ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Satyaprakash.H.K. ರವರ ಬ್ಲಾಗ್

ನಾರಿನಿಂದ ಕ್ಯಾನ್ಸರ್ ಗೆ ತಡೆ.

April 19, 2006 - 12:51am — Satyaprakash.H.K.

ನಾರಿನಿಂದ ಸ್ತನ ಕ್ಯಾನ್ಸರ್ ಗೆ ತಡೆ

ಬಾಲಕಿಯರು ಬೇಗನೇ ಋತುಮತಿಯಾಗುವುದಕ್ಕೂ ಸ್ತನ ಕ್ಯಾನ್ಸರ್ ಗೂ ಏನಾದರೂ ಸಂಬಂಧವಿದೆಯಾ ?

ಕೆನಡಾದ ಟೊರಂಟೋ ವಿವಿಯ ತಜ್ನರ ಪ್ರಕಾರ ಉತ್ತರ 'ಹೌದು'

ಹದಿ ವಯಸ್ಸಿಗೂ ಮುಂಚಿನ ಹಲವಾರು ಬಾಲಕಿಯರ ಮೇಲೆ ನದೆಸಿದ ಸಂಶೋಧನೆಗಳಿಂದ ಈ ಸಂಗತಿಯನ್ನು ಕಂಡುಕೊಂಡಿರುವ ಅವರು ಹೆಣ್ಣುಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಇಂಥ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

ಯಾವ ಹುಡುಗಿಯರು ಚಿಕ್ಕಂದಿನಿಂದಲೇ ನಾರುಯುಕ್ತ ಆಹಾರವನ್ನು ಹೆಚ್ಚು ತಿನ್ನುತ್ತಾರೋ, ಅವರ ಮುಟ್ಟು ತಡವಾಗಿ ಆರಂಭವಾಗುತ್ತದೆ ಎಂಬುದು ಇನ್ನೊಂದು ಪ್ರಮುಖ ಸಂಶೋಧನೆ. ಹೆಚ್ಚು ಸಂಸ್ಕರಿಸದ ಅಂದರೆ ಪಾಲೀಶ್ ಮಾಡದ ಗೋಧಿ, ಅಕ್ಕಿ, ಜೋಳ, ಮೆಕ್ಕೆಜೋಳ, ನವಣೆ, ಸಜ್ಜೆಯಂಥ ಆಹಾರ ಧಾನ್ಯಗಳಲ್ಲಿ ನಾರಿನ ಅಂಶ ಧಾರಾಳವಾಗಿರುತ್ತದೆ. ಅಂತಹ ಆಹಾರ ಒಳ್ಳೆಯದು.

ತರಕಾರಿ, ನೆನೆ ಹಾಕಿದ ಕಾಳುಗಳು ಮತ್ತು ಹಣ್ಣುಗಳಲ್ಲಿಯೂ ನಾರು ಸಮೃದ್ಧವಾಗಿರುತ್ತದೆ. ಇಂಥ ಆಹಾರವನ್ನು ಹೆಚ್ಚೆಚ್ಚು ಸೇವಿಸುವ ಬಾಲಕಿಯರು ಋತುಮತಿಯಾಗುವುದು ತಡ. ಇದರಿಂದಾಗಿ ಮುಂದೆ ಅವರು ಸ್ತನ ಕ್ಯಾನ್ಸರ್ ಗೆ ಸಿಲುಕುವ ಪ್ರಮಾಣವೂ ತುಂಬಾ ಕಡಿಮೆ ಎಂಬುದು ಖ್ಯಾತ ವೈಜ್ನಾನಿಕ ಲೇಖಕ ಮ್ಯಾಲ್ಕಮ್ ಕೂ ಅವರ ಅಭಿಪ್ರಾಯ.

ಕೆನಡಾದ ೬ ರಿಂದ ೧೪ ವರ್ಷದ ಒಟ್ಟು ೬೩೭ ಬಾಲಕಿಯರನ್ನು ೧೯೯೨ ರಿಂದ ೧೯೯೬ ರವರೆಗೆ ಇಂಥ ಪರೀಕ್ಷೆಗಳಿಗೆ ಒಡ್ಡಿ ಈ ಫಲಿತಾಂಶ ಪಡೆಯಲಾಗಿದೆ. ಇವರಲ್ಲಿ ಕೆಲವರು ಎಂಟೂವರೆ ವರ್ಷಕ್ಕೇ ಮುಟ್ಟಾಗಿದ್ಧರು. ಇನ್ನು ಕೆಲವರು ೧೫ ವರ್ಷಕ್ಕೆ. ಅಂಥಹವರ ಪಾಲಕರು ನಾರಿನ ಅಂಶ ಹೆಚ್ಚಾಗಿರುವ ಆಹಾರವನ್ನೇ ಮಗುವಿಗೆ ನೀದುತ್ತಿದ್ಧರು.

ಈಗಾಗಲೇ ಸಾಬೀತಾಗಿರುವ ಸಂಶೋಧನೆ ಪ್ರಕಾರ, ೧೨ ವರ್ಷದೊಳಗೆ ಮುಟ್ಟಾಗುವ ಬಾಲಕಿ ಮುಂದೆ ಸ್ತನ ಕ್ಯಾನ್ಸರ್ ಗೆ ಈಡಾಗುವ ಸಂಭವ ತೀರಾ ಕಮ್ಮಿ, ಶೇ. ೧೦ ರಿಂದ ೧೫.

ಆದ್ದರಿಂದ ಸಹಜ ಆಹಾರವನ್ನು ಸೇವಿಸಿ, ಸ್ತನ ಕ್ಯಾನ್ಸರ್ ನಿಂದ ದೂರವಿರಿ ಎನ್ನುತ್ತಾರೆ ಮ್ಯಾಲ್ಕಂ.

ಕೃಪೆ: ಪ್ರಜಾವಾಣಿ ಬರೆದವರು : ರಾಜಸ
ಸಂಗ್ರಹಿಸಿದವರು: ಹೆಚ್.ಕೆ.ಸತ್ಯಪ್ರಕಾಶ್
೯೮೮೬೩ ೩೪೬೬೭

~.~
  • Satyaprakash.H.K. ರವರ ಬ್ಲಾಗ್
  • Login or register to post comments
  • 553 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏಡ್ಸ್ ಮತ್ತು ಕ್ಯಾನ್ಸರ್ ನಿವಾರಕ ಔಷಧಿಯ ಸಂಶೋಧನೆಗಳು.....
  • ಆರೋಗ್ಯದ ಲೇಖನಗಳು
  • ಆರೋಗ್ಯದ ಲೇಖನಗಳು
  • ಪಾಲೀಶ್ ಮಾಡಿದ ಅಕ್ಕಿ "ಆಸಿಡ್" ಮಯ.
  • ಧಾನ್ಯಗಳ ಹೊಟ್ಟು
Syndicate content

ಲೇಖಕರು

Satyaprakash.H.K.'s picture

ಪೂರ್ಣ ಹೆಸರು
ಸತ್ಯಪ್ರಕಾಶ್ ಹೆಚ್ ಕೆ

ಪರಿಚಯ

ನಾನು ಹೊಸ ತರಹದ ಅಸ್ಟ್ರಾಲಜರ್. ನಾನು ಜಾತಕಗಳನ್ನು ಎಲ್ಲರೂ ನೋಡುವಂತೆ ನೋದುವುದಿಲ್ಲ. ನನ್ನದೇ ಆದಂತಹ ವಿಶೇಷ ಸಾಫ್ಟ್ ವೇರ್ ಮಾಡಿಕೊಂಡಿದ್ದೇನೆ. ನಾನು ನೋಡುವುದು ಗ್ರಹಗಳ ಕೋನದಲ್ಲಿ. ಅಂದರೆ ಅಂತರಂಗದಲ್ಲಿ ಇರುವುದೆಲ್ಲಾ ನಮ್ಮ ಕಣ್ಣಿನ ಮೂಲಕ ತಾನೇ ಕಾಣಿಸಿಕೊಳ್ಳುವುದು. ಇನ್ಯಾವುದೇ ಅಂಗದಲ್ಲೂ ಕಾಣಲು ಸಾಧ್ಯವಿಲ್ಲ ಅಲ್ಲವೇ? ಈಗ ಮರ ಬೆಳೆಯಲು ನಾವೇನು ಮಾಡುತ್ತೇವೆ? ಒಂದು ಬೀಜ ಬಿತ್ತುತ್ತೇವೆ. ಆ ಬೀಜದಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ. ಅದಕ್ಕೆ ನೀರು, ಗೊಬ್ಬರ ಹಾಕಿ ಬೇರುಗಳು ಕಾಣಿಸಿಕೊಂಡರೂ ಆ ಬೇರಿನಲ್ಲಿ ಏನೇನು ಸತ್ವ ಇದೆ ಅಂತ ಆಗಲೂ ಸಹಾ ನಮಗೆ ಗೊತ್ತಾಗುವುದಿಲ್ಲ. ಅಲ್ಲವೇ? ಅದು ಪೂರ್ತಿಯಾಗಿ ಬೆಳೆದು ಕೊಂಬೆಗಳು ಹುಟ್ಟಿಕೊಂಡಮೇಲೆ ತಾನೆ ಗೊತ್ತಾಗೋದು ಆ ಬೇರುಗಳಲ್ಲಿ ಒಳ್ಳೇ ಸತ್ವ ಇದೆಯೋ ಅಥವಾ ಜೊಳ್ಳೋ ಅಂತ. ಹಾಗೆಯೇ ನಾನೂ ಸಹಾ ನೋಡುವುದು ಜಾತಕಗಳನ್ನು.
ಇದಲ್ಲದೆ ನಾನು ಆಹಾರದಲ್ಲೇ ಸುಮಾರು ರೋಗಗಳನ್ನು ಗುಣಪಡಿಸಲು ಸಾಧ್ಯ ಎಂಬುದನ್ನು ಮನಗಂಡಿದ್ದೇನೆ. ಹಾಗೂ ನಾನೇ ಸ್ವತಃ ಅದನ್ನು ಅಳವಡಿಸಿಕೊಂಡಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator