sharath
ನಮಸ್ಕಾರ
sharathchandra ರವರ ಬ್ಲಾಗ್
"ಅನಂತನ ಅವಾಂತರ"
May 30, 2007 - 10:03pm — sharathchandraನಮಸ್ತೆ ಗೆಳೆಯರೆ,ಕಳೆದ ೨ ದಿನಗಳಿಂದ ಸಾಹಿತ್ಯ ಜಗತ್ತಿನಲ್ಲಿ ಮತ್ತೊಂದು ವಿವಾದ!!! ಒನ್ಸ್ ಅಗೈನ್ ಅನಂತಮೂರ್ತಿಯವರ ಕೃಪಾಪೋಷಿತ!! ಬಹುಶಃ ಬಹುದಿನಗಳಿಂದ ಯಾವುದೇ ಸುದ್ದಿಯನ್ನು ಮಾಡಲಾಗದೆ ಒದ್ದಾಡಿರಬಹುದಾದ ಮೂರ್ತಿಗಳು ಶೂನ್ಯದ ಮೂಲಕವೆ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 621 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಯೋಗ್ಯರಿಗಿಲ್ಲ ಪುರಸ್ಕಾರ!!!
April 7, 2007 - 1:22pm — sharathchandra-
ನಮ್ಮ ಕನ್ನಡ ಸಾಹಿತ್ಯದ ಒಂದು ದುರಂತದ ಸಂಗತಿಯೆಂದರೆ,ಯಾರು ಯೋಗ್ಯರೋ,ಅತ್ತ್ಯುತ್ತಮ ಸಾಹಿತಿಗಳೋ ಅವರಿಗೆ ರಾಜ್ಯಮಟ್ಟದಲ್ಲಾಗಲಿ,ರಾಷ್ತ್ರಮಟ್ಟದಲ್ಲಾಗಲಿ,ಪ್ರಶಸ್ತಿ-ಪುರಸ್ಕಾರಗಳು ದೊರಕುವುದಿಲ್ಲ.ಬಹುಶಃ ಇಂದು ರಾಜಕೀಯ ಪ್ರಭಾವವಿಲ್ಲದೆ ಯಾವುದೇ ಪ್ರಶಸ್ತಿಗಳು ದೊರಕುವುದಿಲ್ಲ.ದುರಾದೃಷ್ಟವಶಾತ್ ಇದರಿಂದ ಅನೇಕ ಉತ್ತಮ ಸಾಹಿತಿಗಳು ವಂಚಿತರಾಗುತ್

- 3 ಪ್ರತಿಕ್ರಿಯೆಗಳು
- 591 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: