ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ....

January 11, 2007 - 12:21pm — shreekant.mishrikoti

ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾಯರ ಬಗ್ಗೆ...ನಾನು ಬರೆದು ಹಾಕಬೇಕಿದೆ ..
ಆಲೂರು ವೆಂಕಟರಾಯರು ಅವರು ಕುಲ ಪುರೋಹಿತ ಆದದ್ದು ಹೇಗೆ? ಏಕೆ ?
ಅವರ 'ನನ್ನ ಜೀವನ ಸ್ಮೃತಿಗಳು' ಕನ್ನಡಿಗರೆಲ್ಲರೂ ಓದಬೇಕಾದ ಪುಸ್ತಕ . ಆದರೆ ಅದು ಮಾರುಕಟ್ಟೆಯಲ್ಲಿ ಇಲ್ಲ . ಪ್ರಕಾಶಕರು - ಮನೋಹರ ಗ್ರಂಥಮಾಲೆ , ಧಾರವಾಡ .ಅವರ ಹತ್ತಿರವೂ ಪ್ರತಿಗಳು ಇಲ್ಲ .
ಅವರು ಏನು ಮಾಡಿದರು ? ಅನ್ನುವದು ಬೇರೆಡೇ ಸಿಕ್ಕೀತು . ಆದರೆ ಏಕೆ ಮಾಡಿದರು?
ನಿಮಗೆ ಗೊತ್ತೆ? ಕನ್ನಡ/ ಕರ್ನಾಟಕದ ಬಗ್ಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು.
ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ. ನನ್ನ ಗುರಿ -
ಕನ್ನಡ / ಕರ್ನಾಟಕ ದ ಮೂಲಕವೇ ನನ್ನ ಸಮಾಜ ಸೇವೆ / ದೇಶಸೇವೆ/ ದೇವರ ಸೇವೆ.
ಅಂತ ಯೋಚಿಸಿ ಆ ಪ್ರಕಾರ ಕರ್ನಾಟಕ/ಕನ್ನಡದ ಬಗ್ಗೆ ಜಾಗೃತಿ ಮೂಡಿಸಿದರು . ತಮ್ಮ ಉದ್ದೇಶ ಈಡೇರಿದ ಮೇಲೆ ನಂತರ ಸಮಾಜ್ಕ ಜೀವನದಿಂದ ಹಿಂದೆ ಸರಿದು ಆಧ್ಯಾತ್ಮಕ್ಕೆ ಹೋದರು. ಈ ಬದಲಾವಣೆ ಅವರ ಜೀವನದಲ್ಲಿ ಹೇಗೆ ಬಂತು ಎಂಬುದು ಕುತೂಹಲಕರ.

'ನಾನು ಜಾಣನಲ್ಲ ; ಜನಬಲ ಧನಬಲ ಬುದ್ಧಿಬಲ ಏನೂ ಇಲ್ಲ ...
ಜನರನ್ನು ಹುರಿದುಂಬಿಸುವ ಭಾಷಣ ಕಲೆಯೂ ನನ್ನಲ್ಲಿಲ್ಲ ....
ಆದರೆ ಈ ಕಣಸು (vision) - ಕನ್ನಡ ಎಂಬುದು ನನ್ನಂಥ ಸಾಮಾನ್ಯನಿಗೆ ಈ ಶಕ್ತಿ ಕೊಟ್ಟಿತು.' ಎಂದರು.

ಸ್ವಲ್ಪ ಸಮಯ ಸಿಗಬೇಕಿದೆ . ಬರೆಯುವೆ.
ನಿರೀಕ್ಷಿಸಿ.

~.~
  • shreekant.mishrikoti ರವರ ಬ್ಲಾಗ್
  • Login or register to post comments
  • 420 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 11, 2007 - 2:39pm — ವೈಭವ

Re: ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ....

ವೈಭವ's picture

ಮಿಶ್ರಿಕೋಟಿಗಳೆ,

  ನಿಮ್ಮ ಮುಂದಿನ ಕಂತಿಗೆ ಎದುರು ನೋಡುತ್ತಿದ್ದೇನೆ.

 

 

- ಜೈ ಕರ್ನಾಟಕ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಲೂರು ವೆಂಕಟರಾಯರು - ೧೨೬ನೇ ಜನ್ಮ ದಿನ
  • ಕನ್ನಡದ ಬಗ್ಗೆ ಹತ್ತು ಕಣಸುಗಳು
  • ಕರ್ನಾಟಕ ಕುಲಪುರೋಹಿತರ ಆತ್ಮಚರಿತ್ರೆಯಿಂದ - ಭಾಗ ೧
  • ರಿಲಯನ್ಸ್‌ನಲ್ಲಿ ಕನ್ನಡ
  • ಇದೇಕೆ ಹೀಗೆ?
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 11 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator