ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಉತ್ತರಕರ್ನಾಟಕದಲ್ಲಿ ಕನ್ನಡದ ಕಥೆ -೨

July 17, 2006 - 4:12pm — shreekant.mishrikoti

(ಮುಂದುವರಿದುದು)
"ಮುಂಬೈ ಪಟ್ಟಣದೊಳಗೆ ಕ್ರಿ.ಶ. ೧೮೨೩ರಲ್ಲಿ ವಿದ್ಯಾಖಾತೆಯು ಆರಂಭವಾಯಿತು . ೧೮೫೬ರಲ್ಲಿ ಕರ್ನಾಟಕದ ಜಿಲ್ಲೆಗಳೊಳಗೆ ಶಾಲೆಗಳು ಸ್ಥಾಪಿತವಾದವು. ಆಗ ಶಾಲೆಗಳಲ್ಲಿ ಮಹಾರಾಷ್ಟ್ರ ಭಾಷೆಯನ್ನೇ ಕಲಿಸುತ್ತಿದ್ದರು. ಸರಕಾರಿ ಕಾಗದಪತ್ರಗಳು ಸಹಿತ ಅದೇ ಭಾಷೆಯಲ್ಲಿ ಬರೆಯಲಾಗುತ್ತಿದ್ದವು. ಆದರೆ ೧೮೬೫ರಲ್ಲಿ ವಿದ್ಯಾಖಾತೆಯವರಿಗೆ ಕರ್ನಾಟಕದ ಭಾಷೆಯು ಕನ್ನಡವೆಂದು ತಿಳಿದುಬಂದಿತಂತೆ ! ಅಂದರೆ ಕರ್ಣಾಟಕದ ಭಾಷೆ ಕನ್ನಡವೆಂದು ತಿಳಿಯಲಿಕ್ಕೆ ಆಗಿನ ಸರಕಾರಕ್ಕೆ ಒಂಬತ್ತು ವರ್ಷಗಳೇ ಹಿಡಿದವು! ೧೮೬೫ರಲ್ಲಿ ವಿದ್ಯಾಧಿಕಾರಿಗಳಾಗಿದ ರಸೆಲ್ಲರವರು ಆ ವರ್ಷದ ತಮ್ಮ ವರದಿಯಲ್ಲಿ ಹೀಗೆ ಬರೆದಿದ್ದಾರೆ ;
"The Deputy Inspectors and English Masters in this division are none from the kanarese and there are very few Kanarese men even among thee vernacular school masters in the districts . The Kanarese language has never been taught or cultivated in this school as the Gujarati or Marathi in theirs ..... The indifference of the Kanarese people in general to schools in which the books and teachers are mostly can hardly be wondered at "

ಅಷ್ಟೇ ಅಲ್ಲ ಅಂದಿನ ಕನ್ನಡ ಶಾಲೆಗಳಲ್ಲಿ ಕಲಿಸುವವರೂ ಸಹ ಹೆಚ್ಚಾಗಿ ಈ ಕನ್ನಡ ಬಾರದ ಕಾಳೇ , ಭೋಳೇ , ಗೋರೆಗಳೇ .

"ಇದ್ದ ಕನ್ನಡ ಪುಸ್ತಕಗಳು ಹರಕು-ಮುರುಕ ಕನ್ನಡದಲ್ಲಿದ್ದವು . ಹೊಸದಾಗಿ ಕನ್ನಡದಲ್ಲಿ ಪುಸ್ತಕಗಳು ಭಾಷಾಂತರವಾಗಬೇಕೆಂದು ಕನ್ನಡ ತಿಳಿಯದ ಮನುಷ್ಯನನ್ನೇ ನೇಮಿಸಲಾಯಿತು. ಆದರೂ ರಸೆಲ್ಲರ ಪ್ರಯತ್ನದಿಂದ ಕನ್ನಡ ಜನರೂ ಸಿಕ್ಕರು. ಕನ್ನಡದಲ್ಲಿ ಪುಸ್ತಕಗಳನ್ನು ಬರೆಸಿದುದು ಆಯಿತು . ಆದರೆ ಅವುಗಳನ್ನು ಮುದ್ರಿಸುವದು ಹೇಗೆ? 'ಸನ್ಯಾಸಿಯ ಮದುವೆಗೆ ಜುಟ್ಟು ಜನಿವಾರದಿಂದ ಸಿದ್ಧತೆ ಆಗಬೇಕು ' ಎಂಬಂತೆ ಕನ್ನಡದ ಗತಿಯಾಗಿತ್ತು. ಆ ಕಾಲಕ್ಕೆ ರಸೆಲ್ಲರ ಭಗೀರಥ ಪ್ರಯತ್ನದಿಂದ ೧೮೬೯ರಲ್ಲಿ ಕನ್ನಡ ಮುದ್ರಣಾಲಯವೊಂದು ಸ್ಥಾಪಿತವಾಯಿತು. ಈ ಮುದ್ರಣಾಲಯದ ಸ್ಥಾಪನೆಯಲ್ಲಿ ವೆಂಕಟರಂಗೋಕಟ್ಟಿಯವರು ತುಂಬಾ ಶ್ರಮ ವಹಿಸಬೇಕಾಯಿತು. ಅವರೇ ಅಕ್ಷರದ ಅಚ್ಚುಗಳನ್ನು ಸಿದ್ಧಪಡಿಸಿದವರು.

(ಮುಂದುವರೆಯುವದು)

~.~
  • shreekant.mishrikoti ರವರ ಬ್ಲಾಗ್
  • Login or register to post comments
  • 680 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏಕರೂಪ ಭಾಷೆ ಮತ್ತು ಕನ್ನಡ ಏಕೀಕರಣ
  • ಉತ್ತರ ಕರ್ನಾಟಕದಲ್ಲಿ ಕನ್ನಡ-೪
  • ನಮ್ಮ ಕನ್ನಡವನ್ನು develop ಮಾಡಿ.
  • ಇನ್ನು ೩ ವರ್ಷದಲ್ಲಿ ಕನ್ನಡ ಎಲ್ಲಿ ಇರಬೇಕೆಂದು ಬಯಸುತ್ತೀರ?
  • ಭಾಷೆಗೆ ಸಾಹಿತ್ಯೇತರ ಕೊಡುಗೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪುರಂದರದಾಸರ ಎರಡು ಪದಗಳು
  • IT - ಸಿಂಪ್ಟಮ್ಸ
  • ಬಿಟ್ಟು ಹೋದವಳಿಗಾಗಿ
  • ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
  • ನೀರವತೆ!
  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಪುರಂದರದಾಸರ ಎರಡು ಪದಗಳು
    September 5, 2008 - 9:17pm
  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 119 ಅತಿಥಿಗಳು ಆನ್ಲೈನ್ ಇರುವರು.


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator