ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ತಮಸಾ ನದೀ ತೀರದಲ್ಲಿ - ವಾಲ್ಮೀಕಿ

August 22, 2007 - 5:45pm — shreekant.mishrikoti

ರಾಮಾಯಣಕ್ಕೆ ಕಾರಣವಾದ ಘಟನೆ ನಿಮಗೆಲ್ಲ ಗೊತ್ತೇ ಇದೆ . ಅದೇ , ಹಕ್ಕಿ ಜೋಡಿ , ಬೇಡ ಒಂದನ್ನು ಕೊಲ್ಲುವದು , ಇನ್ನೊಂದರ ವಿರಹವೇದನೆಯಿಂದ ವಿಚಲಿತನಾದ ವಾಲ್ಮೀಕಿ ಮಹರ್ಷಿ ಆ ಬೇಡನನ್ನು ಶಪಿಸುವದು .ಇದೆಲ್ಲ ಸರಿ , ಆದರೆ ಆ ಶಾಪಕ್ಕೂ ರಾಮಾಯಣ ರಚನೆಗೂ ಸಂಬಂಧ ಸ್ಪಷ್ಟವಾಗಿ ನಿಮಗೆ ತಿಳಿದಿರಲಿಕ್ಕಿಲ್ಲ ಅಲ್ಲವೇ ? ನಾನು ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಬರೆಯುತ್ತಿರುವೆ.

ಹಕ್ಕಿಯನ್ನು ಕೊಂದು ಇನ್ನೊಂದರ ನೋವಿಗೆ ಕಾರಣವಾದ ಬೇಡನನ್ನು ನೀನೆಂದೂ ಉದ್ಧಾರ ಆಗೋದು ಬೇಡ ( ಮಾ ನಿಷಾದ ... ) ಎಂದು ಛಂದೋಬದ್ಧವಾಗಿ ಶಪಿಸಿದ ವಾಲ್ಮೀಕಿ ನಂತರ ತಾನು ಶಾಪ ಕೊಟ್ಟಿದ್ದಕ್ಕೆ ನೊಂದುಕೊಳ್ಳುತ್ತಾನೆ. ತಾನು ಮಾಡಿದ್ದು ಸರಿಯೇ ? ಹಕ್ಕಿಯ ಕೊಲ್ಲುವಿಕೆ , ಇನ್ನೊಂದು ಹಕ್ಕಿಗೆ ಅಗಲಿಕೆಯನ್ನುಂಟು ಮಾಡಿದ್ದು ತನ್ನನ್ನು ವಿಚಲಿತಗೊಳಿಸಿದ್ದು ನಿಜ .. ಆದರೆ ತಾನು ಇದೇನು ಮಾಡಿಬಿಟ್ಟೆ ?
ಅವನಿಗೆ ಹಕ್ಕಿ , ಬೇಡ , ತಾನು ಬೇರೆ ಬೇರೆ ಅಲ್ಲ ; ಹಕ್ಕಿಯ ನೋವು ಅವನ ನೋವೂ ಕೂಡ ; ಇಂಥ ಸೂಕ್ಷ್ಮ ಮನಸ್ಸಿನ ಆತನಿಗೆ ನಂತರ ಭೆಟ್ಟಿಯಾದ ಬ್ರಹ್ಮನು ನೀನು ಮಾನವ ಸ್ವಭಾವವನ್ನು , ಸಂಸಾರದ ಆಗುಹೋಗುಗಳನ್ನು ಅರಿತುಕೊಳ್ಳಬಲ್ಲವನಾದ್ದರಿಂದ , ಆದರ್ಶಪುರುಷ ಶ್ರೀ ರಾಮಚಂದ್ರನ ಕುರಿತು ನೀನೇ ಕಾವ್ಯವನ್ನು ರಚಿಸು . ಈ ಶಾಪವು ಕಾವ್ಯವಾಗಲಿ ಹೊರತು ಅನ್ಯಥಾ ಆಗದಿರಲಿ. ನಿನ್ನ ಸ್ವಭಾವದಿಂದಾಗಿ ಈ ರಾಮಾಯಣದ ಕಥೆಯನ್ನು ಅಂಗೈಯಲ್ಲಿನ ನೆಲ್ಲಿಯ ಹಾಗೆ - ಅದರಲ್ಲಿನ ಎಳೆಗಳು ಕಣ್ಣಿಗೆ ಕಾಣುವ ಹಾಗೆ - ಸ್ಪಷ್ಟವಾಗಿ ಊಹಿಸಬಲ್ಲೆ ಎಂದು ಒಪ್ಪಿಸುತ್ತಾನೆ.

ಎಷ್ಟು ಜನ ಇಂಥ ಘಟನೆಗಳನ್ನು ನೋಡಿರಲಿಕ್ಕಿಲ್ಲ ; ನಮಗೇನು ಸಂಬಂಧ ? ಎಂದು ಸುಮ್ಮನೆ ಮುಂದಕ್ಕೆ ಹೋಗಿರಲಿಕ್ಕಿಲ್ಲ ?
ಇಲ್ಲಿ ಒಂದು ಹಿಂದಿ ಹಾಡಿನ ಸಾಲು ನೆನಪಾಗುವದು
- ಹಜಾರೋ ಗಂ ಹೈ ಇಸ್ ದುನಿಯಾಮೆ , ಅಪನೇ ಭೀ , ಪರಾಯೇ ಭೀ ...
( ಈ ಜಗತ್ತಿನಲ್ಲಿ ಸಾವಿರಾರು ದುಃಖಗಳಿವೆ , ಕೆಲವು ನಮ್ಮವು , ಕೆಲವು ಬೇರೆಯವರವು )

  • ರಾಮಾಯಣ
  • ವಾಲ್ಮೀಕಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 479 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುಸ್ತಕನಿಧಿ - ಆದಿಕವಿ ವಾಲ್ಮೀಕಿ - ಮಾಸ್ತಿಯವರ ಪುಸ್ತಕ
  • ಶ್ರೀ ರಾಮಚಂದ್ರನ ಶ್ರೇಷ್ಠ ಗುಣ
  • ಪೇಟೆ ಹಕ್ಕಿಯ ಹಾಡು.
  • ಒಂಟಿ ಹಕ್ಕಿ ಹಾಡು...
  • ನಿರ್ಜೀವ ದೇವರು ..!?ರಾಮ,ರಾಮಾ...
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator