತದೆ.
ಇಡೀ ದಿನ ಮನಸ್ಸು ಮತ್ತು ದೇಹವನ್ನು ಉಲ್ಲಾಸಮಯವಾಗಿಸುತ್ತದೆ. ಮಲವಿಸರ್ಜನೆ ಚೆನ್ನಾಗಿ ಆಗಿ ದೊಡ್ಡ ಕರುಳಿನಲ್ಲಿ ಕಟ್ಟಿಕೊಂಡಿರುವ ಅತ್ಯಂತ ಕಟ್ಟಕಡೆಯ ಪಾಚಿಯೂ ಸಹಾ ಕೊಚ್ಚಿಕೊಂಡು ಹೋಗಿ ದೇಹ ಮತ್ತು ಮನಸ್ಸನ್ನು ಹಗುರವಾಗಿಸುತ್ತದೆ. ದೇಹದಲ್ಲಿ ಯಾವ್ಯಾವ ಜಾಗದಲ್ಲಿ ಏನೇನು ರೋಗಗಳಿವೆಯೋ ಆ ರೋಗಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ನಾಮ ಮಾಡುತ್ತದೆ. ದೇಹವು ಚಟುವಟಿಕೆಯಿಂದ ಕೆಲಸ ಮಾಡಲು ಆರಂಭಿಸುತ್ತದೆ.
ಇಂದೇ ಜಾಗೃತರಾಗಿ ನಿಮ್ಮಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ ಮತ್ತು ಆನಂದದಿಂದ ಇರಲು ಪ್ರಯತ್ನಿಸಿ. ನಿಮ್ಮ ರೈತ ಬಾಂಧವರಿಗೆ ಕೆಂಪು ಮುಂಡಗ ಅಕ್ಕಿಯನ್ನು ಬೆಳೆಯಲು ಮನವೊಲಿಸಿ.
ಹೆಚ್.ಕೆ. ಸತ್ಯಪ್ರಕಾಶ್
೯೮೮೬೩ ೩೪೬೬೭

  • ಜ್ಞಾನವಾಹಿನಿ
~.~
  • Satyaprakash.H.K. ರವರ ಬ್ಲಾಗ್
  • Login or register to post comments
  • 756 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪಾಲೀಶ್ ಮಾಡಿದ ಅಕ್ಕಿ "ಆಸಿಡ್" ಮಯ.
  • ಲೇಖನಗಳು
  • ಧಾನ್ಯಗಳ ಹೊಟ್ಟು
  • ಕೆಂಪು ಅಕ್ಕಿ ಸಿಗುವ ಜಾಗ
  • ನಾರಿನಿಂದ ಕ್ಯಾನ್ಸರ್ ಗೆ ತಡೆ.
Syndicate content

ಲೇಖಕರು

Satyaprakash.H.K.'s picture

ಪೂರ್ಣ ಹೆಸರು
ಸತ್ಯಪ್ರಕಾಶ್ ಹೆಚ್ ಕೆ

ಪರಿಚಯ

ನಾನು ಹೊಸ ತರಹದ ಅಸ್ಟ್ರಾಲಜರ್. ನಾನು ಜಾತಕಗಳನ್ನು ಎಲ್ಲರೂ ನೋಡುವಂತೆ ನೋದುವುದಿಲ್ಲ. ನನ್ನದೇ ಆದಂತಹ ವಿಶೇಷ ಸಾಫ್ಟ್ ವೇರ್ ಮಾಡಿಕೊಂಡಿದ್ದೇನೆ. ನಾನು ನೋಡುವುದು ಗ್ರಹಗಳ ಕೋನದಲ್ಲಿ. ಅಂದರೆ ಅಂತರಂಗದಲ್ಲಿ ಇರುವುದೆಲ್ಲಾ ನಮ್ಮ ಕಣ್ಣಿನ ಮೂಲಕ ತಾನೇ ಕಾಣಿಸಿಕೊಳ್ಳುವುದು. ಇನ್ಯಾವುದೇ ಅಂಗದಲ್ಲೂ ಕಾಣಲು ಸಾಧ್ಯವಿಲ್ಲ ಅಲ್ಲವೇ? ಈಗ ಮರ ಬೆಳೆಯಲು ನಾವೇನು ಮಾಡುತ್ತೇವೆ? ಒಂದು ಬೀಜ ಬಿತ್ತುತ್ತೇವೆ. ಆ ಬೀಜದಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ. ಅದಕ್ಕೆ ನೀರು, ಗೊಬ್ಬರ ಹಾಕಿ ಬೇರುಗಳು ಕಾಣಿಸಿಕೊಂಡರೂ ಆ ಬೇರಿನಲ್ಲಿ ಏನೇನು ಸತ್ವ ಇದೆ ಅಂತ ಆಗಲೂ ಸಹಾ ನಮಗೆ ಗೊತ್ತಾಗುವುದಿಲ್ಲ. ಅಲ್ಲವೇ? ಅದು ಪೂರ್ತಿಯಾಗಿ ಬೆಳೆದು ಕೊಂಬೆಗಳು ಹುಟ್ಟಿಕೊಂಡಮೇಲೆ ತಾನೆ ಗೊತ್ತಾಗೋದು ಆ ಬೇರುಗಳಲ್ಲಿ ಒಳ್ಳೇ ಸತ್ವ ಇದೆಯೋ ಅಥವಾ ಜೊಳ್ಳೋ ಅಂತ. ಹಾಗೆಯೇ ನಾನೂ ಸಹಾ ನೋಡುವುದು ಜಾತಕಗಳನ್ನು.
ಇದಲ್ಲದೆ ನಾನು ಆಹಾರದಲ್ಲೇ ಸುಮಾರು ರೋಗಗಳನ್ನು ಗುಣಪಡಿಸಲು ಸಾಧ್ಯ ಎಂಬುದನ್ನು ಮನಗಂಡಿದ್ದೇನೆ. ಹಾಗೂ ನಾನೇ ಸ್ವತಃ ಅದನ್ನು ಅಳವಡಿಸಿಕೊಂಡಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 155 ಅತಿಥಿಗಳು ಆನ್ಲೈನ್ ಇರುವರು.


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator