ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಒಳ್ಳೆಯ ಕನ್ನಡ ಪುಸ್ತಕಗಳು - ನನ್ನ ಪಟ್ಟಿ

October 11, 2006 - 12:40pm — shreekant.mishrikoti

ಈವರೆಗೆ ನಾನು ಓದಿ ಮೆಚ್ಚಿಕೊಂಡು ಮತ್ತೆ ಮತ್ತೆ ಓದಬಯಸುವ ಕನ್ನಡ ಪುಸ್ತಕಗಳ ಪಟ್ಟಿಯನ್ನು ಇಲ್ಲಿ ಕೊಡುತ್ತಿದ್ದೇನೆ. ಓದಿನ ಸುಖಕ್ಕೆ ನಿಮಗೆ ಶಿಫಾರಸು ಮಾದುತ್ತಿದ್ದೇನೆ .ನೀವೂ ಓದಿ ನೋಡಿ.

ಬಿ.ಜಿ.ಎಲ್ ಸ್ವಾಮಿಯವರ
ಕಾಲೇಜುರಂಗ ,
ಕಾಲೇಜುತರಂಗ ,
ಪ್ರಾಧ್ಯಾಪಕನ ಪೀಠದಲ್ಲಿ ,
ತಮಿಳು ತಲೆಗಳ ನಡುವೆ ,
ಹಸಿರು ಹೊನ್ನು
ಜಯಂತ ಕಾಯ್ಕಿಣಿರವರ
ಬೊಗಸೆಯಲ್ಲಿ ಮಳೆ
ಬಣ್ಣದ ಕಾಲು
ತೂಫಾನ್ ಮೇಲ್
ಸೇವಂತಿ ಪ್ರಸಂಗ
ಜಯಂತ ಕಾಯ್ಕಿಣಿ ಕಥೆಗಳು ( ತೆರೆದಷ್ಟೇ ಬಗಿಲು , ದಗಡೂ ಪರಬನ ಅಶ್ವಮೇಧ , ಅಮೃತಬಳ್ಳಿ ಕಷಾಯ - ಸಂಗ್ರಹ)

ಶ್ರೀನಿವಾಸ ವೈದ್ಯ ಅವರ
ಮನಸುಖರಾಯನ ಮನಸು
ರುಚಿ ಹುಳಿಯೊಗರು
ತಲೆಗೊಂದು ತರತರ

ಎ.ಎನ್. ಮೂರ್ತಿರಾಯರು - ಪೂರ್ವಸೂರಿಗಳೊದನೆ
ರಾ.ಕು. - ಗಾಳಿಪಟ
ಬಿ.ಎಮ್.ಶ್ರೀ - ಇಂಗ್ಲೀಷ್ ಗೀತೆಗಳು
ಎಮ್.ಆರ್. ಶ್ರೀನಿವಾಸಮೂರ್ತಿ - ರಂಗಣ್ಣನ ಕನಸಿನ ದಿನಗಳು
ಮೋ.ಕ.ಗಾಂಧಿ - ಆತ್ಮಕಥೆ/ ನನ್ನ ಸತ್ಯಾನ್ವೇಷಣೆ
ಕುಂ. ವೀರಭದ್ರಪ್ಪ - ಭಳಾರೆ ವಿಚಿತ್ರಂ
ಈಶ್ವರಯ್ಯ - ಸರಸ
ನಾ.ಕಸ್ತೂರಿ - ಅನರ್ಥಕೋಶ
ಅ.ರಾ.ಸೇ -ಶೀನಪ್ಪನ ರೋಮಾನ್ಸ್

ಬೆಸ್ಟ್ ಆಫ್ ಕೊರವಂಜಿ - ಭಾಗ ೧-೨

ಮಾಸ್ತಿ ವೆಂಕಟೇಶ ಅಯ್ಯಂಗಾರ್ ( ಶ್ರೀನಿವಾಸ) ಅವರ
ಸಣ್ಣಕಥೆಗಳು ( ಸಂಪುಟ ೧-೫)
ಶ್ರೀರಾಮ ಪಟ್ಟಾಭಿಷೇಕ
ಸುಬ್ಬಣ್ಣ

  • ಪುಸ್ತಕ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 863 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 13, 2006 - 12:07pm — karthik

ನಾನಂತೂ

karthik's picture

ನಾನಂತೂ ಬಿ.ಜಿ.ಎಲ್. ಸ್ವಾಮಿಯವರ ಪುಸ್ತಕಗಳ ದೊಡ್ಡ ಅಭಿಮಾನಿ.
ನೀವು ಪಟ್ಟಿ ಮಾಡಿರುವ ಸ್ವಾಮಿಯವರ ಎಲ್ಲ ಪುಸ್ತಕಗಳನ್ನು ಓದಿದ್ದೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 17, 2007 - 12:10pm — sankul

ಉ: ಒಳ್ಳೆಯ ಕನ್ನಡ ಪುಸ್ತಕಗಳು - ನನ್ನ ಪಟ್ಟಿ

sankul's picture

ಇದರಾಗ ಎಷ್ಟು ಪುಸ್ತಕಗಳು ಮುದ್ರಣ ರೂಪದಲ್ಲಿ ಸಿಗ್ತಾವು. ಮಾಸ್ತಿಯವರ ಪುಸ್ತಕಗಳನ್ನ ಭಾಳ ದಿನದಿಂದ ಹುಡುಕ್ಲಿಕತ್ತೇನಿ ಇನ್ನು ಯಾವ ಕೈಗೆ ಹತ್ತಿಲ್ಲ. ಡಿವಿಜಿಯವರ ಪುಸ್ತಕಗಳು ಕೂಡ ಸಿಗೋದು ಕಠಿಣ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 17, 2007 - 1:34pm — Khavi

ಉ: ಒಳ್ಳೆಯ ಕನ್ನಡ ಪುಸ್ತಕಗಳು - ನನ್ನ ಪಟ್ಟಿ

Khavi's picture

ಮಾಸ್ತಿಯವರ ಹೊತ್ತಿಗೆಗಳು ಬೇಕಿದ್ದರೆ ಡಿ. ಎಲ. ಐ ನಲ್ಲಿ "Ayyan'gaara Maasti Ven'kat'eisha" ಮತ್ತು "Shreinivaasa" ಈ ಹೆಸರುಗಳಿಂದ ಹುಡುಕಿ.. ಒಳ್ಳೆಯ ಹೊತ್ತಿಗೆಗಳು ಸಿಗುತ್ತವೆ..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 10, 2008 - 9:38am — venkatesh

ಉ: ಒಳ್ಳೆಯ ಕನ್ನಡ ಪುಸ್ತಕಗಳು - ನನ್ನ ಪಟ್ಟಿ

venkatesh's picture

ನಂದೂ ಒಂದೆರಡು ಪುಸ್ತಕ ಸೇರಿಸ್ತಿನಿ. ಅಡ್ಡಿ ಯಿಲ್ಲ ತಾನೆ ?

೧. ಕಲಾಂ ಮೇಸ್ಟ್ರು- ಪ್ರೊ. ಎಚ್. ಆರ್. ರಾಮಕೃಷ್ಣರಾವ್

೨. ತ್ರಿವಿಕ್ರಮ ಹೆಜ್ಜೆಗಳು- ಶ್ರೀ. ಟಿ.ಆರ್. ಅನಂತರಾಮು.

೩. ನಮಸ್ಕಾರ- ಡಾ. ಎಚ್. ಎಸ್. ರಾಘವೇಂದ್ರರಾವ್.

೪. ರೂಪದರ್ಶಿ- ಶ್ರೀ. ಕೆ. ವಿ. ಅಯ್ಯರ್.

೫. ಡಾ. ಎಚ್. ಎನ್. ರವರ ಪುಸ್ಕಕ. ಹೆಸರು ಜ್ಞಾಪಕಕ್ಕೆ ಬರುತ್ತಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶ್ರೀನಿವಾಸ ವೈದ್ಯ ಅವರ ' ಹಳ್ಳ ಬಂತು ಹಳ್ಳ' ಮತ್ತು ಎನ್ಕೆ ಅವರ 'ಅಶ್ವತ್ಥಮರ'
  • ಪುಸ್ತಕಗಳನ್ನು ಓದುವ/ ಇಟ್ಟುಕೊಳ್ಳುವ ಕುರಿತು
  • ಭಳಾರೆ ವಿಚಿತ್ರಂ (ಕಥಾಸಂಕಲನ)
  • ರಂಗಣ್ಣನ ಕನಸಿನ ದಿನಗಳು
  • ಇತಿಹಾಸದ ಪುಸ್ತಕಗಳು
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:48pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 11:06pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 10:56pm
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:49pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator