ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

shashikannada ರವರ ಬ್ಲಾಗ್

'ಸಾವಿರದ ಶರಣ' ರಾಜ್ ನೆನಪಿಗೆ ನುಡಿ ನಮನ

Courtesy: wikipedia

ಇಪ್ಪತ್ತನೇ ಶತಮಾನದ ಭಾಷೆಯೆಂದೇ ಜನಪ್ರಿಯವಾದ ಸಿನಿಮಾದೊಂದಿಗೆ ಮನುಷ್ಯ ತನ್ನನ್ನು ಯಾವ ರೀತಿಯಲ್ಲಿ ಗುರುತಿಸಿಕೊಂಡಿದ್ದಾನೆಂದರೆ, ತಾನು ಮೊದಲು ನೋಡಿದ ಚಿತ್ರ, ನನ್ನ ಗೆಳೆಯನೊಂದಿಗೆ, ಗೆಳತಿಯೊಂದಿಗೆ, ಪ್ರೇಯಸಿಯೊಂದಿಗೆ, ಮದುವೆಯಾದ ನಂತರ ನೋಡಿದ್ದು, ನನ್ನ ಮಗನೊಂದಿಗೆ ನೋಡಿದ ಮೊದಲ ಚಿತ್ರ ಹೀಗೆ...ಜೀವನದ ಪ್ರತಿಯೊಂದು ಅಮೂಲ್ಯ ಕ್ಷಣವನ್ನೂ ಸಿನಿಮಾದೊಂದಿಗೆ ಬೆಸೆಯುವಷ್ಟು. ಹಾಗಾಗಿ, ಸಿನಿಮಾ ಎಂದಾಕ್ಷಣ ನನ್ನ ಕಣ್ಣ ಮುಂದೆ ಮೊದಲಿಗೆ ಕಾಣಿಸಿಕೊಳ್ಳುವುದು ಡಾ.ರಾಜ್ ಕುಮಾರ್. ಅವರಿಲ್ಲದ ಸಿನಿಮಾ ಪ್ರಪಂಚವನ್ನು ನಾನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಇಂದು ರಾಜ್ ಕುಮಾರ್ 80ನೇ ಹುಟ್ಟುಹಬ್ಬ. ಆದರೆ, ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ, ನಿಜ. ಆದರೆ, ಕನ್ನಡ ಚಿತ್ರ ರಸಿಕರ ಮನದಾಳದಲ್ಲಿ ಸದಾ ಕಾಲ ಜೀವಂತವಾಗಿರುತ್ತಾರೆ. ಕನ್ನಡ ನಾಡು ನುಡಿ ಸಂಸ್ಕೃತಿ ಜೀವಂತವಾಗಿರುವವರೆಗೂ ಚಿರಂಜೀವಿಯಾಗಿರುತ್ತಾರೆ. ಆ ಚಿರಂಜೀವಿ ರಾಜ್ ಕುಮಾರನಿಗೆ ನನ್ನ ಈ ನುಡಿ ನಮನ.  ಮುಂದೆ ಓದಿ »

ಯುಗ ಯುಗಾದಿ ಕಳೆದರೂ...

Ugadi

ನಮಸ್ಕಾರ. ಯುಗಾದಿಯ ಶುಭಾಶಯಗಳು. ಈ ಯುಗಾದಿಯು ಸಂಪದಿಗರೆಲ್ಲರಿಗೂ "ಬೇವಿನ ಕಹಿ ಬಾಳಿನಲಿ ಹೂವಿನ ನಸುಗಂಪು ಸೂಸಿ ಜೀವಕಳೆಯನು ತರಲಿ" ಎಂದು ಹಾರೈಸುತ್ತೇನೆ.  ಮುಂದೆ ಓದಿ »

ನಿನ್ನ ಇಡೀ ವ್ಯಕ್ತಿತ್ವವೇ ನನ್ನ ನೆಮ್ಮದಿ...(ಭಾಗ 2)

Love

ಪ್ರೀತಿ ಎಂದರೇನು?

ಜೀವನ ಎಂದರೇನು? ಎಂಬುದನ್ನು ಪದಗಳಲ್ಲಿ ಹಿಡಿದಿಡುವಷ್ಟೇ ಕಷ್ಟವಾದ ಕೆಲಸ ಪ್ರೀತಿ ಎಂದರೇನು ಎಂಬುದನ್ನು ವಿವರಿಸುವುದು. ಜೀವನವೇ ಪ್ರೀತಿ. ಪ್ರೀತಿಯೇ ಜೀವನ. ಅದಕ್ಕಾಗಿಯೇ ಹಿರಿಯರು "ಒಲವೇ ಜೀವನ ಸಾಕ್ಷಾತ್ಕಾರ" ಎಂದಿರುವುದು.  ಮುಂದೆ ಓದಿ »

“ನಿನ್ನ ಇಡೀ ವ್ಯಕ್ತಿತ್ವವೇ ನನ್ನ ನೆಮ್ಮದಿ...”

My Love

“ನಿನ್ನ ಇಡೀ ವ್ಯಕ್ತಿತ್ವವೇ ನನ್ನ ನೆಮ್ಮದಿ...”  ಮುಂದೆ ಓದಿ »

ವಾಯ್! ಶ್ರೀರಾಮಸೇನೆ ಯಾಕೆ "ಕಪಿಚೇಷ್ಟೆ" ಮಾಡ್ತಾ ಉಂಟು ಮಾರಾಯ?

Sri Rama

ಶ್ರೀರಾಮಸೇನೆಯೆಂದರೆ ಕಪಿಸೈನ್ಯ ತಾನೆ. ಕಪಿಗಳು ತಾನೆ ಹೀಗೆ ಇಲ್ಲದ ಅವಾಂತರಗಳನ್ನು ಸೃಷ್ಟಿಸುವುದು! ಇದನ್ನು ಇಲ್ಲಿ ಯಾಕೆ ಹೇಳುತ್ತಿದ್ದೇನೆಂದರೆ, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪಬ್ ದಾಳಿ ಪ್ರಕರಣ ರಾಷ್ಟ್ರಮಟ್ಟದ ಸುದ್ದಿಯಾದದ್ದು.  ಮುಂದೆ ಓದಿ »

Syndicate content